Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ದೇವರಾಜ ಅರಸು ಕಾಲದಲ್ಲಿ ಜಾರಿಗೆ ಬಂದ ಭೂ ಮಸೂದೆಯನ್ನು ಪರಿಣಾಮ ಅನುಷ್ಠಾನಗೊಳಿಸಿದ್ದರಿಂದ ಪರಿಣಾಮವಾಗಿ ಗೇಣಿದಾರರು ಸ್ವಂತ ಹಿಡುವಳಿ ದಾರರಾದದ್ದು ಕ್ರಾಂತಿಕಾರಿ ಬದಲಾವಣೆ ಆದರೆ, ಯಾವುದೇ ಭೂಮಿ ಇಲ್ಲದೆ ಸರಕಾರಿ ಜಮೀನಿನಲ್ಲಿ ಮನೆಕಟ್ಟಿ ಕುಳಿತಮಗೆ ನಿವೇಶನದ ಹಕ್ಕುಪತ್ರ ನೀಡುವ ಪ್ರಕ್ರಿಯೆ ನಡೆಯ ತೊಡಗಿದ ಬಳಿಕ ಸ್ವಂತದ್ದಾದ ನಿವೇಶನದಲ್ಲಿ ಮನೆಕಟ್ಟಿ ವಾಸವಾಗುವ ಕನಸು ನನಸಾಗತೊಡಗಿದೆ. ಈ ದಿಸೆಯಲ್ಲಿ ಜನಪ್ರತಿನಿಧಿಗಳ ಜತೆಗೆ ಕಂದಾಯ ಅಧಿಕಾರಿಗಳು, ಸಿಬಂದಿಗಳ ಸಹಕಾರ ಶ್ಲಾಘನೀಯ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು […]

ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಜ. 25ರಂದು ಕಡಲಕೆರೆ ನಿಸರ್ಗ ಧಾಮದಲ್ಲಿ ನಡೆಯುವ ಬೆದ್ರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಡುಗಡೆ ಗೊಳಿಸಿದರು.ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ಗುಣಪಾಲ ಕಡಂಬ, ದ ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ಪಿ ಸುಚರಿತ ಶೆಟ್ಟಿ, ಪುರಸಭೆ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಂಜಿತ್ […]

ಮೂಡುಬಿದಿರೆ: 25 ವರ್ಷಗಳ ಕಂಬಳ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಅವರಿಗೆ ಇರುವೈಲು ಪಾಣಿಲ ಅಭಿಮಾನಿ ಬಳಗದ ವತಿಯಿಂದ ನಾಳೆ ಸಂಜೆ 7 ಗಂಟೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ಸನ್ಮಾನ ನಡೆಯಲಿದೆ. ಸನ್ಮಾನದ ಬಳಿಕ ‘ ಶಿವದೂತೆ ಗುಳಿಗೆ’ ನಾಟಕ ಪ್ರದರ್ಶನಗೊಳ್ಳಲಿದೆ.

ಸದ್ಯಕ್ಕೆ ತುಳುನಾಡಿನಾದ್ಯಂತ ಬರೀ ಸದ್ದು ಮಾಡುತ್ತಿರುವ ದಸ್ಕತ್ ಸಿನಿಮಾ ಎಲ್ಲಾರ ಮನೆಮನದಲ್ಲಿ ಗುನುಗುಟ್ಟುತ್ತಿದೆ. ವಿಭಿನ್ನ ಕಥೆ, ಛಾಯಾಗ್ರಹಣ, ಸಂಗೀತ ನಟನೆಯನ್ನು ಹೊಂದಿರುವ ನೈಜ್ಯ ಶೈಲಿಯಲ್ಲಿ ಸಿನಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಅತ್ಯದ್ಭುತವಾಗಿ ಕಂಡು ಬರುವ ಪಾತ್ರ ಶೇಖರ ಎಂಬ ಕಟ್ಟುಮಸ್ತು ದೇಹ ಹೊಂದಿರುವ ಯುವಕನ ಪಾತ್ರ. ಈ ಪಾತ್ರ ಸಿನಿಪ್ರಿಯರ ಗಮನ ಸೆಳೆದಿರುವುದು ಸುಳ್ಳಾಲ್ಲ. ಆ ಪಾತ್ರಕ್ಕೆ ಜೀವ ತುಂಬಿದವರು ಒಂದು ಹಳ್ಳಿ ಪ್ರತಿಭೆ ದೀಕ್ಷಿತ್ ಅಂಡಿಂಜೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ದಿ|ಸಂಜೀವ […]

ಮೂಡುಬಿದಿರೆ: ಕನ್ನಡ ವಿಭಾಗ, ಆಳ್ವಾಸ್ ಕಾಲೇಜು ವಿದ್ಯಾಗಿರಿ, ಮೂಡುಬಿದಿರೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಳ್ವಾಸ್ ನ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆದ ಮಹಾತ್ಮರನ್ನು ಅರ್ಥ ಮಾಡಿಕೊಳ್ಳಲು ಕೆಲವು ಪ್ರಶ್ನೆಗಳು ಎಂಬ ವಿಚಾರ ಶಿಬಿರ-೨೦೨೪ ವನ್ನು ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ.ಡಾ.ವೂಡೇ ಪಿ.ಕೃಷ್ಣ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಗಾಂಧಿ ಎಂಬ ಮಹಾನ್ ಶಕ್ತಿ. ಭಾರತ ಬಿಟ್ಟು ಗಾಂಧಿ ಇಲ್ಲ. ಗಾಂಧಿ ಬಿಟ್ಟು ಭಾರತ ಇಲ್ಲ. ಭಾರತದ […]

ಮೂಡುಬಿದಿರೆ : ಪುರಾಣ ಪ್ರಸಿದ್ಧ ಹದಿನೆಂಟು ಮಾಗಣೆಗಳ ಒಡೆಯ, ಚೌಟರ ಸೀಮೆಯ ಪುತ್ತಿಗೆ ಶ್ರೀ ಸೋಮನಾಥ ದೇವಾಲಯದ ನೂತನ ಜೀರ್ಣೋದ್ಧಾರ ಕಾಮಗಾರಿಯ ವೀಕ್ಷಣೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರುಆಗಮಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಡಾ.ಡಿ. ಹೆಗ್ಗಡೆಯವರನ್ನು ದೇವಾಲಯದ ಅನುವಂಶಿಕ ಆಡಳಿತ ಮೊಕೇಸರರಾಗಿರುವ ಚೌಟರ ಅರಮನೆಯ ಕುಲದೀಪ್ ಎಂ, ಉದ್ಯಮಿ ಶ್ರೀಪತಿ ಭಟ್, ದೇವಾಲಯದ ಅರ್ಚಕ ಅನಂತ ಕೃಷ್ಣ ಭಟ್ ಹಾಗೂ ಮತ್ತಿತರ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ ಕಂಡು ಪೂಜ್ಯರು ಸಂತಸ ವ್ಯಕ್ತಪಡಿಸಿದರು.

ಮೂಡುಬಿದಿರೆ: ‘೩೦ ನೇ ಆಳ್ವಾಸ್ ವಿರಾಸತ್’ನಲ್ಲಿ ಉತ್ತರದ ಹಿಂದೂಸ್ತಾನಿ, ಪಶ್ಚಿಮದ ಗುಜರಾತಿ, ಪೂರ್ವದ ಕೋಲ್ಕತ್ತಾ ಸಂಗೀತದ ನಿನಾದ ಸವಿದ ಪ್ರೇಕ್ಷಕರಿಗೆ ಶನಿವಾರ ದಕ್ಷಿಣ ದ್ರಾವಿಡ ಸಾಹಿತ್ಯ-ಸಂಗೀತ ಲೋಕದ ಸಂಭ್ರಮ. ಕನ್ನಡ, ತಮಿಳು, ತೆಲುಗು, ಮಲೆಯಾಳ, ಸ್ವಲ್ಪ ಹಿಂದಿ ಮಿಶ್ರಣ ‘ವುಡ್’ಗಳ ಸಿನಿಮಾ ಹಾಡುಗಳ ಸಿಂಚನವು ಆಳ್ವಾಸ್ ವಿರಾಸತ್ನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಚೆನ್ನೈಯ ಸ್ಟೆಕೇಟೋ ಬ್ಯಾಂಡ್ ತಂಡವು ನಿರಂತರ ಅಬ್ಬರದಲ್ಲಿ ನಡೆಸಿಕೊಟ್ಟ ಸಂಗೀತ ರಸಸಂಜೆಯ ಆರಂಭದಲ್ಲಿ ವಯೋಲಿನ್ ನಲ್ಲಿ ಸಾಯಿ ರಕ್ಷಿತ್ ಅವರು […]

ಮೂಡುಬಿದಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿ ಮಂಗಳೂರು-ಮೂಡುಬಿದಿರೆ- ಕಾರ್ಕಳಕ್ಕೆ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಅನುಮೋದನೆ ದೊರಕಿ ಈಗಾಗಲೇ ಬಸ್ಸು ಸಂಚಾರ ಆರಂಭಗೊಂಡಿದ್ದು, ಇಂದು ಬೆಳಿಗ್ಗೆ ಮೂಡುಬಿದಿರೆ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಹಚ್ಚಿ , ಹಸಿರು ನಿಶಾನೆ ಹಾರಿಸುವ ಮೂಲಕ ಸ್ವಾಗತಿಸಿ ಸಂಭ್ರಮ ಪಟ್ಟರು.ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ಸ್ವಾಗತಿಸಿ ಮಾತನಾಡಿ, ರಾಮಲಿಂಗಾರೆಡ್ಡಿ, ಡಿ.ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆಯನ್ನು ತಿಳಿಸಿದ ಅವರು […]

ಮೂಡುಬಿದಿರೆ: ಕೆಲವರಿಗೆ ಏನೋ ಒಂದು ಖುಷಿ ಯಾರೋ ಮಾಡಿದ ಮಗುವಿಗೆ ನಾನೇ ಅಪ್ಪ ಎಂದು ಹೇಳಿಕೊಂಡು ತಿರುಗಾಡುವ ಚಾಳಿ. ಆದ್ದರಿಂದ ಅಂತಹ ಮನಸ್ಥಿತಿಯುಳ್ಳವರನ್ನು ನಾವೇನು ಮಾಡಲು ಸಾಧ್ಯವಿಲ್ಲ. ಇದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ. ಈ ಕೆಲಸ ಯಾರಿಂದ ಸಾಧ್ಯವಾಗಿದೆಯೇಂಬುದು, ಯಾರೋ ಒಬ್ಬ ತಾಲೂಕಿನಲ್ಲಿ ಕುಳಿತುಕೊಂಡು ನಾನೇ ಮಾಡಿದ್ದೇನೆಂದು ಹೇಳಿಕೊಂಡು ತಿರುಗಾಡಿದರೆ ಜನ ಅದನ್ನು ನಂಬಲು ತಯಾರಿಲ್ಲ. ಒಳ್ಳೆಯ ಕೆಲಸ ಮಾಡಿದ್ದು ನಾನು, ಕೆಟ್ಟ ಕೆಲಸ ಮಾಡಿದ್ದು ಇನ್ನೊಬ್ಬ ಎಂದು ಹೇಳುವ ಜನರು ಮೂರ್ಖರು ಎಂದು ಮೂಲ್ಕಿ ಮೂಡುಬಿದಿರೆ […]

ಮೂಡುಬಿದಿರೆ: ತಾಲೂಕಿಗೆ ಸರಕಾರಿ ಬಸ್ಸು ಬೇಕೆಂದು ಇಲ್ಲಿನ ಜನರ ಬಹುಕಾಲದ ಬೇಡಿಕೆ. ಆದರೆ ಹಲವಾರು ವರುಷಗಳಿಂದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಭಾರತೀಯ ರೈತ ಸೇನೆಯು ಹಲವಾರು ಬಾರಿ ಮನವಿಯನ್ನು ಸಂಬAಧಪಟ್ಟ ಇಲಾಖೆಗೆ ನೀಡಿದರೂ ಸ್ಪಂದಿಸದೇ ಇದ್ದಾಗ ಕಾನೂನಾತ್ಮಕ ಹೋರಾಟವನ್ನು 04/03/2023 ರಂದು ಕರ್ನಾಟಕ ಲೋಕಾಯುಕ್ತ ನ್ಯಾಯಲಕ್ಕೆ ದೂರು ಅರ್ಜಿ ಸಲ್ಲಿಸಲಾಯಿತು. ಸದ್ರಿ ದೂರು ಅರ್ಜಿಯು ನ್ಯಾಯಾಲಯದ ಪ್ರಕರಣ ಸಂಖ್ಯೆ: LOK/MYS/10393/2023 ರಂತೆ ಪ್ರಕರಣ ದಾಖಲಾಗಿ, ವಿಚಾರಣೆ ನಡೆಯುತ್ತಿರುವಾಗಲೇ […]