ಹೊಕ್ಕಾಡಿಗೋಳಿ ‘ಶ್ರೀ ವೀರ ವಿಕ್ರಮ’ ಜೋಡುಕರೆ  ಕಂಬಳಕ್ಕೆ ಚಾಲನೆ

Category: Mdb Live 24

  • ಹೊಕ್ಕಾಡಿಗೋಳಿ ‘ಶ್ರೀ ವೀರ ವಿಕ್ರಮ’ ಜೋಡುಕರೆ  ಕಂಬಳಕ್ಕೆ ಚಾಲನೆ

    ಹೊಕ್ಕಾಡಿಗೋಳಿ ‘ಶ್ರೀ ವೀರ ವಿಕ್ರಮ’ ಜೋಡುಕರೆ  ಕಂಬಳಕ್ಕೆ ಚಾಲನೆ

    ಮೂಡುಬಿದಿರೆ: ಮಹಿಷಮರ್ಧಿನಿ ಕಂಬಳ ಸಮಿತಿಯ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಶನಿವಾರ ಬೆಳಿಗ್ಗೆ ಆರಂಭಗೊಂಡಿತು.    ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಪರಿಸರದ ವಿವಿಧ ದೈವಸ್ಥಾನ, ದೇವಸ್ಥಾನಗಳ ಪ್ರಸಾದವನ್ನು ಕಂಬಳದ ಕೆರೆಗೆ ಸಂಪ್ರೋಕ್ಷಣೆಗೈದು ನಂತರ ದೀಪ ಬೆಳಗಿಸಿ ಕಂಬಳಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ವೀರ ವಿಕ್ರಮ ಕಂಬಳಕ್ಕೆ ಅದರದ್ದೇ ಆದ ಇತಿಹಾಸವಿದೆ.  ತುಳುನಾಡಿನ ಸಂಸ್ಕೃತಿ ಮತ್ತು ಶ್ರೀಮಂತಿಕೆಯನ್ನು ಜಗಜ್ಜಾಹೀರುಗೊಳಿಸಿ ವಿಸ್ತಾರ ಮಾಡುವ ಕ್ರೀಡೆ. […]

    Continue Reading

  • ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಗೆ ನಾಳೆ ಸನ್ಮಾನ

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಗೆ ನಾಳೆ ಸನ್ಮಾನ

    ಮೂಡುಬಿದಿರೆ: 25 ವರ್ಷಗಳ ಕಂಬಳ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಅವರಿಗೆ ಇರುವೈಲು ಪಾಣಿಲ ಅಭಿಮಾನಿ ಬಳಗದ ವತಿಯಿಂದ ನಾಳೆ ಸಂಜೆ 7 ಗಂಟೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ಸನ್ಮಾನ ನಡೆಯಲಿದೆ.    ಸನ್ಮಾನದ ಬಳಿಕ ‘ ಶಿವದೂತೆ ಗುಳಿಗೆ’ ನಾಟಕ ಪ್ರದರ್ಶನಗೊಳ್ಳಲಿದೆ.

    Continue Reading

  • ಐಕಳ ಪಂಚಾಯತ್ ವ್ಯಾಪ್ತಿಯ ದಾಮಸ್ಕಟ್ಟೆ-ಪಟ್ಟೆಕ್ರಾಸ್ ರಸ್ತೆ ಅಗಲೀಕರಣಕ್ಕೆ ಶಿಲಾನ್ಯಾಸ ನೇರವೇರಿಸಿದ ಶಾಸಕ ಕೋಟ್ಯಾನ್

    ಐಕಳ ಪಂಚಾಯತ್ ವ್ಯಾಪ್ತಿಯ ದಾಮಸ್ಕಟ್ಟೆ-ಪಟ್ಟೆಕ್ರಾಸ್ ರಸ್ತೆ ಅಗಲೀಕರಣಕ್ಕೆ ಶಿಲಾನ್ಯಾಸ ನೇರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ:  ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ಲೋಕೋಪಯೋಗಿ ಇಲಾಖೆಯಿಂದ ಐಕಳ ಪಂಚಾಯತ್ ವ್ಯಾಪ್ತಿಯ ದಾಮಸ್ಕಟ್ಟೆಯಿಂದ ಪಟ್ಟೆಕ್ರಾಸ್ ವರೆಗೆ ರಸ್ತೆ ಅಗಲೀಕರಣಕ್ಕೆ ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಬುಧವಾರ ಶಿಲಾನ್ಯಾಸ ನೆರವೇರಿಸಿದರು .ನಂತರ ಮಾತನಾಡಿದ ಕೋಟ್ಯಾನ್ ಅವರು ಮೂರುಕಾವೇರಿಯಿಂದ ದಾಮಸ್ಕಟ್ಟೆವರೆಗೆ ರಸ್ತೆ ಅಗಲೀಕರಣಗೊಂಡಿದ್ದು, ದಾಮಸ್ಕಟ್ಟೆಯಿಂದ ಪಟ್ಟೆ ಕ್ರಾಸ್ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿತ್ತು ಈ ಕಾರಣದಿಂದ ಈ ಹಿಂದಿನ ಸರಕಾರವಿದ್ದ ಸಂದರ್ಭ ಈ ರಸ್ತೆಗೆ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.ಗ್ರಾಮೀಣ ಭಾಗವಾದ ಈ ಪ್ರದೇಶದಲ್ಲಿ ಕಳೆದ ಸರಕಾರವಿದ್ದ […]

    Continue Reading

  • ಗೋ ಸಂಪತ್ತು ಉಳಿದರೆ ದೇಶ ಉಳಿದೀತು – ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

    ಗೋ ಸಂಪತ್ತು ಉಳಿದರೆ ದೇಶ ಉಳಿದೀತು – ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

    ಮೂಡುಬಿದಿರೆ: ಗೋ ಸೇವಾ ಗತಿನಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಪ್ರತಿಷ್ಠಾನವು ರಾಜ್ಯಾದ್ಯಂತ ನಂದಿ ರಥಯಾತ್ರೆ ಆಯೋಜಿಸಿದ್ದು ಬುಧವಾರ ಸಂಜೆ ಮೂಡುಬಿದಿರೆಗೆ ಆಗಮಿಸಿತು.      ಸ್ವರಾಜ್ಯ ಮೈದಾನ ಬಳಿ ಶಾಸಕ ಉಮಾನಾಥ ಕೋಟ್ಯಾನ ರಥಕ್ಕೆ ಆರತಿ ಬೆಳಗಿ ಸ್ವಾಗತಿಸಿದರು. ಬಳಿಕ ಚೆಂಡುವಾದನ ಕುಣಿತ ಭಜನೆಯೊಂದಿಗೆ ಕೋಟೆಬಾಗಿಲು ವೀರಮಾರುತಿ ದೇವಸ್ಥಾನದವರೆಗೆ ಶೋಭಾಯಾತ್ರೆ ನಡೆಯಿತು.ರಾತ್ರಿ ನಂದಿಪೂಜೆ ವಿಷ್ಣು ಸಹಸ್ರನಾಮ ಪಠಣ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮ ದಲ್ಲಿ ಆಶೀರ್ವಚನ ನೀಡಿದ ಜೈನಮಠದ ಸ್ಚಸ್ತಿಶ್ರೀ ಭಟ್ಟಾರಕ […]

    Continue Reading

  • ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ತುಳುನಾಡಿನ ಸಾಧಕರಿಗೆ ರಾಜ್ಯಮಟ್ಟದ ವೀರರಾಣಿ ಅಬ್ಬಕ್ಕ ಪ್ರಶಸಿ ಪ್ರದಾನ-ಶಾಸಕ ಉಮಾನಾಥ್ ಎ ಕೋಟ್ಯಾನ್

    ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ತುಳುನಾಡಿನ ಸಾಧಕರಿಗೆ ರಾಜ್ಯಮಟ್ಟದ ವೀರರಾಣಿ ಅಬ್ಬಕ್ಕ ಪ್ರಶಸಿ ಪ್ರದಾನ-ಶಾಸಕ ಉಮಾನಾಥ್ ಎ ಕೋಟ್ಯಾನ್

    ಮೂಡುಬಿದಿರೆ: ತಾಲೂಕಿನ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದಲ್ಲಿ ಜನವರಿ ೨೫ರಂದು ೨೨ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳ ನಡೆಯಲಿದೆ.  ಈ ಬಾರಿಯ ಕಂಬಳದಲ್ಲಿ ತುಳುನಾಡಿನ ವಿವಿಧ ಕ್ಷೇತ್ರದ ಸಾಧಕರನ್ನು ರಾಜ್ಯಮಟ್ಟದ ವೀರರಾಣಿ ಅಬ್ಬಕ್ಕ ಪ್ರಶಸ್ತಿಯನ್ನು ನೀಡಿ ಗೌರವಿಸುವುದೆಂದು ತೀರ್ಮಾನಿಸಲಾಗಿದ್ದು, ಅಂತಾರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಮೂಲ್ಕಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಶಾಸಕ, ಮೂಡುಬಿದಿರೆ ಕಂಬಳ ಸಮಿತಿ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್ ತಿಳಿಸಿದರು.ಅವರು ಒಂಟಿಕಟ್ಟೆಯ ಸೃಷ್ಟಿ ಗಾರ್ಡನ್ ಸಭಾಭವನದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ […]

    Continue Reading

  • ಮಾಜಿ ಸಚಿವ ಅಮರನಾಥ ಶೆಟ್ಟಿ ಸಹೋದರ  ಮುಂಡ್ರೆದಗುತ್ತು ರತ್ನಾಕರ ಶೆಟ್ಟಿ ನಿಧನ

    ಮಾಜಿ ಸಚಿವ ಅಮರನಾಥ ಶೆಟ್ಟಿ ಸಹೋದರ  ಮುಂಡ್ರೆದಗುತ್ತು ರತ್ನಾಕರ ಶೆಟ್ಟಿ ನಿಧನ

    ಮೂಡುಬಿದಿರೆ: ಮಾಜಿ ಸಚಿವ ಕೆ ಅಮರನಾಥ ಶೆಟ್ಟಿ ಅವರ ಕಿರಿಯ ಸಹೋದರ, ವಿಜಯಬ್ಯಾಂಕ್ ನ ನಿವೃತ್ತ ಅಧಿಕಾರಿ ರತ್ನಾಕರ ಶೆಟ್ಟಿ ಮುಂಡ್ರುದೆಗುತ್ತು (70) ಅವರು ಡಿ. ಇಂದು ಬೆಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮತ್ತು ಪುತ್ರಿಯನ್ನು ಅಗಲಿದ್ದಾರೆ. ಪಾಲಡ್ಕ ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಬಳಿಕ ವಿಜಯ ಬ್ಯಾಂಕ್ ನಲ್ಲಿ ಉದ್ಯೋಗಕ್ಕೆ ಸೇರಿದ ಅವರು ವಿವಿಧ ಶಾಖೆಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ಅವರು ಸಕ್ರಿಯರಾಗಿದ್ದರು.ಅಣ್ಣ ಅಮರನಾಥ ಶೆಟ್ಟರ ನಿಧನದ ಬಳಿಕ […]

    Continue Reading

  • ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಮಂಗಳೂರು ವಿವಿ ಗೆ ಸಮಗ್ರ ಚಾಂಪಿಯನ್ ಶಿಪ್:ವಿವಿ ಪ್ರತಿನಿಧಿಸಿದ ಆಳ್ವಾಸ್ ನ ಮಹತ್ತರ ಸಾಧನೆ

    ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಮಂಗಳೂರು ವಿವಿ ಗೆ ಸಮಗ್ರ ಚಾಂಪಿಯನ್ ಶಿಪ್:ವಿವಿ ಪ್ರತಿನಿಧಿಸಿದ ಆಳ್ವಾಸ್ ನ ಮಹತ್ತರ ಸಾಧನೆ

    ಮೂಡುಬಿದಿರೆ: ಒಡಿಶಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥೆಯಲ್ಲಿ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಡಿ 26ರಿಂದ 30ರವರೆಗೆ ನಡೆದ 84ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ  ಪುರುಷ ಹಾಗೂ ಮಹಿಳಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಂಗಳೂರು ವಿವಿ ತಂಡವು ರಾಷ್ಟ್ರೀಯ ಮಟ್ಟದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ  ಕೊಡುಗೆಯಿಂದ  ಸತತ 8ನೇ ಬಾರಿಯು ಸಮಗ್ರ ಚಾಂಪಿಯನ್‌ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ತಿಳಿಸಿದರು.ಅವರು ಮಂಗಳವಾರ ತಮ್ಮ […]

    Continue Reading

  • ಯುವವಾಹಿನಿ ಕೇಂದ್ರ ಘಟಕದಿಂದ 37ನೇ ವಾಷಿ೯ಕ ಸಮಾವೇಶ ಉದ್ಘಾಟನೆ

    ಯುವವಾಹಿನಿ ಕೇಂದ್ರ ಘಟಕದಿಂದ 37ನೇ ವಾಷಿ೯ಕ ಸಮಾವೇಶ ಉದ್ಘಾಟನೆ

    ಮೂಡುಬಿದಿರೆ : ಕನಾ೯ಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಭಾನುವಾರ ಕನ್ನಡ  ಭವನದಲ್ಲಿ ನಡೆದ 37 ನೇ ವಾರ್ಷಿಕ ಸಮಾವೇಶವನ್ನು ಶಾಸಕ ಉಮಾನಾಥ್ ಎ ಕೋಟ್ಯಾನ್ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ರಾಜಕೀಯ ರಹಿತವಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ದೇಶದಲ್ಲೇ ನಂಬರ್ ವನ್ ಸಂಘಟನೆಯಾಗಿ ಯುವವಾಹಿನಿ ಘಟಕವು ಮೂಡಿ ಬರಲಿ ಎಂದು ಶುಭಹಾರೈಸಿದರು.ಹೈಕೋರ್ಟ್ ನ ನಾಮನಿರ್ದೇಶಿತ ಹಿರಿಯ ನ್ಯಾಯವಾದಿ ತಾರಾನಾಥ ಪೂಜಾರಿ ಮಾತನಾಡಿ ಅಧಿಕಾರವು […]

    Continue Reading

  • ಗಾಂಜಾ ಮಾರಾಟ ಯತ್ನ:ಆರೋಪಿ ಪೊಲೀಸ್ ವಶಕ್ಕೆ

    ಗಾಂಜಾ ಮಾರಾಟ ಯತ್ನ:ಆರೋಪಿ ಪೊಲೀಸ್ ವಶಕ್ಕೆ

    ಮೂಡುಬಿದಿರೆ : ಇಲ್ಲಿಗೆ ಸಮೀಪದ ಮೂಡುಕೊಣಾಜೆ ಗ್ರಾಮದ ಕೈಕಂಜಿಪಡ್ಪು ಸೇತುವೆ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ಆರೋಪಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮುಹಮ್ಮದ್ ರಫೀಕ್ ಬಂಧಿತ ಆರೋಪಿ. ಈತ ಗಾಂಜಾ ವ್ಯಸನಿಗಳಿಗೆ ಮಾರಾಟ ಮಾಡುವ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಆರೋಪಿಯಿಂದ ರೂ 22,000 ಮೌಲ್ಯದ 900 ಗ್ರಾಂ.ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ತಂಡದಲ್ಲಿ ಎಸ್.ಐ.ಸಿದ್ದಪ್ಪ, ಎ.ಎಸ್.ಐ […]

    Continue Reading

  • ಕಟೀಲಿನಲ್ಲಿ ತುಳುವರ್ಲ್ಡ್ ಫೌಂಡೇಶನನಿನ ಪ್ರಧಾನ ಕಛೇರಿ ಉದ್ಘಾಟನೆ

    ಕಟೀಲಿನಲ್ಲಿ ತುಳುವರ್ಲ್ಡ್ ಫೌಂಡೇಶನನಿನ ಪ್ರಧಾನ ಕಛೇರಿ ಉದ್ಘಾಟನೆ

    ಕಟೀಲು: ತುಳುನಾಡಿನಲ್ಲಿ ಜಾತಿ ಮತ ಭಾಷೆ ಭೇದವಿಲ್ಲದೆ ಸರ್ವರನ್ನು  ಅನುಗ್ರಹಿಸುವವಳು ಕಟೀಲ ಉಳ್ಳಾಲ್ತಿ ಶ್ರೀ ದುರ್ಗಾಪರಮೇಶ್ವರಿ ತಾಯಿ. ತುಳುನಾಡಿನಲ್ಲಿ ಪಂಗಡ ಬೇದ ಭಾವವಿಲ್ಲದೆ  ಒಗ್ಗೂಡಿಸುವ ಮನೋಭಾವದಿಂದ ತುಳುವರ್ಲ್ಡ್ ಫೌಂಡೇಶನ್ ಕಟೀಲಿನ ಈ ಪುಣ್ಯ ನೆಲದಲ್ಲಿ ಪ್ರವರ್ತನ ಆರಂಭಿಸಿರುವುದು ಮಹಾತಾಯಿಯ ಅನುಗ್ರಹ. ನಮ್ಮ ನಡುವೆ ಇರುವ ವಿಭಜನೆಗಳ ಹಿಂದಿರುವ ಕಟ್ಟುಕಥೆಗಳ ಬಗ್ಗೆ ಸಮಗ್ರ ಅಧ್ಯಯನ ನಡೆಯಬೇಕು ಹಾಗೂ ಸತ್ಯ ಅಸತ್ಯಗಳ ಬಗ್ಗೆ ಮನವರಿಕೆ ಮಾಡುವ ಕೆಲಸ ಆಗಬೇಕು ಎಂದು ತುಳುವರ್ಲ್ಡ್ ಫೌಂಡೇಶನ್ ಗೌರವಾಧ್ಯಕ್ಷ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ […]

    Continue Reading