



ಮಂಗಳೂರು: ಹಳೆಯ ಸಿದ್ದರಾಮಯ್ಯ ಅವರ ಪಾತ ಕಳೆದುಹೋಗಿದೆ. ನಾನು ಅವರೊಂದಿಗೆ ಮಂತ್ರಿಯಾಗಿ ಮತ್ತು ಸಂಸದರಾಗಿ ಕಾರ್ಯ ನಿರ್ವಹಿಸಿದ್ದೇನೆ. ನಿಜವಾದ ಸತ್ಯವನ್ನು ಯಾರು ಮುಚ್ಚಿಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ತಮ್ಮ ತಿದ್ದಿಕೊಳ್ಳುವ ಮೂಲಕ ಹಳೆಯ ಸಿದ್ದರಾಮಯ್ಯ ಆಗುತ್ತಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ, ಪ್ಲಾಟ್ಫಾರ್ಮ್, ಆಹಾರ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ಎನ್ಡಿಆರ್ಎಫ್, […]

ದಕ್ಷಿಣ ಕನ್ನಡ (ಜು. 16): ದಕ್ಷಿಣ ಕನ್ನಡ ಉಪ ಆಯುಕ್ತ (DC) ಮುಲ್ಲಲ್ ಮುಹಿಲನ್ ಅವರು ಮಂಗಳವಾರ, ಜುಲೈ 16 ರಂದು ನಂತೂರ್ ಮತ್ತು KPT ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಅವರು ಅಲ್ಲಿನ ರಸ್ತೆಗಳ ಸ್ಥಿತಿಯನ್ನು ಪರಿಶೀಲಿಸಿದರು. ರಸ್ತೆಗಳು ದುಸ್ಥಿತಿಯಲ್ಲಿದ್ದು, ಅನೇಕ ಗುಂಡಿಗಳು ಇದ್ದುದರಿಂದ ವಾಹನಚಾಲನೆ ಅಪಾಯಕಾರಿಯಾಗಿ, ವಾಹನ ದಟ್ಟಣೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣದ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳನ್ನು ಸೂಚಿಸಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್ ಕೂಡ ಜಾರಿಗೆ ಇರುತ್ತದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, […]

ಮೂಡುಬಿದಿರೆ : ಪೌರ ಕಾರ್ಮಿಕರಿಗೆ ಅಭಿನಂದನೆ,ಯಶಸ್ವೀ ಮಹಿಳೆಯ ಹಿಂದೆ ಕುಟುಂಬವಿದ್ದಾಗ ಅಭಿವೃದ್ಧಿ: ಡಾ. ಆಶಾ ಪಿ.ಹೆಗ್ಡೆ ಮೂಡುಬಿದಿರೆ : ಪೌರ ಕಾರ್ಮಿಕರಿಗೆ ಅಭಿನಂದನೆ,ಯಶಸ್ವೀ ಮಹಿಳೆಯ ಹಿಂದೆ ಕುಟುಂಬವಿದ್ದಾಗ ಅಭಿವೃದ್ಧಿ: ಡಾ. ಆಶಾ ಪಿ.ಹೆಗ್ಡೆ ಮೂಡುಬಿದಿರೆ : ಪೌರ ಕಾರ್ಮಿಕರಿಗೆ ಅಭಿನಂದನೆ,ಯಶಸ್ವೀ ಮಹಿಳೆಯ ಹಿಂದೆ ಕುಟುಂಬವಿದ್ದಾಗ ಅಭಿವೃದ್ಧಿ: ಡಾ. ಆಶಾ ಪಿ.ಹೆಗ್ಡೆ ಮೂಡುಬಿದಿರೆ: ಕರ್ನಾಟಕ ರಾಜ್ಯದ ಶೇ 50ಕ್ಕೂ ಅಧಿಕ ಮಹಿಳೆಯರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ.65ರಿಂದ 68 ಶೇ ಮಹಿಳೆಯರಲ್ಲಿ ರಕ್ತಹೀನತೆಯ ಸಮಸ್ಯೆಯಿದೆ. ಮಹಿಳಾ ಸಬಲೀಕರಣವೆಂದರೆ ಮಹಿಳೆಯರಿಗೆ ಬರೇ ಶಿಕ್ಷಣ, […]

ಮೂಡುಬಿದಿರೆ, ಜು. 16: ಧಾರ್ಮಿಕ ಉತ್ಸವಗಳಲ್ಲಿ ದೇಶೀಯ ಸಾಂಸ್ಕೃತಿಕ ಪರಂಪರೆಯ ಮೂಲಸತ್ವ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಉದ್ಯಮಿ, ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್ ಗೌರವಾಧ್ಯಕ್ಷ ಕೆ. ಶ್ರೀಪತಿ ಭಟ್ ಹೇಳಿದರು.ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವಕ್ಕೆ ಪೂರಕವಾಗಿ ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಆ.27ರಂದು ಮೂಡುಬಿದಿರೆ ಶ್ರೀ ಕೃಷ್ಣ ಕಟ್ಟೆ ಎದುರು ನಡೆಯಲಿರುವ 38ನೇ ವರ್ಷದ ಮೊಸರುಕುಡಿಕೆ ಮತ್ತು ಸಾಂಸ್ಕೃತಿಕ ಉತ್ಸವ ಕುರಿತಾದ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿಮಾತನಾಡಿದ ಅವರು ಧಾರ್ಮಿಕ, ಸಾಂಸ್ಕೃತಿಕ ಕಲಾಪರಂಪರೆಯನ್ನು […]

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

ಅಬೂಬಕ್ಕರ್ ಮುಸ್ಲಿಯಾರ್ ಅವರ ಅನುಸ್ಮರಣೆ, ಕುರ್ ಆನ್, ತಹೀಲ್ ಸಮರ್ಪಣೆ ಕಾರ್ಯಕ್ರಮವು ಮೂಡುಬಿದಿರೆ ಬದ್ರಿಯಾ ಟೌನ್ ಜುಮ್ಮಾ ಮಸೀದಿಯಲ್ಲಿ ಶುಕ್ರವಾರ ಜುಮ್ಮಾ ನಮಾಝ್ ಬಳಿಕ ನಡೆಯಿತು. ಮಸೀದಿಯ ಖತೀಬರಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬೂಬಕ್ಕರ್ ಹಾಜಿ ಅವರು ಈ ಮಸೀದಿಯಲ್ಲಿ ಸುಮಾರು ಎರಡು ದಶಕಗಳ ಕಾಲ ಖತೀಬರಾಗಿ,ಬಳಿಕ ಸುತ್ತಮುತ್ತಲ ಮಸೀದಿಗಳ ಖಾಝಿಯಾಗಿ ಸಲ್ಲಿಸಿದ ದೀನೀ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲಾಯಿತು. ಮಸೀದಿ ಕಮಿಟಿಯ ಅಧ್ಯಕ್ಷರಾದ ಅಬ್ದುರ್ರಹ್ಮಾನ್ (ಅಬ್ಬಾಕ), ಉಪಾಧ್ಯಕ್ಷ ಖಾದರ್ ಜ್ಯೋತಿನಗರ, […]

ಮಂಗಳೂರು :ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್ನಲ್ಲಿ ಶನಿವಾರ ನಡೆದ ಹಸಿರೇ ಉಸಿರು ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಗ್ರಾಮವಾಸ್ತವ್ಯ, ಬ್ರಾೃಂಡ್ ಮಂಗಳೂರಿನಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದ.ಕ.ಜಿಲ್ಲಾ ಕಾರ್ಯನಿರತ […]

ಮೂಡುಬಿದಿರೆ: ೨೦೨೪ ಮೇ ಯಲ್ಲಿ ನಡೆದ ಸಿ.ಎ. ಅಂತಿಮಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ಲೋಬೋ, ಪಲ್ಲವಿ ಹೆಚ್ ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ,ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್,ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್,ಪ್ರಖ್ಯಾತ್, ಪವನ್, ನಾಗರಾಜ್ ಜಿ ಶೆಟ್ಟಿ, ಹೇಮಂತ್ ಕುಮಾರ್ ಡಿ.ಕೆ. ,ಶ್ರೀನಿಧಿ ಎಸ್ ಶೆಟ್ಟಿ, ಖುಶ್ಬೂ […]

ಬಾಬು ರಾಜೇಂದ್ರ ಪ್ರಸಾದ ಪ್ರೌಢಶಾಲೆಯಲ್ಲಿ ಸಂಸತ್ತು ಮತ್ತು ಇತರ ಸಂಘಗಳ ಉದ್ಘಾಟನೆ ದಿನಾಂಕ: 12-07-2024, ಶುಕ್ರವಾರ ಅಪರಾಹ್ನ 2.45 ಕ್ಕೆ, ಈ ಕಾರ್ಯಕ್ರಮವನ್ನು ಕುಮಾರಿ ಗಾನವಿ ನಿರ್ವಹಿಸಿದರು. ಪ್ರಾರ್ಥನೆಗೈಯುವ ಜವಾಬ್ದಾರಿಯನ್ನು ಶರಣ್ಯ, ಅನನ್ಯ, ಮತ್ತು ಕೃತಿ ಮಾಡಿದರು. ಆಕಾಶ ಸ್ವಾಗತ ಮಾತನಾಡಿದರು. ಸಂಸತ್ತಿನ ಕುರಿತು ಮಾಹಿತಿಯನ್ನು ಆಳ್ವಾಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಸುನೀಲ ನೀಡಿದರು. ನಾಗವರ್ಮ ಜೈನ್, ಪುತ್ತಿಗೆ ಗ್ರಾಮದ ಮಾಜಿ ಪಂಚಾಯತ್ ಸದಸ್ಯರು, ಉದ್ಘಾಟನಾ ಸಮಾರಂಭವನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸುಧಾರತ್ನಾಕರ್ ಉಪಸ್ಥಿತರಿದ್ದರು. […]