Category: Alvas Moodabidire

  • ಅಖಿಲ ಭಾರತ ಅಂತರ್ ವಿವಿ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್

    ಅಖಿಲ ಭಾರತ ಅಂತರ್ ವಿವಿ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್

    ಮಂಗಳೂರು ವಿವಿ ಪ್ರತಿನಿಧಿಸಿದ್ದ ಆಳ್ವಾಸ್‌ನ ಪುರುಷರ ಹಾಗೂ ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್ ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಪುರುಷರ ಹಾಗೂ ಮಹಿಳೆಯರ ತಂಡ ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. ಪುರುಷರ ತಂಡವು ನಾಲ್ಕನೇ ಭಾರಿ ಸಮಗ್ರ ತಂಡ ಪ್ರಶಸ್ತಿ ಪಡೆಯುತ್ತಿದ್ದರೆ, ಮಹಿಳೆಯರ ತಂಡವು ಮೂರನೇ ಬಾರಿ ಪ್ರಶಸ್ತಿ ಪಡೆದಿದೆ. ಮಂಗಳೂರು ವಿವಿ ಪ್ರತಿನಿಧಿಸಿದ ಪುರುಷರ ಹಾಗೂ ಮಹಿಳೆಯರ ತಂಡದಲ್ಲಿದ್ದ […]

    Continue Reading

  • ನೂತನ ಸುಜುಕಿ ಶೋ ರೂಮ್ ಉದ್ಘಾಟನೆ: ಹೊಸ ಡಜ್ಲರ್ ಡಿಜೈರ್ ಕಾರನ್ನು ಲೋಕಾರ್ಪಣೆಗೊಳಿಸಿದ ಡಾ.ಎಂ ಮೋಹನ್ ಆಳ್ವ

    ನೂತನ ಸುಜುಕಿ ಶೋ ರೂಮ್ ಉದ್ಘಾಟನೆ: ಹೊಸ ಡಜ್ಲರ್ ಡಿಜೈರ್ ಕಾರನ್ನು ಲೋಕಾರ್ಪಣೆಗೊಳಿಸಿದ ಡಾ.ಎಂ ಮೋಹನ್ ಆಳ್ವ

    ಮೂಡುಬಿದಿರೆ: ಇಲ್ಲಿನ ಜ್ಯೋತಿನಗರದಲ್ಲಿ ಹೊಸದಾಗಿ ಪ್ರಾರಂಭಗೊಂಡ ಮಾರುತಿ ಸುಜುಕಿ ಅರೆನಾ ಶೋ ರೂಮ್ ಅನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಅವರು ಉದ್ಘಾಟಿಸಿ, ಮಾರುಕಟ್ಟೆಗೆ ನೂತನವಾಗಿ ಬಂದ ಡಜ್ಲರ್ ಡಿಜೈರ್ ಕಾರನ್ನು ಅನಾವರಣಗೊಳಿಸಿದರು.ನಂತರ ಮಾತನಾಡಿದ ಅವರು ೧೯೩೦ ರಂದು ಮಂಜುನಾಥ ಪೈ ಅವರು ಬೀಡಿ ಉದ್ದಿಮೆಯಿಂದ ಆರಂಭಗೊಂಡ ಭಾರತ್ ಬೀಡಿ ವರ್ಕ್ಸ್ ನಿಂದ ಆರಂಭಗೊಂಡ ಉದ್ಯಮವು ಇಂದು ಇವರ ಕಂಪೆನಿಯು ಬೃಹತ್ ಮಟ್ಟದಲ್ಲಿ ಬೆಳೆದು ಬಂದಿದೆ. ಇವರ ನಾಲ್ಕು ತಲೆಮಾರುಗಳಿಂದಲೂ ವಾಣಿಜ್ಯ ಕ್ಷೇತ್ರದಲ್ಲಿ […]

    Continue Reading

  • ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಚಾಂಪಿಯನ್ಷಿಪ್: ಆಳ್ವಾಸ್‌ನ ಪುರುಷರ ಹಾಗೂ ಮಹಿಳೆಯರ ತಂಡ ಒಟ್ಟು 6 ವಿಭಾಗದಲ್ಲೂ ಸಮಗ್ರ ತಂಡ ಪ್ರಶಸ್ತಿಗೆ ಪಾತ್ರ

    ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಚಾಂಪಿಯನ್ಷಿಪ್: ಆಳ್ವಾಸ್‌ನ ಪುರುಷರ ಹಾಗೂ ಮಹಿಳೆಯರ ತಂಡ ಒಟ್ಟು 6 ವಿಭಾಗದಲ್ಲೂ ಸಮಗ್ರ ತಂಡ ಪ್ರಶಸ್ತಿಗೆ ಪಾತ್ರ

    ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಟ್ ಲಿಫ್ರ‍್ಸ್ ಸಂಸ್ಥೆ (ರಿ.) ಹಾಗೂ ಮೈಸೂರು ಜಿಲ್ಲಾ ವೇಟ್ ಲಿಫ್ರ‍್ಸ್ ಸಂಸ್ಥೆ (ರಿ.) ಇವರ ಜಂಟಿ ಆಶ್ರಯದಲ್ಲಿ ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ- ಯೂತ್, ಜೂನಿಯರ್, ಸೀನಿಯರ್ ಸೇರಿದಂತೆ ಇರುವ ಒಟ್ಟು ಆರು ವಿಭಾಗಳಲ್ಲೂ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು.ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಪುರುಷರ ವಿಭಾಗದಲ್ಲಿ ಒಟ್ಟು 9 ಚಿನ್ನ, 10 […]

    Continue Reading

  • ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಶಿಸ್ತು – ಸಮಯ ಪ್ರಜ್ಞೆಯಿಂದ ಯಶಸ್ಸು: ಆಳ್ವ

    ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಶಿಸ್ತು – ಸಮಯ ಪ್ರಜ್ಞೆಯಿಂದ ಯಶಸ್ಸು: ಆಳ್ವ

    ವಿದ್ಯಾಗಿರಿ: ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ಯಶಸ್ಸು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಮಹಿಳಾ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಸ್ಪಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಋಣಾತ್ಮಕ ಚಿಂತೆಯನ್ನು ಬಿಡಬೇಕು. ಭಾವನಾತ್ಮಕ ವಿಷಯಗಳಿಗೆ ಮಹತ್ವ ನೀಡಬಾರದು. ದೈನಂದಿನ ಬದುಕಿನಲ್ಲಿ ಶೈಕ್ಷಣಿಕವಾಗಿ ಪರಿಶ್ರಮ ಹಾಕಬೇಕು. ವಾಣಿಜ್ಯ ಶಿಕ್ಷಣಕ್ಕೆ […]

    Continue Reading

  • ಆಳ್ವಾಸ್‌ನಲ್ಲಿ  ಸಂಭ್ರಮದಿಂದ  ನಡೆದ ೭೮ನೇ ಸ್ವಾತಂತ್ರ‍್ಯೋತ್ಸವ , ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಲಿ; ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ ಆಶಯ

    ಆಳ್ವಾಸ್‌ನಲ್ಲಿ  ಸಂಭ್ರಮದಿಂದ  ನಡೆದ ೭೮ನೇ ಸ್ವಾತಂತ್ರ‍್ಯೋತ್ಸವ , ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಲಿ; ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ ಆಶಯ

    ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ ಆಶಿಸಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ ೭೮ನೇ ಸ್ವಾತಂತ್ರ‍್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶವನ್ನು ಆರ್ಥಿಕ, ಸಾಮಾಜಿಕ, ಸಾಮುದಾಯಿಕವಾಗಿ ಎಲ್ಲರೂ ಸೇರಿ ಕಟ್ಟೋಣ’ ಎಂದ ಅವರು, ‘ವೈಯಕ್ತಿಕ ಸ್ವಾತಂತ್ರ‍್ಯದ ಉಳಿವೂ ಇಂದಿನ ಅವಶ್ಯಕತೆ. ಸ್ವಾತಂತ್ರ‍್ಯ ವನ್ನು ಯಾರದೇ ಪಾದಕ್ಕೆ ಸಮರ್ಪಿಸಬೇಡಿ’ ಎಂದು […]

    Continue Reading

  • ಜೀವವಿಜ್ಞಾನದ ಪ್ರಾಧ್ಯಪಕರುಗಳು ಮುಂದಿನ ನೂರು ವರ್ಷಗಳ ಮಾನವಕುಲದ ನಿರ್ಮಾತೃಗಳು: ಡಾ ಎಂ ಮೋಹನ ಆಳ್ವ

    ಜೀವವಿಜ್ಞಾನದ ಪ್ರಾಧ್ಯಪಕರುಗಳು ಮುಂದಿನ ನೂರು ವರ್ಷಗಳ ಮಾನವಕುಲದ ನಿರ್ಮಾತೃಗಳು: ಡಾ ಎಂ ಮೋಹನ ಆಳ್ವ

    ಮೂಡುಬಿದಿರೆ: ಜೀವಶಾಸ್ತçದ ಶಿಕ್ಷಕರು ಈ ಕಾಲಕ್ಕಾನುಗುಣವಾದ ಕೌಶಲ್ಯಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಯನ್ನು ಪೂರೈಸುವಲ್ಲಿ ಕರ‍್ಯಪ್ರವೃತ್ತರಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು.ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತç ಉಪನ್ಯಾಸಕರ ಸಂಘದ ದಶಮನೋತ್ಸವದ ಹಿನ್ನಲೆಯಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತç ಉಪನ್ಯಾಸಕರ ಸಂಘ ಹಾಗೂ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಪ್ರಾಚರ‍್ಯರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ‘’ಬಯೋದಶಕ, ಒಂದು ದಿನದ ಕರ‍್ಯಾಗಾರ’’ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು […]

    Continue Reading

  • “ಪತ್ರಕರ್ತರ ನಡುವಿನ ಸೂಪರ್ ಸ್ಟಾರ್”- ಮೋಹನ ಆಳ್ವ , “ಆಳ್ವಾಸ್ ನಲ್ಲಿ ಮನೋಹರ ಪ್ರಸಾದ್ ನೆನಪು”

    “ಪತ್ರಕರ್ತರ ನಡುವಿನ ಸೂಪರ್ ಸ್ಟಾರ್”- ಮೋಹನ ಆಳ್ವ , “ಆಳ್ವಾಸ್ ನಲ್ಲಿ ಮನೋಹರ ಪ್ರಸಾದ್ ನೆನಪು”

    ಮೂಡುಬಿದಿರೆ: ಬಹುಮುಖಿ ವ್ಯಕ್ತಿತ್ವವನ್ನು ಹೊಂದಿದ್ದ ಮನೋಹರ ಪ್ರಸಾದ್ ಅವರು ಅವರು ಪತ್ರಕರ್ತರಿಗಿಂತ ಹೆಚ್ಚಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಂತೆ ಜನಮಾನಸದಲ್ಲಿ ಬೆರೆತು ಹೋಗಿ ‘ಪತ್ರಕರ್ತರ ನಡುವಿನ ಸೂಪರ್ ಸ್ಟಾರ್” ಆಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ಕಾಲೇಜಿನ ಆಳ್ವಾಸ್ […]

    Continue Reading

  • ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

    ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

    ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ತಿಳಿಸಿದರು.ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕರ‍್ಯಗಾರದಲ್ಲಿ ಮಾತನಾಡಿದರು.ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ […]

    Continue Reading

  • ಸಿಎ ಫೌಂಡೇಶನ್ ಪರೀಕ್ಷೆ : ಆಳ್ವಾಸ್ ಕಾಲೇಜಿನ 100 ವಿದ್ಯಾರ್ಥಿಗಳು ಉತ್ತೀರ್ಣ

    ಸಿಎ ಫೌಂಡೇಶನ್ ಪರೀಕ್ಷೆ : ಆಳ್ವಾಸ್ ಕಾಲೇಜಿನ 100 ವಿದ್ಯಾರ್ಥಿಗಳು ಉತ್ತೀರ್ಣ

    ವಿದ್ಯಾಗಿರಿ: ಪ್ರಸಕ್ತ ವರ್ಷದಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಶೇಕಡಾ ೧೪.೯೬% ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ ಶೇಕಡ ೬೮.೦೩ ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ ೧೪೭ ವಿದ್ಯಾರ್ಥಿಗಳಲ್ಲಿ ೧೦೦ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷದಲ್ಲಿ ಆಳ್ವಾಸ್‌ನ ೪೨ ವಿದ್ಯಾರ್ಥಿಗಳು ಸಿಎ ಫೈನಲ್‌ನಲ್ಲಿ, ೩೦ ವಿದ್ಯಾರ್ಥಿಗಳು ಸಿಎ ಇಂಟರ್ ಮಿಡಿಯೇಟ್ […]

    Continue Reading

  • ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ: ಕೆಸರಾಟ ಪಾಠ

    ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ: ಕೆಸರಾಟ ಪಾಠ

    ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಹಾಗೂ ರೋವರ್ ರೇಂಜರ್ಸ್ ಘಟಕದ ಘಟಕದ ವತಿಯಿಂದ ಕಾರ್ಕಳದ ಮಿಯ್ಯಾರು ಗ್ರಾಮದಲ್ಲಿ ‘ಕೆಸರಾಟ ಪಾಠ’ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಿಯ್ಯಾರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಮಾಧವ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಿಯ್ಯಾರು ಗ್ರಾಮಕ್ಕೂ ಎನ್‌ಎಸ್‌ಎಸ್ ಚಟುವಟಿಕೆಗಳಿಗೂ ಅವಿನಾಭಾವ ನಂಟಿದೆ. ಈ ಗ್ರಾಮದಲ್ಲಿ ಹೆಚ್ಚಿನ ಎನ್‌ಎಸ್‌ಎಸ್ ಕ್ಯಾಂಪ್‌ಗಳು ನಡೆಯುತ್ತವೆ. ಈ ಕರ‍್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಜೀವನ ಪಾಠ ಲಭಿಸಲಿ ಎಂದು ಹಾರೈಸಿದರು. ಆಳ್ವಾಸ್ ವಿದ್ಯಾ ಸಂಸ್ಥೆಯ ಟ್ರಸ್ಟಿ […]

    Continue Reading