Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ತಾಲೂಕಿನ ಹೊಸಬೆಟ್ಟು ಗ್ರಾಮದ ಪಂಜಿರೇಲು ಕಾಯರ್ದ ಬಾಕ್ಯಾರ್ ಗಡುಪಡು ಸ್ಥಳದಲ್ಲಿ ಡಿಸೆಂಬರ್ ದೊಂಪದ ಬಲಿ ನಡೆಯಲಿದ್ದು, ಆ ದಿನ ಸಂಜೆ ಗಂಟೆ ೬ ಕ್ಕೆ ಸರಿಯಾಗಿ ಹೊಸಬೆಟ್ಟು ಗುತ್ತುವಿನಿಂದ ಕೊಡಮಣಿತ್ತಾಯ ಭಂಡಾರ ಹಾಗೂ ಬಾಂದೊಟ್ಟು ಬರ್ಕೆಯಿಂದ ದೈವ ಕುಮಾರನ ಭಂಡಾರ ಬರಲಿದೆ. ಹಾಗೂ ರಾತ್ರಿ ೧೨ ಗಂಟೆಗೆ ಮಹಾಮ್ಮಾಯಿ ದೇವಿಗೆ ಗದ್ದಿಗೆ ಪೂಜೆ ಹಾಗೂ ರಾತ್ರಿ ೧೨ ರಿಂದ ಮಹಾಮ್ಮಾಯಿ ದೇವಿಗೆ ಗದ್ದಿಗೆ ಪೂಜೆ ನಡೆಯಲಿದೆ
ADVRTISEMENT



Leave a Reply