Category: MLA Umanath kotian

  • ಮೂಡುಬಿದಿರೆ ಮೈನ್ ಶಾಲೆಯಲ್ಲಿ ವಿವೇಕ ಶಾಲಾ ಕೊಠಡಿ ಉದ್ಘಾಟನೆ

    ಮೂಡುಬಿದಿರೆ ಮೈನ್ ಶಾಲೆಯಲ್ಲಿ ವಿವೇಕ ಶಾಲಾ ಕೊಠಡಿ ಉದ್ಘಾಟನೆ

    ಮೂಡುಬಿದಿರೆ:  ತಾಲೂಕಿನ ದ.ಕ.ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈನ್ ಮೂಡುಬಿದಿರೆ ಇಲ್ಲಿ ವಿವೇಕ ಶಾಲಾ ಯೋಜನೆಯಡಿಯಲ್ಲಿ ನಿರ್ಮಾಣವಾಗಿರುವ ಎರಡು ವಿವೇಕ ಕೊಠಡಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಿಗೆ  ಕೀಳರಿಮೆ ಬೇಡ. ಕನ್ನಡ ಮಾಧ್ಯಮದಲ್ಲಿ ಕಲಿತ ಹೆಚ್ಚಿನವರು ಉತ್ತಮ ಹುದ್ದೆಗಳನ್ನು ಅಲಂಕರಿಸಿ ಯಶಸ್ಸನ್ನು ಕಂಡವರಿದ್ದಾರೆ ಎಂದು ಹೇಳಿದರು.ವಿವೇಕ ಶಾಲಾ ಯೋಜನೆಯಡಿ ತಾಲೂಕಿನ ಕೆಲವು ಶಾಲೆಗಳಿಗೆ ಈಗಾಗಲೇ ಹೆಚ್ಚುವರಿ ಕೊಠಡಿಗಳನ್ನು ನೀಡಲಾಗಿದೆ. ಇನ್ನೂ ಹೆಚ್ಚಿನ ಕೊಠಡಿಗಳ ಅಗತ್ಯವಿದ್ದು […]

    Continue Reading

  • ರಾ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ : ಬೈಕ್ ಸವಾರ  ಸಾವು

    ರಾ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ : ಬೈಕ್ ಸವಾರ  ಸಾವು

    ಮೂಡುಬಿದಿರೆ: ರಾಷ್ಟ್ರೀಯ ‌ಹೆದ್ದಾರಿಯ 169 ರಲ್ಲಿ ಹಾದು ಹೋಗುವ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜ್ ಪಕ್ಕದಲ್ಲಿ  ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯ ಪರಿಣಾಮವಾಗಿ ಬೈಕ್ ಸವಾರನೊಬ್ಬ ನಿನ್ನೆ ರಾತ್ರಿ ಬಲಿಯಾದ ಘಟನೆ ನಡೆದಿದೆ.ಗಂಜಿಮಠದ ನಿವಾಸಿ ಅಬ್ದುಲ್ ಖಾದರ್ (69) ಮೃತಪಟ್ಟ ವ್ಯಕ್ತಿ.ಮಿಜಾರಿನಲ್ಲಿ ರಾ. ಹೆ. ಕಾಮಗಾರಿಯು ಅಪೂಣ೯ ಸ್ಥಿತಿಯಲ್ಲಿದ್ದು ಅಲ್ಲಿ ಮೋರಿಯ ದೊಡ್ಡ ಚರಂಡಿಗೆ ಅಡ್ಡವಾಗಿ ಹೊಂಡ ತೋಡಿ ಅದಕ್ಕೆ ಕಾಂಕ್ರೀಟ್ ಬೆಡ್ಡಿಂಗ್  ಹಾಕಲಾಗಿದ್ದು ಅಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸಲಿಲ್ಲ. ಅಲ್ಲಿ ಹೊಂಡ ಇರುವುದು ರಾತ್ರಿ ಯಾರ […]

    Continue Reading

  • ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ – ಡಾ.ಡಿ ವಿರೇಂದ್ರ ಹೆಗ್ಗಡೆ

    ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ – ಡಾ.ಡಿ ವಿರೇಂದ್ರ ಹೆಗ್ಗಡೆ

    ಮೂಡುಬಿದಿರೆ : ಭಕ್ತರು ತಮಗೆ ಸೇರಿದ ದೇವಾಲಯಗಳನ್ನು ಸುಸಜ್ಜಿತವಾಗಿಸಿಕೊಳ್ಳಬೇಕು. ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ದರೆಗುಡ್ಡೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ದೇವರು ಎಲ್ಲೆಡೆಯೂ ಇದ್ದಾನೆ. ಆದರೆ ದೇವರ ಸಾನಿಧ್ಯವಿದ್ದರೆ ಅಲ್ಲಿ ಎಲ್ಲರೂ ಒಗ್ಗೂಡಲು ಸಾಧ್ಯ. ದೇವರ ಸಾನಿಧ್ಯವನ್ನು […]

    Continue Reading

  • ಇಟಲ ಮಹತೋಭಾರ ಸೋಮನಾಥೇಶ್ವರ ಬ್ರಹ್ಮಕಲಶ : ವೈಭವದ ಹೊರೆಕಾಣಿಕೆ ಮೆರವಣಿಗೆ

    ಇಟಲ ಮಹತೋಭಾರ ಸೋಮನಾಥೇಶ್ವರ ಬ್ರಹ್ಮಕಲಶ : ವೈಭವದ ಹೊರೆಕಾಣಿಕೆ ಮೆರವಣಿಗೆ

    ಮೂಡುಬಿದಿರೆ : ಮಹತೋಭಾರ  ಸೋಮನಾಥೇಶ್ವರ ದೇವಸ್ಥಾನ ಇಟಲ ದರೆಗುಡ್ಡೆ, ಸೋಮನಾಥೇಶ್ವರ ದೇವರ ಕ್ಷೇತ್ರವು ಸಂಪೂರ್ಣ  ಶಿಲಾಮಯವಾಗಿ ಪುನರ್‌ ನಿರ್ಮಿಸಿ ಇದೀಗ  ಬ್ರಹ್ಮಕಲಶೋತ್ಸವವು ಮೆ.೨ರಂದು ನಡೆಯಲಿದ್ದು ಆ ಪ್ರಯುಕ್ತ ವೈಭವದ ಹೊರೆಕಾಣಿಕೆ ಮೆರವಣಿಗೆಯು ಭಾನುವಾರ ಸಂಜೆ ನಡೆಯಿತು.ಅಳಿಯೂರು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮೈದಾನದಿಂದ ಹೊರಟ ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ  ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.ಬಳಿಕ ಸುಮಾರು ೨.ಕಿ.ಮೀ ದೂರದ ದರೆಗುಡ್ಡೆ ಇಟಲ ದೇವಸ್ಥಾನದವರೆಗೆ ನಡೆದ ಮೆರವಣಿಗೆಯಲ್ಲಿ […]

    Continue Reading

  • ದರೆಗುಡ್ಡೆ ಇಟಲ ದೇಗುಲದ ಚಪ್ಪರ ಮುಹೂತ೯  ಮತ್ತು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ದರೆಗುಡ್ಡೆ ಇಟಲ ದೇಗುಲದ ಚಪ್ಪರ ಮುಹೂತ೯  ಮತ್ತು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮೂಡುಬಿದಿರೆ: ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ   ಶ್ರೀ ಕ್ಷೇತ್ರ ಇಟಲ ದರೆಗುಡ್ಡೆ ಇದರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂತ೯ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾಯ೯ಕ್ರಮವು ಸೋಮವಾರ  ನಡೆಯಿತು.ಉದ್ಯಮಿ ರಮಾನಂದ ಸಾಲ್ಯಾನ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.  ಕೆ. ನರಸಿಂಹ ತಂತ್ರಿ ಹಾಗೂ ರಾಘವೇಂದ್ರ ತಂತ್ರಿ ಮತ್ತು ಅಸ್ರಣ್ಣರಾದ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳೊಂದಿಗೆ ಚಪ್ಪರ ಮುಹೂರ್ತ ನೆರವೇರಿತು.   ಕಾತಿ೯ಕ್ ಶಿತಾ೯ಡಿ ಅವರು ಕ್ಷೇತ್ರದ ಬಗ್ಗೆ ರಚಿಸಿರುವ ಹಾಡಿನ ಪೋಸ್ಟರ್ ನ್ನು ಇದೇ ಸಂದಭ೯ದಲ್ಲಿ […]

    Continue Reading

  • ಮೂಡುಬಿದಿರೆಯಲ್ಲಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ “ಪ್ರಸಾದ್ ನೇತ್ರಾಲಯ” ಉದ್ಘಾಟನೆ

    ಮೂಡುಬಿದಿರೆಯಲ್ಲಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ “ಪ್ರಸಾದ್ ನೇತ್ರಾಲಯ” ಉದ್ಘಾಟನೆ

    ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ದೊಡ್ಡ ನೆಟ್‌ವರ್ಕ್ ಹೊಂದಿರುವ ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ 10ನೇ ಸುಸಜ್ಜಿತ ಚಿಕಿತ್ಸಾ ಕೇಂದ್ರ ಆಸ್ಪತ್ರೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹಾಗೂ ಸಭಾ ಕಾರ್ಯಕ್ರಮವನ್ನು  ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಭಾನುವಾರ ಮೂಡುಬಿದಿರೆಯ ಬಡಗ ಬಸದಿ ಎದುರಿನ ಫಾರ್ಚೂನ್-2 ಕಟ್ಟಡದಲ್ಲಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಾಚಿಸಿ ಮಾತನಾಡಿದ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ, ಆಧ್ಯಾತ್ಮಿಕ ಕೇಂದ್ರವಾದ ಮೂಡುಬಿದಿರೆಯಲ್ಲಿ […]

    Continue Reading

  • ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ಪೈಕಿ ಅತೀ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿರುವ ಮತ್ತು ನೆರೆ ರಾಜ್ಯಗಳಾದ ಕೇರಳ, ಗೋವಾದಲ್ಲಿ ತನ್ನ ಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ಪ್ರಸಾದ್ ನೇತ್ರಾಲಯದ ಮೂಡುಬಿದಿರೆಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಮಾ. ೧೬ ರಂದು ಬೆಳಿಗ್ಗೆ ಮೂಡುಬಿದಿರೆಯ ಜೈನಪೇಟೆ ಬಡಗ ಬಸದಿ ಎದುರು ಇರುವ ಫಾರ್ಚೂನ್ -೨ ಕಟ್ಟಡದ ಮೊದಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕರಾದ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. […]

    Continue Reading

  • ಅನಾರೋಗ್ಯ ಪೀಡಿತರಿಗಾಗಿ  ಮಿಡಿಯುತ್ತಿದ್ದ ಹೃದಯ ಇನ್ನಿಲ್ಲ

    ಅನಾರೋಗ್ಯ ಪೀಡಿತರಿಗಾಗಿ  ಮಿಡಿಯುತ್ತಿದ್ದ ಹೃದಯ ಇನ್ನಿಲ್ಲ

    ಮೂಡುಬಿದಿರೆ:  ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ಸ್ಪಂದಿಸುತಿದ್ದ ಯುವಕ, ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂಡುಬಿದಿರೆ ಕಡೆಪಲ್ಲ ನಿವಾಸಿ ವಿಜೇಶ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ.ಬ್ರಹ್ಮಕಲಶ, ಕಂಬಳ ಹಾಗೂ ಜಾತ್ರೆಗಳ  ಸಂದಭ೯ಗಳಲ್ಲಿ ವಿವಿಧ ರೀತಿಯ ವೇಷ ಹಾಕಿ ಅನಾರೋಗ್ಯ ಪೀಡಿತರಿಗೆ ಮಿಡಿಯುತ್ತಿದ್ದ ಹೃದಯ ಇನ್ನಿಲ್ಲ.  ವಿಜೇಶ್ ಅವರಿಗೆ ಕಳೆದ 10 ದಿನಗಳ ಹಿಂದೆ ಎದೆನೋವು ಕಾಣಿಸಿಕೊಂಡಿದ್ದು ಸ್ಟ್ರೋಕ್ ಆಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇದೇ ಸಂದಭ೯ದಲ್ಲಿ ಬಿಪಿ ಮತ್ತು ಕಿಡ್ನಿಯ ಸಮಸ್ಯೆಯು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆಗೆ  ಸ್ಪಂದಿಸದೇ ನಿನ್ನೆರಾತ್ರಿ ನಿಧನರಾಗಿದ್ದಾರೆ.ವಿಜೇಶ್ ಅವರ  ತಂದೆ […]

    Continue Reading

  • ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಮೂಡುಬಿದಿರೆ : ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕದಂಗವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆಯು ಶುಕ್ರವಾರ ನಡೆಯಿತು.ಅನುವಂಶೀಯ ಆಡಳಿತ ಮೊಕ್ತೇಸರ, ಚೌಟರ ಅರಮನೆಯ ಕುಲದೀಪ ಎಂ. ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಅರಮನೆಯ ಅಂಗಣದಲ್ಲಿ ಎಡಪದವು ಮುರಳೀಧರ ತಂತ್ರಿಗಳು ಹಾಗೂ ಬಸದಿಗಳ ಇಂದ್ರರು ಪ್ರಾರ್ಥನೆ ನೆರವೇರಿಸಿ ದೀಪ ಪ್ರಜ್ವಲಿಸಿದರು.ಚೌಟರ ಅರಮನೆಗೆ ಸಂಬಂದಪಟ್ಟ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಗೈದರು.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ […]

    Continue Reading

  • ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ : ದ.ಕ.ಜಿ. ಪಂಚಾಯತ್ ಮಂಗಳೂರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆರ್. ಐ. ಡಿ. ಎಫ್ -೨೮ರಲ್ಲಿ ಮಂಜೂರಾದ ತಾಲೂಕಿನ ಮೂಡುಬಿದಿರೆ ಮತ್ತು ಶಿತಾ೯ಡಿಯಲ್ಲಿ ತಲಾ ಐವತ್ತಮೂರುವರೆ ಲಕ್ಷ ವೆಚ್ಚದಲ್ಲಿ ನಿಮಾ೯ಣಗೊಳ್ಳಲಿರುವ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ ಎ. ಕೋಟ್ಯಾನ್ ಶುಕ್ರವಾರ ಶಿಲಾನ್ಯಾಸಗೈದರು.ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಪಶು ಚಿಕಿತ್ಸಾ ಆಸ್ಪತ್ರೆಗೆ ೫೩.೧೬ ಲಕ್ಷ ವೆಚ್ಚದಲ್ಲಿ ಅನುದಾನ ಬಿಡುಗಡೆಗೊಂಡಿದ್ದು, ಇದೀಗ ಹಳೆಯ ಕಟ್ಟಡವನ್ನು ದುರಸ್ತಿಗೊಳಿಸಿ […]

    Continue Reading