ಪುತ್ತಿಗೆ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್‌ ರೈ ಭೇಟಿ

ಮೂಡುಬಿದಿರೆ:ಹದಿನೆಂಟು ಮಾಗಣೆಗಳ ಒಡೆಯ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಾಲಯಕ್ಕೆ  ಕೆ.ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ  ಮಿಥುನ್ ರೈ ಭೇಟಿ ನೀಡಿ,ದೇವಳದ ಜೀರ್ಣೋದ್ದಾರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು, ಜೊತೆಗೆ ಉತ್ತಮ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ADVRTISEMENT

Leave a Reply

Your email address will not be published. Required fields are marked *