Category: Mangaluru

  • ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಮಣ್ಣು ಕುಸಿತದಿಂದ ಸಿಲುಕಿದ್ದ ಕಾರ್ಮಿಕನ ಮೃತದೇಹ ಹೊರತೆಗೆಯಲು ಏಳು ಗಂಟೆ ರಕ್ಷಣಾ ಕಾರ್ಯಾಚರಣೆ

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಮಣ್ಣು ಕುಸಿತದಿಂದ ಸಿಲುಕಿದ್ದ ಕಾರ್ಮಿಕನ ಮೃತದೇಹ ಹೊರತೆಗೆಯಲು ಏಳು ಗಂಟೆ ರಕ್ಷಣಾ ಕಾರ್ಯಾಚರಣೆ

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಮಣ್ಣು ಕುಸಿತದಿಂದ ಸಿಲುಕಿದ್ದ ಕಾರ್ಮಿಕನ ಮೃತದೇಹ ಹೊರತೆಗೆಯಲು ಏಳು ಗಂಟೆ ರಕ್ಷಣಾ ಕಾರ್ಯಾಚರಣೆ ಬಲ್ಮಠದ ಬಳಿ ನಿರ್ಮಾಣ ಹಂತದ ಕಟ್ಟಡದ ಮಣ್ಣು ಕುಸಿತದಿಂದ ಸಿಲುಕಿದ್ದ ಮತ್ತೋರ್ವ ಕಾರ್ಮಿಕನ ಮೃತದೇಹವನ್ನು, ಏಳು ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ, ರಕ್ಷಣಾ ತಂಡವು ಹೊರತೆಗೆದಿದೆ. ಉತ್ತರಪ್ರದೇಶ ಮೂಲದ ಕಟ್ಟಡ ಕಾರ್ಮಿಕ ಚಂದನ್ ಕುಮಾರ್ (30) ಅವರನ್ನು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ತಂಡಗಳು ಮಣ್ಣಿನಡಿ ಸಿಲುಕಿರುವುದು ಪತ್ತೆಹಚ್ಚಿ, ಹೊರತೆಗೆದಿದ್ದಾರೆ. ಆದರೆ ಆತನ ಮುಖದಲ್ಲಿ ಗಂಭೀರ […]

    Continue Reading

  • ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

    ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

    ಮಂಗಳೂರು, ಜು.2: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್ ನಿಂದ ಮರು ಚಾಲನೆ […]

    Continue Reading

  • ಕೇಮಾರು : ಜುಲೈ 28 ರಂದು ಜರಗಲಿರುವ  ಕೆಸರುಡೊಂಜಿ ದಿನಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೇಮಾರು : ಜುಲೈ 28 ರಂದು ಜರಗಲಿರುವ ಕೆಸರುಡೊಂಜಿ ದಿನಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೇಮಾರು : ಜುಲೈ 28ರಂದು ಜರಗಲಿರುವ ಕೆಸರುಡೊಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. ಯುವ ಉತ್ಸಾಹಿ ಬಳಗ (ರಿ.) ನೇತೃತ್ವದಲ್ಲಿ ಯುವಸಂಗಮ ಕಾಂತಾವರ (ರಿ.) ಇದರ ಸಹಭಾಗಿತ್ವದಲ್ಲಿ 28.7.2024ನೇ ಅದಿತ್ಯವಾರದಂದು ಕೇಮಾರು ಹಕ್ಕೇರಿ ಬಾಕಿಮಾರು ಗದ್ದೆಯಲ್ಲಿ ಜರಗುವಕೆಸರುಡೊಂಜಿ ದಿನ 2024 ಇದರ ಆಮಂತ್ರಣ ಪತ್ರಿಕೆಯನ್ನು ಜೂ 30ರಂದು ಶ್ರೀ ಕ್ಷೇತ್ರ ಕೇಮಾರುನಲ್ಲಿ ಶ್ರೀ ಸಾಂದಿಪನಿ ಸಾಧನಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ದಿವ್ಯಹಸ್ತದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವ ಉತ್ಸಾಹಿ ಬಳಗ (ರಿ.) ಕೇಮಾರು […]

    Continue Reading

  • ಪ್ರಾಮಾಣಿಕ ದಕ್ಷ ಪೊಲೀಸ್‌ ಅಧಿಕಾರಿಗೆ ಪುಷ್ಪಾರ್ಚನೆಯ ಬೀಳ್ಕೊಡುಗೆ

    ಪ್ರಾಮಾಣಿಕ ದಕ್ಷ ಪೊಲೀಸ್‌ ಅಧಿಕಾರಿಗೆ ಪುಷ್ಪಾರ್ಚನೆಯ ಬೀಳ್ಕೊಡುಗೆ

    ಮೂಡಬಿದರೆ : ಪೊಲೀಸ್‌ ಅಧಿಕಾರಿಯಾದವರು ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡಿದ್ರೆ ಎಂತಹಾ ಗೌರವ ಸಿಗುತ್ತೆ ಅನ್ನೋದಕ್ಕೆ ಮೂಡಬಿದಿರೆಯ ಈ ಪೊಲೀಸ್‌ ಅಧಿಕಾರಿಯೇ ಸಾಕ್ಷಿ. ಪೊಲೀಸ್‌ ಅಧಿಕಾರಿಯಾಗಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದ ದಿವಾಕರ್‌ ರೈ ಅವರಿಗೆ ಸಹೋದ್ಯೋಗಿಗಳು ಪುಷ್ಪಾರ್ಚನೆಯ ಗೌರವ ಸಲ್ಲಿಸಿದ್ದಾರೆ. ದಿವಾಕರ ರೈ ಅವರು ಸೇವೆಯಿಂದ ಇಂದು ನಿವೃತ್ತರಾಗಿದ್ದರು. ಮೂಡಬಿದಿರೆಯ ಪೊಲೀಸ್‌ ಠಾಣೆಯಿಂದ ಅವರು ಸೇವೆಯನ್ನು ಮುಗಿಸಿ ಮನೆಗೆ ತೆರಳುವ ವೇಳೆಯಲ್ಲಿ ಅವರು ಠಾಣೆಯಿಂದ ಪೊಲೀಸ್‌ ಜೀಪ್‌ ಏರುವ ವರೆಗೂ ಮೂಡಬಿದಿರೆಯ […]

    Continue Reading

  • ಪ್ರಶಾಂತ್ ಅಡ್ಡರ್ ಎ.ಎಸ್.ಐ. ಆಗಿ ಪ್ರಮೋಷನ್

    ಪ್ರಶಾಂತ್ ಅಡ್ಡರ್ ಎ.ಎಸ್.ಐ. ಆಗಿ ಪ್ರಮೋಷನ್

    ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿರುವ ಪ್ರಶಾಂತ್ ಅಡ್ಡರ್ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದಾರೆ. ಪುತ್ತೂರು, ಮೂಡುಬಿದಿರೆ, ಬಜ್ಪೆ, ಮಂಗಳೂರು ದಕ್ಷಿಣ (ಸಂಚಾರ) ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಪ್ರಶಾಂತ್ ಅವರು ಮತ್ತೆ ಮೂಡುಬಿದಿರೆ ಠಾಣೆಗೆ ಹೆಡ್ ಕಾನ್ಸ್ಟೆಬಲ್ ಆಗಿ ಬಂದು, ಇದೀಗ ಮೂಡುಬಿದಿರೆ ಠಾಣೆಯಲ್ಲೇ ಎ.ಎಸ್.ಐ. ಆಗಿ ಪದೋನ್ನತಿ ಹೊಂದಿದ್ದಾರೆ. ಸುಮಾರು 28 ವರ್ಷಗಳ ಸೇವಾವಧಿಯಲ್ಲಿ, ತಮ್ಮ ನಿಷ್ಠೆಯ ಸೇವೆಯಿಂದಾಗಿ ಪ್ರಶಾಂತ್ ಅವರು ಸಾರ್ವಜನಿಕ ವಲಯದಿಂದ ಮೆಚ್ಚುಗೆ ಗಳಿಸಿದ್ದಾರೆ. […]

    Continue Reading

  • ಮೂಡುಬಿದಿರೆಯಲ್ಲಿ ಬಸ್ ಏಜೆಂಟ್ ಗಣೇಶ್ ಹೃದಯಾಘಾತದಿಂದ ನಿಧನ

    ಮೂಡುಬಿದಿರೆಯಲ್ಲಿ ಬಸ್ ಏಜೆಂಟ್ ಗಣೇಶ್ ಹೃದಯಾಘಾತದಿಂದ ನಿಧನ

    ಮೂಡುಬಿದಿರೆ: ಬಸ್ ಏಜೆಂಟ್ ಮತ್ತು ನಿರ್ವಾಹಕರಾಗಿದ್ದ ಗಣೇಶ್ (45) ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪೇಟೆಗೆ ಹೂ ಮತ್ತು ಪತ್ರಿಕೆಗಳನ್ನು ತಂದ ಅವರು ಮನೆಗೆ ಹಿಂದಿರುಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡು, ತಕ್ಷಣ ಅವರನ್ನು ಜಿ.ವಿ.ಪೈ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ದುರದೃಷ್ಟವಶಾತ್, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಈ ಹಿಂದೂ ಒಂದು ಬಾರಿ ಹೃದಯಾಘಾತದಿಂದ ಬಳಲಿದ ಗಣೇಶ್, ಅಂದಿನ ಚಿಕಿತ್ಸೆಯಿಂದ ಬೇರೆಯಾದರೂ, ಈ ಬಾರಿ ಅದೃಷ್ಟ ಅವನ ಕೈಚೆಲ್ಲಿತು. ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ಬಸ್ ಸಿಬ್ಬಂದಿಯಾಗಿ, ಬೇರೆ ವಾಹನಗಳ ಚಾಲಕನಾಗಿ […]

    Continue Reading

  • ಪಂಚವಟಿ ಮಲ್ಟಿ ಸ್ಟೇಟ್ ಸೊಸೈಟಿಯ ಲಕ್ಷಾಂತರ ರೂ ವಂಚನೆ: ಸಿಐಡಿಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ

    ಪಂಚವಟಿ ಮಲ್ಟಿ ಸ್ಟೇಟ್ ಸೊಸೈಟಿಯ ಲಕ್ಷಾಂತರ ರೂ ವಂಚನೆ: ಸಿಐಡಿಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ

    ಮೂಡುಬಿದಿರೆ: ಮರುಳು ಮಾತುಗಳನ್ನಾಡಿ ಜನರನ್ನು ತಮ್ಮತ್ತ ಸೆಳೆದು ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿದ ಪಂಚವಟಿ ಮಲ್ಟಿ ಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯ ವಿರುದ್ಧ ಸಿಐಡಿ ಘಟಕದಲ್ಲಿ ತನಿಖೆ ನಡೆಯುತ್ತಿದ್ದು, ವಂಚನೆಗೆ ಒಳಗಾದವರು ತನಿಖಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಿಐಡಿ ಘಟಕವು ಪ್ರಕಟಣೆ ನೀಡಿದೆ. ಹೆಚ್ಚಿನ ಲಾಭಾಂಶ ನೀಡುವುದಾಗಿ ಸಾರ್ವಜನಿಕರಿಂದ ಠೇವಣಿ ರೂಪದಲ್ಲಿ ಹಣ ಸಂಗ್ರಹಿಸಿ ಮೆಚ್ಯೂರಿಟಿ ಆದ ನಂತರವೂ ಸಹ ಹಲವಾರು ಬಾರಿ ಸೊಸೈಟಿಗೆ ಹೋಗಿ ಕೇಳಿದರೂ ದುಡ್ಡು ವಾಪಾಸ್ ಕೊಡದ ಬಗ್ಗೆ […]

    Continue Reading

  • ಭಾರೀ ಮಳೆ: ಜೂ. 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ

    ಭಾರೀ ಮಳೆ: ಜೂ. 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಭಾರೀ ಮಳೆ ಹಿನ್ನೆಲೆ ನಾಳೆ ( ಜೂ. 28)ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    Continue Reading

  • ಜೂ.27ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

    ಜೂ.27ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

    ದಕ್ಷಿಣ ಕನ್ನಡದಲ್ಲಿ ಕುಂಭದ್ರೋಣ ಮಳೆಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆತುಂಬಿ ಹರಿದ ನದಿಗಳು…ತಗ್ಗು ಪ್ರದೇಶದಲ್ಲಿ ಜಲಾವೃತಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

    Continue Reading

  • 2.10 ರೂ ಹಾಲಿನ ದರ ಏರಿಕೆ – ರಾಜ್ಯದ ಜನತೆಗೆ ಮತ್ತೊಂದು ಹೊಡೆತ

    2.10 ರೂ ಹಾಲಿನ ದರ ಏರಿಕೆ – ರಾಜ್ಯದ ಜನತೆಗೆ ಮತ್ತೊಂದು ಹೊಡೆತ

    ಬೆಂಗಳೂರು, 21 ಜೂನ್ 2024: ರಾಜ್ಯದ ಜನತೆ ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿದ್ದಾಗ, ಕರ್ನಾಟಕ ಸರ್ಕಾರದಿಂದ ಮತ್ತೊಂದು ಹೊಡೆತ ಬಿದ್ದಿದೆ. ಮೊನ್ನೆ ಮಾತ್ರ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲಿನ ಸೆಸ್‌ ದರವನ್ನು ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಹಾಲಿನ ದರವನ್ನು ಕೂಡ ಹೆಚ್ಚಿಸಿ ಆದೇಶ ಹೊರಡಿಸಿದೆ. ಕರ್ನಾಟಕ ದೂಧ ಉತ್ಪಾದಕರ ಒಕ್ಕೂಟ (ಕೆಎಂಎಫ್) ಪ್ರತಿ ಲೀಟರ್‌ ಹಾಲಿನ ದರವನ್ನು 2.10 ರೂಗೆ ಹೆಚ್ಚಿಸುವ ಆದೇಶ ಹೊರಡಿಸಿದೆ

    Continue Reading