



ಮೂಡುಬಿದಿರೆ: 2024 ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಅವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮವು ಶನಿವಾರ ಎಕ್ಸಲೆಂಟ್ ನ ರಾಜ ಸಭಾಂಗಣದಲ್ಲಿ ನಡೆಯಿತು.ಕಾರ್ಕಳ ವರ್ಧಮಾನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿರುವ ಶಶಿಕಲಾ ಹೆಗ್ಡೆ ಅಭಿನಂದನಾ ಮಾತುಗಳನ್ನಾಡಿ, ಸೂಕ್ತ ಅವಕಾಶ ಸಿಕ್ಕಲ್ಲಿ ಸಾಧನೆಯ ಶಿಖರವನ್ನು ಏರಲು ಸಾಧ್ಯ ಅನ್ನುವುದಕ್ಕೆ ರಶ್ಮಿತಾ ಜೈನ್ ಅವರೇ ಸಾಕ್ಷಿ ಎಂದರು. ಬಾಲ್ಯದಿಂದಲೂ ಅವರೊಡನೆ ಒಡನಾಡಿದ ನೆನಪುಗಳನ್ನು ಮೆಲುಕು ಹಾಕುತ್ತಾ ರಶ್ಮಿತಾ […]

ಮೂಡುಬಿದಿರೆ : ಬಲಿಷ್ಠ ಭಾರತ ನಿರ್ಮಾಣ ಸಶಕ್ತ ವಿದ್ಯಾರ್ಥಿಸಮುದಾಯದ ದೃಢ ಸಂಕಲ್ಪದಿAದ ಸಾಧ್ಯ. ಬಲಿಷ್ಠ ವಿದ್ಯಾರ್ಥಿಸಮುದಾಯದ ಕಲ್ಪನೆ ರಾಷ್ಟçಭಕ್ತಿಯ ಬದ್ಧತೆಯುಳ್ಳಶಿಕ್ಷಣ ಸಂಸ್ಥೆಯಿAದ ಸಾಕಾರಗೊಳ್ಳುತ್ತದೆ. ಪ್ರಸ್ತುತಕಾಲಘಟ್ಟದಲ್ಲಿ ಶಿಕ್ಷಣ ಸಂಸ್ಥೆಯ ಸ್ಥಾಪಕರು ನಿಜವಾದದೇಶಭಕ್ತರು ಎಂದು ಕರ್ನಾಟಕ ವಿಧಾನಸಭೆಯಸಭಾಧ್ಯಕ್ಷರಾದ ಶ್ರೀ ಯು ಟಿ ಖಾದರ್ ಸ್ವಾತಂತ್ರೋತ್ಸವದಸAದೇಶ ನೀಡಿದರು. ಅವರು ಮೂಡುಬಿದಿರೆ ಎಕ್ಸಲೆಂಟ್ ಸಮೂಹಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸ್ವಾತಂತ್ರೋತ್ಸವದ ಶುಭಸಂದರ್ಭದಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಮತ್ತುವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿಭಾಗವಹಿಸಿ ಮಾತನಾಡಿದರು. ಭಾರತ ಹಿಂದಿನಿAದಲೂ ಮಾನವೀಯತೆ,ಸಂಸ್ಕೃತಿ, ಮೌಲ್ಯಯುತ ಜೀವನಕ್ಕೆ ಆದರ್ಶವಾದ […]

ಸ್ಪಷ್ಟ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದಕ್ಕೆ ಉತ್ತಮ ನಿದರ್ಶನ ಎಕ್ಸಲೆಂಟ್ ಮೂಡುಬಿದಿರೆಯ ನಿಶಾಂತ್ ಪಿ ಹೆಗ್ಡೆಯ ಶೈಕ್ಷಣಿಕ ಸಾಧನೆ ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಏಕ ನಿಷ್ಠೆ ನಿರಂತರ ಹೊಸತನದ ಹುಡುಕಾಟ ಗುರಿಮುಟ್ಟುವಲ್ಲಿನ ಶ್ರದ್ಧೆ ವಿದ್ಯಾರ್ಥಿಗಿದ್ದರೆ ಆತನಿಗೆ ವಿದ್ಯೆ ಒಲಿಯುತ್ತದೆ. ಹೀಗೆ ನಿರಂತರ ಸಾಧನೆಯ ಮೂಲಕ ವಿದ್ಯಾರ್ಥಿ ಜೀವನದಲ್ಲಿ ಅಪೂರ್ವ ಯಶಸ್ಸನ್ನು ಪಡೆದ ವಿದ್ಯಾರ್ಥಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ನಿಶಾಂತ್ ಪಿ. ಹೆಗ್ಡೆ. ಪ್ರತಿಯೊಂದು ವಿದ್ಯಾರ್ಥಿಯ ಬಾಲ್ಯವು […]

ಮೂಡುಬಿದಿರೆ: ಸಮಾಜದ ಭಾಗವಾಗಿ ಬದುಕುವ ನಾವು ಸಮಾಜಕ್ಕೆ ಕೊಡುಗೆ ನೀಡುವುದು ನಮ್ಮ ಕರ್ತವ್ಯವಾಗಿದೆ. ಮನುಷ್ಯನ ಮೂಲ ನಡವಳಿಕೆ ಬ೦ಡವಾಳಶಾಹಿ ಎ೦ದು ಹೇಳಲಾಗುತ್ತದೆ. ಆದರೆ ಕೇವಲ ಬ೦ಡವಾಳಶಾಹಿತನದಿ೦ದ ಸಮಾಜ ಉದ್ಧಾರ ಆಗುವುದಿಲ್ಲ ಎನ್ನುವುದನ್ನು ಪರಿಗಣಿಸಿ ಹತ್ತೊ೦ಭತ್ತನೇ ಶತಮಾನದಲ್ಲಿ ಕಲ್ಯಾಣ ರಾಜ್ಯದ ಪರಿಕಲ್ಪನೆ ಬ೦ತು. ಯಾವುದೇ ನಿರೀಕ್ಷೆ ಇಲ್ಲದೆ ಮಾಡುವ ಕೆಲಸವೇ ಸೇವೆ. ಸೇವೆ ಮಾಡುವುದರಿ೦ದ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎ೦ದು ವಿಶ್ರಾ೦ತ ಪ್ರಾ೦ಶುಪಾಲ ಡಾ ಪಾದೂರು ಸುದರ್ಶನ ಕುಮಾರ್ ಹೇಳಿದರು.ಅವರು ಎಕ್ಸಲೆ೦ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ […]

ವಿದ್ಯಾರ್ಥಿಗಳನ್ನು ಒಳ್ಳೆಯ ನಾಗರಿಕನನ್ನಾಗಿ ಮಾಡುವುದೇ ಸ್ಕೌಟ್ಸ್ ಮತ್ತು ಗೈಡ್ಸ್ನ ಧೈಯೋದ್ಧೇಶ. ಪ್ರತಿಯೊಬ್ಬರು ಇದರ ನಿಯಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ಗೆ ಸೇರಲು ತುಂಬಾ ಅವಕಾಶಗಳಿವೆ ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ನಿಮಗೆ ವಿದ್ಯೆ ನೀಡುತ್ತಿರುವ ಪ್ರತಿ ಶಿಕ್ಷಕರನ್ನು ಪ್ರತಿದಿನ ಸ್ಮರಿಸಬೇಕು. ಬದುಕಿನಲ್ಲಿ ಶಿಸ್ತು ಮುಖ್ಯ. ಆ ಶಿಸ್ತಿನ ಪಾಠವನ್ನು ಶಿಕ್ಷಕರು ನಿಮಗೆ ಕಲಿಸುತ್ತಾರೆ. ಆ ಮೂಲಕ ನೀವು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕು. ಒಬ್ಬ ನಾಗರಿಕನಾಗಿ ನನ್ನ ಜವಬ್ದಾರಿಗಳೇನು ಎಂದು ಅರಿತುಕೊಳ್ಳಬೇಕು. ನಾವೆಲ್ಲಾ ಪರಿಸರದ ಕೂಸುಗಳು ಪರಿಸರದೊಂದಿಗೆ […]

ಪ್ರಕೃತಿ ಹಚ್ಚ ಹಸಿರಾಗಿದ್ದರೆ ಮಾನವನಿಗೆ ಉಸಿರು. ಮನುಷ್ಯ ಮತ್ತು ಪ್ರಕೃತಿಯ ನಡುವೆ ಪರಸ್ಪರ ಕೊಡುಕೊಳ್ಳುವಿಕೆ ಇದ್ದರೆ ಬದುಕು ಹಸನಾಗುತ್ತದೆ. ಪ್ರಕೃತಿಯ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಸಸ್ಯ ಶ್ಯಾಮಲಾ ಎಂಬ ಘೋಷ ವಾಕ್ಯದಡಿ ಮೂಡುಬಿದಿರೆಯಿಂದ ವೇಣೂರಿನವರಗೆ ವಿವಿಧ ತಳಿಗಳ ಒಂದು ಸಾವಿರ ಸಸ್ಯಗಳನ್ನು ನೆಡುವ ಸಂಕಲ್ಪವನ್ನು ತೊಟ್ಟು ಈಗಾಗಲೇ ಕಾರ್ಯತತ್ಪರವಾಗಿದೆ. ಇಂದು ನೆಡುವ ಗಿಡ ಸಾವಿರ ಜನರಿಗೆ ಆಶ್ರಯವಾಗಬೇಕು. ಸಮಾಜದಲ್ಲಿ ಪರಿಸರ ಜಾಗೃತಿ ಮೂಡಬೇಕು. ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮವು […]

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ೨೦೨೪-೨೫ ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳಾ ಉದ್ಘಾಟನಾ ಸಮಾರಂಭದಲ್ಲಿ ನರಸಿಂಹರಾಜಪುರದ ಅತಿಶಯ ಕ್ಷೇತ್ರ ಬಸ್ತಿಮಠದ ಪರಮಪೂಜ್ಯ ಡಾ.ಸ್ವಸ್ತಿಶ್ರೀ ಲಕ್ಷ್ಮೀ ಸೀನ ಭಟ್ಟಾರಕ ಪಟ್ಟಾಚರ್ಯರ್ಯ ಮಹಾಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನವನ್ನಿತ್ತರು. ಬಳಿಕ ಇದೇ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಕಂಬಳ, ಕ್ರೀಡೆ ಹಾಗೂ ಇನ್ನಿತರ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ‘ಬೆದ್ರ ಫ್ರೆಂಡ್ಸ್’ ಇದರ ರುವಾರಿಯಾಗಿ ಅನೇಕ ಸೇವಾಕಾರ್ಯಕ್ರಮಗಳನ್ನು ಕೈಗೊಂಡ ಸ್ನೇಹ ಜೀವಿ, ಸರಳಜೀವಿ ಹಾಗೂ ಮೂಡಬಿದ್ರೆಗೆ […]

ಸೈನಿಕರು ತುಂಬಾ ಭಾವ ಜೀವಿಗಳು-ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆನಮ್ಮನ್ನು ರಕ್ಷಣೆ ಮಾಡುತ್ತಿರುವ ಸೈನಿಕರನ್ನು ಪ್ರತೀಕ್ಷಣ ಸ್ಮರಿಸಬೇಕು. ಸೈನಿಕರು ಭಾವಜೀವಿಗಳು, ನಚೀಕೇತ್, ಸೌರಭ್ ಕಾಲಿಯಾರಂತಹ ಮೊದಲಾದ ವೀರ ಯೋಧರ ಬಲಿದಾನದ ಪ್ರತಿಫಲವಾಗಿ ಇಂದಿನ ಭಾರತ ಭವ್ಯವಾಗಿದೆ. ಕಾರ್ಗಿಲ್ ಯುದ್ಧವಲ್ಲ ಅದೊಂದು ಕಾರ್ಯಚರಣೆ. ಯಾಕೆ ಭಾರತಕ್ಕೆ ಕಾರ್ಗಿಲ್ ಮುಖ್ಯವೆಂದರೆ ೫೨೭ ಸೈನಿಕರು ತಮ್ಮ ಯಶಸ್ವಿ ಕಾರ್ಯಚರಣೆಯಿಂದ ಭಾರತಕ್ಕೆ ಜಯ ತಂದುಕೊಟ್ಟು ಹುತಾತ್ಮರಾದರು. ಇಂದು ಆ ಕಾರ್ಯಚರಣೆಯಲ್ಲಿ ಮಡಿದ ಅಷ್ಟೂ ಸೈನಿಕರನ್ನು ಸ್ಮರಿಸಿಕೊಳ್ಳುವುದು ಅತೀ ಮುಖ್ಯ ಎಂಬುದಾಗಿ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ […]

ಕಲ್ಲಬೆಟ್ಟು: ಭಾರತೀಯ ನ್ಯಾಯಾಂಗ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದ್ದು ಪ್ರತಿಯೊಬ್ಬ ಪ್ರಜೆಯೂ ಗೌರವಯುತವಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಅದರಲ್ಲಿಯೂ ಮಕ್ಕಳ ಸುರಕ್ಷತೆಗೆ ಸಂಬAಧಿಸಿದAತೆ ರಚನೆಯಾಗಿರುವ ಕಠಿಣ ಕಾನೂನುಗಳಿಂದ ಪೋಷಕರು ಮತ್ತು ಮಕ್ಕಳು ಸಹಜ ಬದುಕನ್ನು ನಡೆಸಲು ಸಹಕಾರಿಯಾಗಿದೆ. ದೇಶದ ಭವಿಷ್ಯವಾದ ಮಕ್ಕಳ ಸುರಕ್ಷತೆ ಸಮಾಜದ ಹೊಣೆಗಾರಿಕೆಯಾಗಿದೆ ಎಂದು ಕಾರ್ಕಳದ ನ್ಯಾಯವಾದಿಗಳಾದ ಭವಿಷ್ ಕುಂದರ್ ತಿಳಿಸಿದರು.ಅವರು ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಮತ್ತು ರಾಷ್ಟೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ […]

ವಿದ್ಯಾರ್ಥಿಗಳು ಸದಾ ಮಾತೃಭೂಮಿಯನ್ನು ಗೌರವಿಸಬೇಕು.ಪ್ರಜಾಪ್ರಭುತ್ವ ಹಾಗೂ ರಾಜಕೀಯದ ಅರಿವು ನಿಮಗಿರಬೇಕು.ಚುನಾವಣೆ ಮತ್ತು ಅದರ ನಿಯಮಗಳನ್ನುತಿಳಿಯುವುದರೊಂದಿಗೆ ಮತದಾನದ ಮಹತ್ವವನ್ನುಪ್ರತಿಯೊಬ್ಬ ಪ್ರಜೆಯು ಅರಿಯುವಂತಾಗಬೇಕು.ಎAದಿಗೂಮತವನ್ನು ಹಣಕ್ಕಾಗಿ ಮಾರಿಕೊಳ್ಳಬಾರದು ಪ್ರಜಾಪ್ರಭುತ್ವವ್ಯವಸ್ಥೆಯಲ್ಲಿ ಸರ್ವರೂ ಸಮಾನರು ಎಲ್ಲರಿಗೂ ತಮಗಿಷ್ಟವಾದಅಭ್ಯರ್ಥಿಗೆ ಮತ ನೀಡುವ ಹಕ್ಕಿದೆ. ಅದನ್ನು ಪ್ರತಿಯೊಬ್ಬರುಸರಿಯಾಗಿ ಬಳಸಿಕೊಳ್ಳಬೇಕು. ನಮ್ಮನ್ನು ಆಳುವ ನಾಯಕರುನಮ್ಮ ಸಮಸ್ಯೆಗಳಿಗೆ ಅಗತ್ಯತೆಗಳಿಗೆ ಸ್ಪಂದಿಸುವAತಿರಬೇಕು.ಇಲ್ಲವಾದರೇ ಪ್ರಶ್ನಿಸುವ ಅಧಿಕಾರ ನಮಗಿದೆ ಅದನ್ನು ನಾವುಮಾಡಬೇಕು.. ನಾಯಕರನ್ನ ಆಯ್ಕೆ ಮಾಡಿದ ನಂತರ ಸುಮ್ಮನೆಕುಳಿತುಕೊಳ್ಳಬೇಡಿ. ನಾಯಕನಾದವನು ನಿಯಮಗಳನ್ನುಮಾನವೀಯ ಮೌಲ್ಯಗಳನ್ನು ಗೌರವಿಸುವಂತವನಾಗಬೇಕು.ಅವರು ಮಾಡುವ ತಪ್ಪುಗಳನ್ನು ನೇರವಾಗಿ ಅವರಿಗೆತಿಳಿಸುವುದು ಪ್ರಜೆಗಳಾದ ನಿಮ್ಮ ಕರ್ತವ್ಯವಾಗಿದೆ. […]