
ಮೂಡುಬಿದಿರೆ: ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಸುಧೆಯಾಗಿ ಹರಿದದ್ದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸ್ವರ ಮಾಧುರ್ಯ.ಶ್ರೀ ರಾಗದ ಮೂಲಕ ಕಛೇರಿ ಆರಂಭಿಸಿದ ಅವರು ಮುರಲೀ ಸ್ತುತಿಸುತ್ತಾ ‘ಆನಂದ ದೇ ಮುಖ ಚಂದ್ರ ಐ ಸೇ ಚಾಂದನಿ ಸಾಂದ್ರ…’ಬಾದಲ್ ಆಯೇ ನಭಾ ಮೇ…ಯಾದ’ ಸಂಗಶ್ರೋತ್ರವಿನ ಯೋಚನಾ ಲಹರಿಗೆ ತೆರೆದುಕೊಳ್ಳುವ ಪುರಾತನ ಶ್ರೀ ರಾಗ ಹಾಡಿದ ಅವರು, ‘ ಗಾಯನ ಕೇಳುಗರಿಗೆ ಸುಲಲಿತ ಹಾಗೂ ಇಂಪಾಗಿರಬೇಕು’ ಎಂದು ಕೇಳುವುದನ್ನೂ […]
ಮಂಗಳೂರು:ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ ಅವಕಾಶವನ್ನು ಡಿಜಿಟಲ್ ಕ್ರಾಂತಿ ಮಾಧ್ಯಮಗಳಿಗೆ ನೀಡಿದೆ ಎಂದು ಹಿರಿಯ ಪತ್ರಕರ್ತರಾದ ಶಿವಸುಬ್ರಹ್ಮಣ್ಯ ಕೆ. ಹೇಳಿದ್ದಾರೆ.ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮದ ತಮ್ಮ ಅನುಭವಗಳನ್ನು ಬಿಚ್ಚಿಟ್ಟ ಅವರು ಕಂಪೆನಿ ಕಲ್ಚರ್ಗೆ ಒಗ್ಗಿಕೊಳ್ಳಲು […]
ದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ ಸಹಾಯ ವಿತರಣೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ ಜರಗಿತು ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಅವರು ಫಲಾನುಭವಿಗಳಿಗೆ ಚೆಕ್ ವಿತರಿಸಿಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ ಅರ್ಹ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಮೂಲಕ ಮಾದರಿ […]