Category: Mdb Live 24

  • ಮಾನವ-ಪ್ರಕೃತಿಯ ಸಮತೋಲನಕ್ಕೆ ಸಸ್ಯ ಶ್ಯಾಮಲಾ ಅಭಿಯಾನ-ಶ್ರೀಮತಿ ರಶ್ಮಿತಾ ಜೈನ್

    ಮಾನವ-ಪ್ರಕೃತಿಯ ಸಮತೋಲನಕ್ಕೆ ಸಸ್ಯ ಶ್ಯಾಮಲಾ ಅಭಿಯಾನ-ಶ್ರೀಮತಿ ರಶ್ಮಿತಾ ಜೈನ್

    ಪ್ರಕೃತಿ ಹಚ್ಚ ಹಸಿರಾಗಿದ್ದರೆ ಮಾನವನಿಗೆ ಉಸಿರು. ಮನುಷ್ಯ ಮತ್ತು ಪ್ರಕೃತಿಯ ನಡುವೆ ಪರಸ್ಪರ ಕೊಡುಕೊಳ್ಳುವಿಕೆ ಇದ್ದರೆ ಬದುಕು ಹಸನಾಗುತ್ತದೆ. ಪ್ರಕೃತಿಯ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಸಸ್ಯ ಶ್ಯಾಮಲಾ ಎಂಬ ಘೋಷ ವಾಕ್ಯದಡಿ ಮೂಡುಬಿದಿರೆಯಿಂದ ವೇಣೂರಿನವರಗೆ ವಿವಿಧ ತಳಿಗಳ ಒಂದು ಸಾವಿರ ಸಸ್ಯಗಳನ್ನು ನೆಡುವ ಸಂಕಲ್ಪವನ್ನು ತೊಟ್ಟು ಈಗಾಗಲೇ ಕಾರ್ಯತತ್ಪರವಾಗಿದೆ. ಇಂದು ನೆಡುವ ಗಿಡ ಸಾವಿರ ಜನರಿಗೆ ಆಶ್ರಯವಾಗಬೇಕು. ಸಮಾಜದಲ್ಲಿ ಪರಿಸರ ಜಾಗೃತಿ ಮೂಡಬೇಕು. ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮವು […]

    Continue Reading

  • ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ: ಕೆಸರಾಟ ಪಾಠ

    ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ: ಕೆಸರಾಟ ಪಾಠ

    ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಹಾಗೂ ರೋವರ್ ರೇಂಜರ್ಸ್ ಘಟಕದ ಘಟಕದ ವತಿಯಿಂದ ಕಾರ್ಕಳದ ಮಿಯ್ಯಾರು ಗ್ರಾಮದಲ್ಲಿ ‘ಕೆಸರಾಟ ಪಾಠ’ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಿಯ್ಯಾರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಮಾಧವ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಿಯ್ಯಾರು ಗ್ರಾಮಕ್ಕೂ ಎನ್‌ಎಸ್‌ಎಸ್ ಚಟುವಟಿಕೆಗಳಿಗೂ ಅವಿನಾಭಾವ ನಂಟಿದೆ. ಈ ಗ್ರಾಮದಲ್ಲಿ ಹೆಚ್ಚಿನ ಎನ್‌ಎಸ್‌ಎಸ್ ಕ್ಯಾಂಪ್‌ಗಳು ನಡೆಯುತ್ತವೆ. ಈ ಕರ‍್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಜೀವನ ಪಾಠ ಲಭಿಸಲಿ ಎಂದು ಹಾರೈಸಿದರು. ಆಳ್ವಾಸ್ ವಿದ್ಯಾ ಸಂಸ್ಥೆಯ ಟ್ರಸ್ಟಿ […]

    Continue Reading

  • ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲಿ ಮುದ್ದು ಕೃಷ್ಣ ಸ್ಪರ್ಧೆ

    ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲಿ ಮುದ್ದು ಕೃಷ್ಣ ಸ್ಪರ್ಧೆ

    ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108 ವರ್ಷದ ಅಷ್ಟೋತ್ತರ ಶತ ಸಂಭ್ರಮ ಮೊಸರುಕುಡಿಕೆ ಉತ್ಸವದ ಅಂಗವಂಗಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಷ್ಟಮಿಯ ದಿನ ಮುದ್ದು ಕೃಷ್ಣ ವೇಷ ಸ್ಪರ್ಧೆ ಗೋಪಾಲ ಕೃಷ್ಣನ ಸಾನಿಧ್ಯದಲ್ಲಿ ಅಷ್ಟಮಿಯ ದಿನ ನಡೆಯಲಿದೆ 26/ 8/24 ರಂದು 9.30 ಗಂಟೆಗೆ ಸ್ಪರ್ಧೆ ಪ್ರಾರಂಭವಾಗಲಿದೆ , *ಸ್ಪರ್ಧಾ ವಿಭಾಗಗಳು* 1ರಿಂದ 2 ವರ್ಷ. : ಗರಿಷ್ಠ ಸಮಯ 1 ನಿಮಿಷ.2ರಿಂದ 5 ವರ್ಷ. : ಗರಿಷ್ಠ ಸಮಯ 1.30 ನಿಮಿಷ.5 ರಿಂದ 8ವರ್ಷ. :ಗರಿಷ್ಠ […]

    Continue Reading

  • ಮೂಡ ಅಧ್ಯಕ್ಷ ಹರ್ಷವರ್ಧನ್ ಜೈನ್ ಅವರಿಗೆ ಸನ್ಮಾನಎಕ್ಸಲೆಂಟ್ ಕಾಲೇಜಿನಲ್ಲಿ. ಜೈನ್ ಪಾಠಗಳ ಉದ್ಘಾಟನೆ

    ಮೂಡ ಅಧ್ಯಕ್ಷ ಹರ್ಷವರ್ಧನ್ ಜೈನ್ ಅವರಿಗೆ ಸನ್ಮಾನಎಕ್ಸಲೆಂಟ್ ಕಾಲೇಜಿನಲ್ಲಿ. ಜೈನ್ ಪಾಠಗಳ ಉದ್ಘಾಟನೆ

    ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ೨೦೨೪-೨೫ ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳಾ ಉದ್ಘಾಟನಾ ಸಮಾರಂಭದಲ್ಲಿ ನರಸಿಂಹರಾಜಪುರದ ಅತಿಶಯ ಕ್ಷೇತ್ರ ಬಸ್ತಿಮಠದ ಪರಮಪೂಜ್ಯ ಡಾ.ಸ್ವಸ್ತಿಶ್ರೀ ಲಕ್ಷ್ಮೀ ಸೀನ ಭಟ್ಟಾರಕ ಪಟ್ಟಾಚರ‍್ಯರ‍್ಯ ಮಹಾಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನವನ್ನಿತ್ತರು. ಬಳಿಕ ಇದೇ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಕಂಬಳ, ಕ್ರೀಡೆ ಹಾಗೂ ಇನ್ನಿತರ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ‘ಬೆದ್ರ ಫ್ರೆಂಡ್ಸ್’ ಇದರ ರುವಾರಿಯಾಗಿ ಅನೇಕ ಸೇವಾಕಾರ್ಯಕ್ರಮಗಳನ್ನು ಕೈಗೊಂಡ ಸ್ನೇಹ ಜೀವಿ, ಸರಳಜೀವಿ ಹಾಗೂ ಮೂಡಬಿದ್ರೆಗೆ […]

    Continue Reading

  • ಮೂಡುಬಿದಿರೆ: ಕಾಲು ಜಾರಿ ಬಿದ್ದು ವಾಚ್ ಮೆನ್‌ ಸಾವು

    ಮೂಡುಬಿದಿರೆ: ಕಾಲು ಜಾರಿ ಬಿದ್ದು ವಾಚ್ ಮೆನ್‌ ಸಾವು

    ಮೂಡುಬಿದಿರೆಯ ಸಮಾಜ ಮಂದಿರ ಸಭಾದಲ್ಲಿ ವಾಚ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಕುಮಾರ್ ಹೆಗ್ಡೆ (56 ವ) ಅವರು ಬಿಪಿ ಹೈ ಆಗಿ ಸೋಮವಾರ ಬೆಳಿಗ್ಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕೊಕ್ರಾಡಿಯ ನಿವಾಸಿ ಸುಕುಮಾರ್ ಹೆಗ್ಡೆ ಅವರು ಕಳೆದ 5 ವರ್ಷಗಳಿಂದ ಸಮಾಜ ಮಂದಿರದಲ್ಲಿ ವಾಚ್ ಮೆನ್ ಆಗಿ ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದು, ಹಗಲಿನಲ್ಲಿ ಬೇರೆ ಕಡೆಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಅವರಿಗೆ ಉಳಿದುಕೊಳ್ಳಲು ಸಮಾಜ ಮಂದಿರದ ವತಿಯಿಂದಲೇ ಅಲ್ಲಿಯೇ ರೂಮ್ ನೀಡಲಾಗಿತ್ತು. ಸೋಮವಾರ […]

    Continue Reading

  • ಸ್ನಾನಗೃಹ ದುರಂತ: ಮೂಡುಬಿದಿರೆ ಯುವಕನ ಉಸಿರುಗಟ್ಟಿ ಮರಣ

    ಸ್ನಾನಗೃಹ ದುರಂತ: ಮೂಡುಬಿದಿರೆ ಯುವಕನ ಉಸಿರುಗಟ್ಟಿ ಮರಣ

    ಮೂಡುಬಿದಿರೆ: ಕೋಟೆಬಾಗಿಲು ಪ್ರದೇಶದ ನಿವಾಸಿ ಅನ್ಸಾರ್ ಅವರ ಪುತ್ರ ಶಾರಿಕ್, ಭಾನುವಾರ ರಾತ್ರಿ ಸ್ನಾನಗೃಹದಲ್ಲಿ ಸಂಭವಿಸಿದ ದುರಂತದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಕೋಟೆಬಾಗಿಲಿನ ಅಪಾರ್ಟ್‌ಮೆಂಟ್‌ನಲ್ಲಿ ಶಾರಿಕ್ ಮತ್ತು ಅವರ ತಾಯಿ ವಾಸಿಸುತ್ತಿದ್ದರು. ಶಾರಿಕ್ ಸ್ನಾನಕ್ಕೆಂದು ತೆರಳಿದಾಗ, ಆತನ ತಾಯಿ ನಿದ್ರಿಸುತ್ತಿದ್ದರು. ಆದರೆ, ಬಹಳ ಹೊತ್ತಾದರೂ ಶಾರಿಕ್ ಹೊರಬರದೇ ಇದ್ದಾಗ, ರಾತ್ರಿ ಮನೆಗೆ ಬಂದ ಶಾರಿಕ್‌ನ ಸಹೋದರ ಸ್ನಾನಗೃಹದ ಬಾಗಿಲು ಒಡೆದು ನೋಡಿ, ದುರ್ಘಟನೆ ಬೆಳಕಿಗೆ ತಂದುಕೊಂಡರು. ಸ್ನಾನಗೃಹದ ಗ್ಯಾಸ್ ಗೀಸರ್‌ನಿಂದ ಉಂಟಾದ ಕೆಮಿಕಲ್ ಸ್ಪ್ರೇಡ್ ಆಗಿ ಶಾರಿಕ್ ಉಸಿರುಗಟ್ಟಿದ […]

    Continue Reading

  • ಪತ್ರಿಕೆಗಳ ಓದು ಜ್ಞಾನ ವೃದ್ದಿಗೆ ಪೂರಕ: ಪ್ರಸಾದ ಶೆಟ್ಟಿ

    ಪತ್ರಿಕೆಗಳ ಓದು ಜ್ಞಾನ ವೃದ್ದಿಗೆ ಪೂರಕ: ಪ್ರಸಾದ ಶೆಟ್ಟಿ

    ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ‍್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ […]

    Continue Reading

  • ಸೈನಿಕರು ತುಂಬಾ ಭಾವ ಜೀವಿಗಳು-ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆ

    ಸೈನಿಕರು ತುಂಬಾ ಭಾವ ಜೀವಿಗಳು-ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆ

    ಸೈನಿಕರು ತುಂಬಾ ಭಾವ ಜೀವಿಗಳು-ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆನಮ್ಮನ್ನು ರಕ್ಷಣೆ ಮಾಡುತ್ತಿರುವ ಸೈನಿಕರನ್ನು ಪ್ರತೀಕ್ಷಣ ಸ್ಮರಿಸಬೇಕು. ಸೈನಿಕರು ಭಾವಜೀವಿಗಳು, ನಚೀಕೇತ್, ಸೌರಭ್ ಕಾಲಿಯಾರಂತಹ ಮೊದಲಾದ ವೀರ ಯೋಧರ ಬಲಿದಾನದ ಪ್ರತಿಫಲವಾಗಿ ಇಂದಿನ ಭಾರತ ಭವ್ಯವಾಗಿದೆ. ಕಾರ್ಗಿಲ್ ಯುದ್ಧವಲ್ಲ ಅದೊಂದು ಕಾರ್ಯಚರಣೆ. ಯಾಕೆ ಭಾರತಕ್ಕೆ ಕಾರ್ಗಿಲ್ ಮುಖ್ಯವೆಂದರೆ ೫೨೭ ಸೈನಿಕರು ತಮ್ಮ ಯಶಸ್ವಿ ಕಾರ್ಯಚರಣೆಯಿಂದ ಭಾರತಕ್ಕೆ ಜಯ ತಂದುಕೊಟ್ಟು ಹುತಾತ್ಮರಾದರು. ಇಂದು ಆ ಕಾರ್ಯಚರಣೆಯಲ್ಲಿ ಮಡಿದ ಅಷ್ಟೂ ಸೈನಿಕರನ್ನು ಸ್ಮರಿಸಿಕೊಳ್ಳುವುದು ಅತೀ ಮುಖ್ಯ ಎಂಬುದಾಗಿ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ […]

    Continue Reading

  • ಮೂಡುಬಿದಿರೆ: ರಾಜ್ಯ ಹೆದ್ದಾರಿಯ ಮೇಲೆ ಬಿದ್ದ ಮರ: ತಕ್ಷಣ ತೆರವುಗೊಳಿಸುವ ಕಾರ್ಯದಲ್ಲಿ ಸ್ಥಳೀಯರ ಸಹಾಯ

    ಮೂಡುಬಿದಿರೆ: ರಾಜ್ಯ ಹೆದ್ದಾರಿಯ ಮೇಲೆ ಬಿದ್ದ ಮರ: ತಕ್ಷಣ ತೆರವುಗೊಳಿಸುವ ಕಾರ್ಯದಲ್ಲಿ ಸ್ಥಳೀಯರ ಸಹಾಯ

    ಮೂಡುಬಿದಿರೆ : ಬಂಟ್ವಾಳ – ಮೂಡುಬಿದಿರೆ ರಾಜ್ಯ ಹೆದ್ದಾರಿಯ ಮೇಲೆ ನಿನ್ನೆ ತಡರಾತ್ರಿ 11:30ರ ವೇಳೆಗೆ ಪ್ರಾಂತ್ಯ ಗ್ರಾಮದ ಮಿಜಾರ್‌ ಫ್ಯೂಯಲ್ಸ್‌ ಪೆಟ್ರೋಲ್‌ ಪಂಪಿನ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ವಿಪರೀತ ಗಾಳಿ-ಮಳೆಗೆ ಧರೆಗೆ ಉರಿಳಿತ್ತು. ರಾತ್ರಿ ವೇಳೆ ವಾಹನ ಸಂಚಾರ ಕಡಿಮೆ ಇದದ್ದರಿಂದ ಯಾವುದೇ ವಾಹನಗಳಿಗೆ ಹಾನಿಯಾಗಲಿಲ್ಲ. ಮರ ಬಿದ್ದ ಸ್ಥಳದಲ್ಲಿದ್ದ ಬಿರಾವು ಮೂಲದ ಸದಾಶಿವ ಶಟ್ಟಿಯವರು ತಮ್ಮ ಮನೆಗೆ ಧಾವಿಸಿ ಮರ ಕಡಿಯುವ ಮಿಷಿನ್‌ ತಂದು ಧರೆಗೆ ಉರುಳಿದ್ದ ಮರವನ್ನು ತೆರವು ಮಾಡುವಲ್ಲಿ ಸಹಾಯ […]

    Continue Reading

  • ಮೂಡುಬಿದಿರೆ: ಕಾರು-ಸೈಕಲ್ ಅಪಘಾತ – ‘ಸೈಕಲ್’ ರಮೇಶ್ ಅಂಚನ್ ಮೃತ

    ಮೂಡುಬಿದಿರೆ: ಕಾರು-ಸೈಕಲ್ ಅಪಘಾತ – ‘ಸೈಕಲ್’ ರಮೇಶ್ ಅಂಚನ್ ಮೃತ

    ಮೂಡುಬಿದಿರೆ: ಪುತ್ತಿಗೆ ಗ್ರಾಪಂನ ಹಂಡೇಲಿನಲ್ಲಿ ಪಂಚಾಯಿತಿ ವ್ಯಾಪ್ತಿಯ ಪುತ್ತಿಗೆ ಪದವು ಹಂಡೇಲು ಮಸೀದಿ ಬಳಿ ಶುಕ್ರವಾರ ಸಾಯಂಕಾಲ ಕಾರು ಡಿಕ್ಕಿಯಾಗಿ ಸೈಕಲ್ ಸವಾರ, ಪಂಪ್ ಆಪರೇಟಿವ್ ರಮೇಶ್ ಅಂಚನ್(56) ಮೃತಪಟ್ಟಿದ್ದಾರೆ. ಸಾಯಂಕಾಲ 6.30ರ ವೇಳೆ ರಮೇಶ್ ಅವರು ಸೈಕಲ್ ನಲ್ಲಿ ಹೋಗುತ್ತಿರುವಾಗ ಕಲ್ಲಮುಂಡ್ಕೂರು ಕಡೆಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ತಲೆ, ಕಾಲಿಗೆ ತೀವ್ರ ತರಹದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಮೇಶ್ ಅವರು ಹಲವು ವರ್ಷಗಳ ಹಿಂದೆ ಮೂಡುಬಿದಿರೆ ಮಾರುಕಟ್ಟೆ […]

    Continue Reading