Category: Mangaluru

  • ಭಗವಾನ್ ಮಹಾವೀರರ ಅಹಿಂಸೋ ಪರಮೋ ಧರ್ಮ  ಸಂದೇಶ ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ-ಚಾರುಕೀರ್ತಿ ಭಟ್ಟಾರಕ  ಸ್ವಾಮೀಜಿ

    ಭಗವಾನ್ ಮಹಾವೀರರ ಅಹಿಂಸೋ ಪರಮೋ ಧರ್ಮ  ಸಂದೇಶ ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ-ಚಾರುಕೀರ್ತಿ ಭಟ್ಟಾರಕ  ಸ್ವಾಮೀಜಿ

    ಮೂಡುಬಿದಿರೆ: ತಾಲೂಕಿನ ರಾಷ್ಟೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರದೆದುರು ದೀಪ ಬೆಳಗಿಸಿ ಮೂಡುಬಿದಿರೆ ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉದ್ಘಾಟಿಸಿದರು.ನಂತರ ಸಂದೇಶ ನೀಡಿದ ಸ್ವಾಮೀಜಿಭಗವಾನ್ ಮಹಾವೀರರು ಬದುಕು ಬದುಕಲು ಬಿಡು ಎಂಬ  ತತ್ವ ಸಾರಿದವರು. ಇವತ್ತಿಗೂ ಭಗವಾನ್ ಮಹಾವೀರರ ಸಂದೇಶಗಳು ಪ್ರಸ್ತುತವಾಗಿದೆ‌. ಅಹಿಂಸೋ ಪರಮೋ ಧರ್ಮ ಎಂಬ ಸಂದೇಶವನ್ನು ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ ಎಂದ ಅವರು  […]

    Continue Reading

  • ದ್ವಿತೀಯ ಪಿಯುಸಿ  ಫಲಿತಾಂಶ: ಆಳ್ವಾಸ್ ಕಾಲೇಜು ಸಾವ೯ತ್ರಿಕ ದಾಖಲೆ: ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು ಸಾಧನೆ

    ದ್ವಿತೀಯ ಪಿಯುಸಿ  ಫಲಿತಾಂಶ: ಆಳ್ವಾಸ್ ಕಾಲೇಜು ಸಾವ೯ತ್ರಿಕ ದಾಖಲೆ: ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು ಸಾಧನೆ

    ಮೂಡುಬಿದಿರೆ : ಆಳ್ವಾಸ್ ಪಿಯು ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ರ‍್ಯಾಂಕ್‌ಗಳಲ್ಲಿ ಸ್ಥಾನವನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಬಿಂದು ನವಲೆ, ರಾಜ ಯದು ವಂಶಿ ಯಾದವ್ ಹಾಗೂ ವಿಜೇತ್ ಜಿ ಗೌಡ 598 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ […]

    Continue Reading

  • ದರೆಗುಡ್ಡೆ ಇಟಲ ದೇಗುಲದ ಚಪ್ಪರ ಮುಹೂತ೯  ಮತ್ತು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ದರೆಗುಡ್ಡೆ ಇಟಲ ದೇಗುಲದ ಚಪ್ಪರ ಮುಹೂತ೯  ಮತ್ತು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮೂಡುಬಿದಿರೆ: ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ   ಶ್ರೀ ಕ್ಷೇತ್ರ ಇಟಲ ದರೆಗುಡ್ಡೆ ಇದರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂತ೯ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾಯ೯ಕ್ರಮವು ಸೋಮವಾರ  ನಡೆಯಿತು.ಉದ್ಯಮಿ ರಮಾನಂದ ಸಾಲ್ಯಾನ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.  ಕೆ. ನರಸಿಂಹ ತಂತ್ರಿ ಹಾಗೂ ರಾಘವೇಂದ್ರ ತಂತ್ರಿ ಮತ್ತು ಅಸ್ರಣ್ಣರಾದ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳೊಂದಿಗೆ ಚಪ್ಪರ ಮುಹೂರ್ತ ನೆರವೇರಿತು.   ಕಾತಿ೯ಕ್ ಶಿತಾ೯ಡಿ ಅವರು ಕ್ಷೇತ್ರದ ಬಗ್ಗೆ ರಚಿಸಿರುವ ಹಾಡಿನ ಪೋಸ್ಟರ್ ನ್ನು ಇದೇ ಸಂದಭ೯ದಲ್ಲಿ […]

    Continue Reading

  • ಹಿಂದೂ ಮುಖಂಡನ ಮನೆಯಿಂದಲೇ ದನ ಕಳ್ಳತನ-ಆರೋಪಿಗಳನ್ನು ಬಂಧಿಸದಿದ್ದರೆ ಹಿಂ.ಜಾ.ವೇ ಪ್ರತಿಭಟನೆ ಎಚ್ಚರಿಕೆ

    ಹಿಂದೂ ಮುಖಂಡನ ಮನೆಯಿಂದಲೇ ದನ ಕಳ್ಳತನ-ಆರೋಪಿಗಳನ್ನು ಬಂಧಿಸದಿದ್ದರೆ ಹಿಂ.ಜಾ.ವೇ ಪ್ರತಿಭಟನೆ ಎಚ್ಚರಿಕೆ

    ಮೂಡಬಿದಿರೆ: ತಾಲೂಕಿನ ಹಿಂದು ಮುಖಂಡನ ಮನೆಯಿಂದಲೇ ದನ ಕಳ್ಳತನ ವಾರದೊಳಗೆ ಆರೋಪಿಗಳನ್ನ  ಬಂಧಿಸದಿದ್ದರೆ ಹಿಂಜಾವೇ ಯಿಂದ   ಪ್ರತಿಭಟನೆ ನಡೆಸುವುದಾಗಿ ಹಿಂ.ಜಾ. ವೇದಿಕೆಯ ಜಿಲ್ಲಾ ಸಹ ಸಂಯೋಜಕ  ಸಮಿತ್ ರಾಜ್ ದರೆಗುಡ್ಡೆ  ಎಚ್ಚರಿಸಿದ್ದಾರೆಮೂಡಬಿದಿರೆಯ ಬೆಳುವಾಯಿ  ಹಿಂದು ಮುಖಂಡರಾದ ಸೋಮನಾಥ್  ಕೋಟ್ಯಾನ್ ರವರ ಮನೆಯ ಹಟ್ಟಿಯಿಂದಲೇ  ದನ ಕಳ್ಳತನ ಮಾಡಿದ ಪ್ರಕರಣ ನಡೆದಿದ್ದು ಇದೊಂದು ಗಂಭೀರ ಪ್ರಕರಣವಾಗಿದ್ದು ಇದನ್ನು ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ತಾಲೂಕು ತೀವ್ರವಾಗಿ ಖಂಡಿಸುತ್ತದೆ  ಕಳೆದ ಕೆಲವು ತಿಂಗಳುಗಳಿಂದ ದನ ಕಳ್ಳತನದ ಪ್ರಕರಣಗಳು ಹೆಚ್ಚಾಗಿದ್ದು ಈ […]

    Continue Reading

  • ದರೆಗುಡ್ಡೆ ಇಟಲ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಲೋಗೋ ಅನಾವರಣ

    ದರೆಗುಡ್ಡೆ ಇಟಲ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಲೋಗೋ ಅನಾವರಣ

    ಮೂಡುಬಿದಿರೆ: ದರೆಗುಡ್ಡೆ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಲೋಗೊವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ತಿಮ್ಮಯ್ಯ ಶೆಟ್ಟಿ ಮತ್ತು ಕಾರ್ಯಾಧ್ಯಕ್ಷ ಸಂತೋಷ್ ಕೆ. ಪೂಜಾರಿ ಬುಧವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಸುಕೇಶ್ ಶೆಟ್ಟಿ ಎದಮೇರು ಮಾತನಾಡಿ, ಇಟಲ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಪಣಪಿಲ ಅರಮನೆಯ ಪಟ್ಟದ ದೇವರಾಗಿದ್ದು 9 ಮಾಗಣೆಗಳ ಗ್ರಾಮವನ್ನು ಹೊಂದಿರುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಊರವರ ಸಹಕಾರದೊಂದಿಗೆ ದೇವಸ್ಥಾನವನ್ನು ಶಿಲಾಮಯವಾಗಿ […]

    Continue Reading

  • ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ಪೈಕಿ ಅತೀ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿರುವ ಮತ್ತು ನೆರೆ ರಾಜ್ಯಗಳಾದ ಕೇರಳ, ಗೋವಾದಲ್ಲಿ ತನ್ನ ಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ಪ್ರಸಾದ್ ನೇತ್ರಾಲಯದ ಮೂಡುಬಿದಿರೆಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಮಾ. ೧೬ ರಂದು ಬೆಳಿಗ್ಗೆ ಮೂಡುಬಿದಿರೆಯ ಜೈನಪೇಟೆ ಬಡಗ ಬಸದಿ ಎದುರು ಇರುವ ಫಾರ್ಚೂನ್ -೨ ಕಟ್ಟಡದ ಮೊದಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕರಾದ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. […]

    Continue Reading

  • ಅನಾರೋಗ್ಯ ಪೀಡಿತರಿಗಾಗಿ  ಮಿಡಿಯುತ್ತಿದ್ದ ಹೃದಯ ಇನ್ನಿಲ್ಲ

    ಅನಾರೋಗ್ಯ ಪೀಡಿತರಿಗಾಗಿ  ಮಿಡಿಯುತ್ತಿದ್ದ ಹೃದಯ ಇನ್ನಿಲ್ಲ

    ಮೂಡುಬಿದಿರೆ:  ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ಸ್ಪಂದಿಸುತಿದ್ದ ಯುವಕ, ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂಡುಬಿದಿರೆ ಕಡೆಪಲ್ಲ ನಿವಾಸಿ ವಿಜೇಶ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ.ಬ್ರಹ್ಮಕಲಶ, ಕಂಬಳ ಹಾಗೂ ಜಾತ್ರೆಗಳ  ಸಂದಭ೯ಗಳಲ್ಲಿ ವಿವಿಧ ರೀತಿಯ ವೇಷ ಹಾಕಿ ಅನಾರೋಗ್ಯ ಪೀಡಿತರಿಗೆ ಮಿಡಿಯುತ್ತಿದ್ದ ಹೃದಯ ಇನ್ನಿಲ್ಲ.  ವಿಜೇಶ್ ಅವರಿಗೆ ಕಳೆದ 10 ದಿನಗಳ ಹಿಂದೆ ಎದೆನೋವು ಕಾಣಿಸಿಕೊಂಡಿದ್ದು ಸ್ಟ್ರೋಕ್ ಆಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇದೇ ಸಂದಭ೯ದಲ್ಲಿ ಬಿಪಿ ಮತ್ತು ಕಿಡ್ನಿಯ ಸಮಸ್ಯೆಯು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆಗೆ  ಸ್ಪಂದಿಸದೇ ನಿನ್ನೆರಾತ್ರಿ ನಿಧನರಾಗಿದ್ದಾರೆ.ವಿಜೇಶ್ ಅವರ  ತಂದೆ […]

    Continue Reading

  • ನಾಳೆಯಿಂದ ಮಾ. 19ರವರೆಗೆ ಇರುವೈಲು ವರ್ಷಾವಧಿ ಜಾತ್ರಾ ಮಹೋತ್ಸವ

    ನಾಳೆಯಿಂದ ಮಾ. 19ರವರೆಗೆ ಇರುವೈಲು ವರ್ಷಾವಧಿ ಜಾತ್ರಾ ಮಹೋತ್ಸವ

    ಮೂಡುಬಿದಿರೆ: ಇರುವೈಲು ಶ್ರೀ  ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಮಹಾ ರಥೋತ್ಸವವು ಮಾರ್ಚ್ 11ರ ಮಂಗಳವಾರ  ಮೊದಲ್ಗೊಂಡು 19 ರ  ಬುಧವಾರದವರೆಗೆ ನಡೆಯಲಿದೆ.11ರ ಮಂಗಳವಾರ ಬೆಳಿಗ್ಗೆ 9ಗಂಟೆಗೆ ಕುಂಟ ಮುಹೂರ್ತ.13ರ ಗುರುವಾರ ಬೆಳಿಗ್ಗೆ ನಾಗದೇವರ ಸಾನಿಧ್ಯದಲ್ಲಿ ತಂಬಿಲ ಸೇವೆ, ಮಹಾಪೂಜೆ, ಸಂಜೆ 6 ಗಂಟೆಗೆ ಅಂಕುರಾರೋಪಣ, ಉತ್ಸವ ಬಲಿ.14ರ ಶುಕ್ರವಾರ ಬೆಳಿಗ್ಗೆ 8ರಿಂದ ಕಲಶ ಪ್ರಧಾನ ಹೋಮ,12-05ಕ್ಕೆ ಧ್ವಜಾರೋಹಣ, ಮಧ್ಯಾಹ್ನ ಅನ್ನ ಸಂತರ್ಪಣೆ,ಉತ್ಸವ ಬಲಿ, ಕಂಚಿಲಾಲೆ. ರಾತ್ರಿ 9:30 ರಿಂದ ಇರುವೈಲು  ದುರ್ಗಾಪರಮೇಶ್ವರಿ ಯಕ್ಷಗಾನ […]

    Continue Reading

  • ಮಾರ್ಚ್ 11 ರಿಂದ15 ರವರೆಗೆ ಅಂಬಾಡಬೆಟ್ಟು ವರ್ಷಾವಧಿ ಜಾತ್ರೆ ಆರಂಭ

    ಮಾರ್ಚ್ 11 ರಿಂದ15 ರವರೆಗೆ ಅಂಬಾಡಬೆಟ್ಟು ವರ್ಷಾವಧಿ ಜಾತ್ರೆ ಆರಂಭ

    ಮೂಡುಬಿದಿರೆ: ಶ್ರೀ ಕ್ಷೇತ್ರ ಅಂಬಾಡಬೆಟ್ಟು ಹೊಸಬೆಟ್ಟುವಿನ ವರ್ಷಾವಧಿ ಜಾತ್ರೆಯು ಮಾರ್ಚ್ 11ರಿಂದ 15 ರವರೆಗೆ ನಡೆಯಲಿದೆ.ಮಾರ್ಚ್  11 ರಂದು ಸತ್ಯನಾರಾಯಣ ಪೂಜೆ ನಡೆಯಲಿದ್ದು, 12 ರಂದು ಶ್ರೀ ದೈವ ಧರ್ಮರಸು ದೈವ ಕುಮಾರ ದೇವತೆಯ ನೇಮೋತ್ಸವ, 13 ರಂದು ಕೊಡಮಣಿತ್ತಾಯ ದೈವದ ನೇಮ ಹಾಗೂ 14,ರಂದು ಕೊಡಮಣಿತ್ತಾಯ ದೈವದ ಕಡೆ ಓಕುಲಿ ಬಲಿ ,15 ರಂದು ಬ್ರಹ್ಮ ಬೈದರ್ಕಳ ನೇಮೋತ್ಸವವು ನಡೆಯಲಿದ್ದು, ದಿನಂಪ್ರತಿ ಅನ್ನಸಂತರ್ಪಣೆ ನಡೆಯಲಿದೆ.

    Continue Reading

  • ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ : ದ.ಕ.ಜಿ. ಪಂಚಾಯತ್ ಮಂಗಳೂರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆರ್. ಐ. ಡಿ. ಎಫ್ -೨೮ರಲ್ಲಿ ಮಂಜೂರಾದ ತಾಲೂಕಿನ ಮೂಡುಬಿದಿರೆ ಮತ್ತು ಶಿತಾ೯ಡಿಯಲ್ಲಿ ತಲಾ ಐವತ್ತಮೂರುವರೆ ಲಕ್ಷ ವೆಚ್ಚದಲ್ಲಿ ನಿಮಾ೯ಣಗೊಳ್ಳಲಿರುವ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ ಎ. ಕೋಟ್ಯಾನ್ ಶುಕ್ರವಾರ ಶಿಲಾನ್ಯಾಸಗೈದರು.ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಪಶು ಚಿಕಿತ್ಸಾ ಆಸ್ಪತ್ರೆಗೆ ೫೩.೧೬ ಲಕ್ಷ ವೆಚ್ಚದಲ್ಲಿ ಅನುದಾನ ಬಿಡುಗಡೆಗೊಂಡಿದ್ದು, ಇದೀಗ ಹಳೆಯ ಕಟ್ಟಡವನ್ನು ದುರಸ್ತಿಗೊಳಿಸಿ […]

    Continue Reading