Category: Moodabidire

  • ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಚಾಂಪಿಯನ್ಷಿಪ್: ಆಳ್ವಾಸ್‌ನ ಪುರುಷರ ಹಾಗೂ ಮಹಿಳೆಯರ ತಂಡ ಒಟ್ಟು 6 ವಿಭಾಗದಲ್ಲೂ ಸಮಗ್ರ ತಂಡ ಪ್ರಶಸ್ತಿಗೆ ಪಾತ್ರ

    ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಚಾಂಪಿಯನ್ಷಿಪ್: ಆಳ್ವಾಸ್‌ನ ಪುರುಷರ ಹಾಗೂ ಮಹಿಳೆಯರ ತಂಡ ಒಟ್ಟು 6 ವಿಭಾಗದಲ್ಲೂ ಸಮಗ್ರ ತಂಡ ಪ್ರಶಸ್ತಿಗೆ ಪಾತ್ರ

    ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಟ್ ಲಿಫ್ರ‍್ಸ್ ಸಂಸ್ಥೆ (ರಿ.) ಹಾಗೂ ಮೈಸೂರು ಜಿಲ್ಲಾ ವೇಟ್ ಲಿಫ್ರ‍್ಸ್ ಸಂಸ್ಥೆ (ರಿ.) ಇವರ ಜಂಟಿ ಆಶ್ರಯದಲ್ಲಿ ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ- ಯೂತ್, ಜೂನಿಯರ್, ಸೀನಿಯರ್ ಸೇರಿದಂತೆ ಇರುವ ಒಟ್ಟು ಆರು ವಿಭಾಗಳಲ್ಲೂ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು.ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಪುರುಷರ ವಿಭಾಗದಲ್ಲಿ ಒಟ್ಟು 9 ಚಿನ್ನ, 10 […]

    Continue Reading

  • “ಲಯನ್ಸ್ ಕ್ಲಬ್ ಅಲಂಗಾರ್ ವತಿಯಿಂದ ಸಂತ ತೋಮಸ್ ಶಾಲೆಗೆ ಸ್ವಾತಂತ್ರ್ಯ ದಿನದ ವಿಶೇಷ ಕಂಪ್ಯೂಟರ್ ಕೊಡುಗೆ”

    “ಲಯನ್ಸ್ ಕ್ಲಬ್ ಅಲಂಗಾರ್ ವತಿಯಿಂದ ಸಂತ ತೋಮಸ್ ಶಾಲೆಗೆ ಸ್ವಾತಂತ್ರ್ಯ ದಿನದ ವಿಶೇಷ ಕಂಪ್ಯೂಟರ್ ಕೊಡುಗೆ”

    ಲಯನ್ ಕ್ಲಬ್ ಅಲಂಗಾರ್: ಸಂತ ತೋಮಸ್ ಶಾಲೆಗೆ ಸ್ವಾತಂತ್ರ್ಯ ದಿನದ ವಿಶೇಷ ಕಂಪ್ಯೂಟರ್ ಕೊಡುಗೆ ಲಯನ್ಸ್ ಕ್ಲಬ್ ಅಲಂಗಾರ್ ವತಿಯಿಂದ, 2024 ರ ಆಗಸ್ಟ್ 14 ರಂದು, ಕೊಡುಗೈ ದಾನಿಗಳಾದ ಅಧ್ಯಕ್ಷರು ಜಾಸಿಂತಾ ಡಿಮೆಲ್ಲೊ ಹಾಗೂ ಸ್ಟೇಲ್ಲಾ ರೊಡ್ರಿಗಸ್ ರವರೊಂದಿಗೆ, ಲಯನ್ ವಿನೋದ್, ಲಯನ್ ರಾಜ ರವರ ಸಹಕಾರದೊಂದಿಗೆ, ಸಂತ ತೋಮಸ್ ಅಲಂಗಾರ್ ಶಾಲೆಗೆ ಹೊಸ ಕಂಪ್ಯೂಟರ್ ನ್ನು ಹಸ್ತಾಂತರಿಸಲಾಯಿತು. ಈ ಸೇವಾ ಕಾರ್ಯಕ್ರಮವು ದೇಶದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿತವಾಗಿತ್ತು. ಲಯನ್ ವಿನೋದ್ ರವರು ಡಿಸ್ಕೌಂಟ್ […]

    Continue Reading

  • ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಶಿಸ್ತು – ಸಮಯ ಪ್ರಜ್ಞೆಯಿಂದ ಯಶಸ್ಸು: ಆಳ್ವ

    ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಶಿಸ್ತು – ಸಮಯ ಪ್ರಜ್ಞೆಯಿಂದ ಯಶಸ್ಸು: ಆಳ್ವ

    ವಿದ್ಯಾಗಿರಿ: ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ಯಶಸ್ಸು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಮಹಿಳಾ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಸ್ಪಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಋಣಾತ್ಮಕ ಚಿಂತೆಯನ್ನು ಬಿಡಬೇಕು. ಭಾವನಾತ್ಮಕ ವಿಷಯಗಳಿಗೆ ಮಹತ್ವ ನೀಡಬಾರದು. ದೈನಂದಿನ ಬದುಕಿನಲ್ಲಿ ಶೈಕ್ಷಣಿಕವಾಗಿ ಪರಿಶ್ರಮ ಹಾಕಬೇಕು. ವಾಣಿಜ್ಯ ಶಿಕ್ಷಣಕ್ಕೆ […]

    Continue Reading

  • ಮಾನವೀಯತೆಯೇ ಭಾರತೀಯತೆಎಕ್ಸಲೆಂಟ್ ಸ್ವಾತಂತ್ರೋತ್ಸವದಲ್ಲಿ ಯು ಟಿ ಖಾದರ್ ಅಭಿಮತ

    ಮಾನವೀಯತೆಯೇ ಭಾರತೀಯತೆಎಕ್ಸಲೆಂಟ್ ಸ್ವಾತಂತ್ರೋತ್ಸವದಲ್ಲಿ ಯು ಟಿ ಖಾದರ್ ಅಭಿಮತ

    ಮೂಡುಬಿದಿರೆ : ಬಲಿಷ್ಠ ಭಾರತ ನಿರ್ಮಾಣ ಸಶಕ್ತ ವಿದ್ಯಾರ್ಥಿಸಮುದಾಯದ ದೃಢ ಸಂಕಲ್ಪದಿAದ ಸಾಧ್ಯ. ಬಲಿಷ್ಠ ವಿದ್ಯಾರ್ಥಿಸಮುದಾಯದ ಕಲ್ಪನೆ ರಾಷ್ಟçಭಕ್ತಿಯ ಬದ್ಧತೆಯುಳ್ಳಶಿಕ್ಷಣ ಸಂಸ್ಥೆಯಿAದ ಸಾಕಾರಗೊಳ್ಳುತ್ತದೆ. ಪ್ರಸ್ತುತಕಾಲಘಟ್ಟದಲ್ಲಿ ಶಿಕ್ಷಣ ಸಂಸ್ಥೆಯ ಸ್ಥಾಪಕರು ನಿಜವಾದದೇಶಭಕ್ತರು ಎಂದು ಕರ್ನಾಟಕ ವಿಧಾನಸಭೆಯಸಭಾಧ್ಯಕ್ಷರಾದ ಶ್ರೀ ಯು ಟಿ ಖಾದರ್ ಸ್ವಾತಂತ್ರೋತ್ಸವದಸAದೇಶ ನೀಡಿದರು. ಅವರು ಮೂಡುಬಿದಿರೆ ಎಕ್ಸಲೆಂಟ್ ಸಮೂಹಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸ್ವಾತಂತ್ರೋತ್ಸವದ ಶುಭಸಂದರ್ಭದಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಮತ್ತುವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿಭಾಗವಹಿಸಿ ಮಾತನಾಡಿದರು. ಭಾರತ ಹಿಂದಿನಿAದಲೂ ಮಾನವೀಯತೆ,ಸಂಸ್ಕೃತಿ, ಮೌಲ್ಯಯುತ ಜೀವನಕ್ಕೆ ಆದರ್ಶವಾದ […]

    Continue Reading

  • ಅಲ್ ಮದ್ರಸತುಲ್ ಮಹಮ್ಮದೀಯ ಮೂಡಬಿದ್ರೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ: ಲಾಡಿ ಜುಮಾ ಮಸೀದಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

    ಅಲ್ ಮದ್ರಸತುಲ್ ಮಹಮ್ಮದೀಯ ಮೂಡಬಿದ್ರೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ: ಲಾಡಿ ಜುಮಾ ಮಸೀದಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

    ‌ಅಲ್ ಮದ್ರಸತುಲ್ ಮಹಮ್ಮದೀಯ ಮೂಡಬಿದ್ರೆ ಇದರ ವತಿಯಿಂದ 78 ನೇ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಬೆಳಿಗ್ಗೆ ಗಂಟೆ 7:00 ಸರಿಯಾಗಿ ಮೂಡುಬಿದಿರೆಯ ಲಾಡಿ ಜುಮಾ ಮಸೀದಿ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮೂಡುಬಿದ್ರೆ ಟೌನ್ ಜುಮಾ ಮಸೀದಿ ಖತೀಬರಾದ ಬಹು. ಅಬೂಬಕ್ಕರ್ ಸಿದ್ದೀಕ್ ದಾರಿಮಿ ಪ್ರಾರ್ಥನೆಗೈದರು.ಧ್ವಜಾರೋಹಣವನ್ನು ಮೂಡುಬಿದ್ರೆ ಟೌನ್ ಮಸೀದಿಯ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ (ಅಬ್ಬುವಾಕ) ನೆರೆವೇರಿಸಿದರು. ಮದ್ರಸ ಮುಖ್ಯೋಪಾಧ್ಯಾಯರಾದ ಬಹು. ರಫೀಕ್ ದಾರಿಮಿ ಮೂಡಬಿದ್ರೆ ಸ್ವಾಗತಿಸಿ, ಲಾಡಿ ಜುಮಾ ಮಸೀದಿ ಖತೀಬರಾದ ಬಹು. ಫಾಯಿಝ್ ಫೈಝಿ […]

    Continue Reading

  • ಸಮೃದ್ಧ ಭಾರತದ ಕನಸು ನನಸಾಗಲಿ….ಜೈನ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

    ಸಮೃದ್ಧ ಭಾರತದ ಕನಸು ನನಸಾಗಲಿ….ಜೈನ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

    ಜೈನ ಪದವಿಪೂರ್ವ ಕಾಲೇಜಿನಲ್ಲಿ 78ನೆಯ ಸ್ವಾತಂತ್ರ್ಯೋತ್ಸವವನ್ನು ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಇವರು ಧ್ವಜಾರೋಹಣ ಮಾಡುವುದರೊಂದಿಗೆ ಪ್ರಾರಂಭಿಸಲಾಯಿತು.ಸಮೃದ್ಧ ಭಾರತದ ಕನಸು ನನಸಾಗಲಿಆ ಮೂಲಕ ತ್ಯಾಗ ಬಲಿದಾನಗಳ ಹಿಂದಿನ ನಿರೀಕ್ಷೆಗಳು ಫಲ ನೀಡಲಿ ಎಂಬುದಾಗಿ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರುನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಶ್ರೀಮತಿ ಚೇತನ ರಾಜೇಂದ್ರ ಹೆಗಡೆಯವರು ಸ್ವಾತಂತ್ರ್ಯ ಪಡೆದು 77 ವರ್ಷಗಳು ಕಳೆದ ಈ ಸಂದರ್ಭದಲ್ಲಿ ನೈತಿಕ ಮೌಲ್ಯಗಳ ಅಧಪತನದತ್ತ ವಿದ್ಯಾರ್ಥಿಗಳ ಗಮನ ಸೆಳೆದರು ..ಭವ್ಯ ಭಾರತದ ಮುಂದಿನ ಪ್ರಜೆಗಳಾಗಿರುವ ವಿದ್ಯಾರ್ಥಿಗಳು ತಮ್ಮ […]

    Continue Reading

  • ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಪವರ್ ಫ್ರೆಂಡ್ಸ್ ವತಿಯಿಂದ ಸಂಭ್ರಮದ 78ನೇ ಸ್ವಾತಂತ್ರೋತ್ಸವ ಆಚರಣೆ

    ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಪವರ್ ಫ್ರೆಂಡ್ಸ್ ವತಿಯಿಂದ ಸಂಭ್ರಮದ 78ನೇ ಸ್ವಾತಂತ್ರೋತ್ಸವ ಆಚರಣೆ

    ದೇಶದ 78ನೇ ಸ್ವಾತಂತ್ರೋತ್ಸವದ ಅಂಗವಾಗಿ ಪವರ್ ಫ್ರೆಂಡ್ಸ್ ವತಿಯಿಂದ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವನ್ನು ಆಚರಿಸಲಾಯಿತು. ಮೂಡ ಅಧ್ಯಕ್ಷರಾದ ಹರ್ಷವರ್ಧನ್ ಪಡಿವಾಳ್ ಧ್ವಜಾರೋಹಣ ನೆರವೇರಿಸಿದರು. ಮಿತ್ತಬೈಲು ಶಶಿಧರ್ ನಾಯಕ್, ಪವರ್ ಫ್ರೆಂಡ್ಸ್ ಅಧ್ಯಕ್ಷರು ಮತ್ತು ಸದಸ್ಯರು ಈ ಸಂದರ್ಭದಲ್ಲಿದ್ದರು.

    Continue Reading

  • ಆಳ್ವಾಸ್‌ನಲ್ಲಿ  ಸಂಭ್ರಮದಿಂದ  ನಡೆದ ೭೮ನೇ ಸ್ವಾತಂತ್ರ‍್ಯೋತ್ಸವ , ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಲಿ; ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ ಆಶಯ

    ಆಳ್ವಾಸ್‌ನಲ್ಲಿ  ಸಂಭ್ರಮದಿಂದ  ನಡೆದ ೭೮ನೇ ಸ್ವಾತಂತ್ರ‍್ಯೋತ್ಸವ , ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಲಿ; ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ ಆಶಯ

    ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ ಆಶಿಸಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ ೭೮ನೇ ಸ್ವಾತಂತ್ರ‍್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶವನ್ನು ಆರ್ಥಿಕ, ಸಾಮಾಜಿಕ, ಸಾಮುದಾಯಿಕವಾಗಿ ಎಲ್ಲರೂ ಸೇರಿ ಕಟ್ಟೋಣ’ ಎಂದ ಅವರು, ‘ವೈಯಕ್ತಿಕ ಸ್ವಾತಂತ್ರ‍್ಯದ ಉಳಿವೂ ಇಂದಿನ ಅವಶ್ಯಕತೆ. ಸ್ವಾತಂತ್ರ‍್ಯ ವನ್ನು ಯಾರದೇ ಪಾದಕ್ಕೆ ಸಮರ್ಪಿಸಬೇಡಿ’ ಎಂದು […]

    Continue Reading

  •  ಭಾರತ ಪುಣ್ಯ ಭೂಮಿ-  ಉಮಾನಾಥ್ ಕೋಟ್ಯಾನ್

     ಭಾರತ ಪುಣ್ಯ ಭೂಮಿ-  ಉಮಾನಾಥ್ ಕೋಟ್ಯಾನ್

    ಮೂಡುಬಿದಿರೆ:-ಭಾರತ ದೇಶದಲ್ಲಿ ಜನಿಸಿರುವುದೇ ನಮ್ಮೆಲ್ಲರ ಭಾಗ್ಯ ಭಾರತ ಪುಣ್ಯ ಭೂಮಿ. ೭೮ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ನಾವೆಲ್ಲರೂ ಸ್ವಾತಂತ್ರö್ಯಕ್ಕಾಗಿ ಮಡಿದ ಲಕ್ಷಾಂತರ ವೀರರ ಸ್ಮರಣೆಯನ್ನು ಮಾಡಿಕೊಳ್ಳುತ್ತಾ ತಾಯಿ ಭಾರತಿಗೆ, ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಆಕೆಯ ಕೀರ್ತಿಯನ್ನು ಜಗದಗಲಕ್ಕೆ ತಲುಪಿಸುವ ಅತ್ಯಂತ ಮಹತ್ವದ ದಿನ ಇದಾಗಿದೆ. ಪ್ರತಿಯೊಬ್ಬರ ಮನಸಿನಲ್ಲಿ ತಿರಂಗ ಸದಾ ಹಾರುತ್ತಿರಲಿ ಎಂದು ಮೂಡುಬಿದಿರೆ-ಮುಲ್ಕಿ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು. ಅವರು ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ೭೮ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದರು. […]

    Continue Reading

  • “ಗಂಟಾಲ್ಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ಮತ್ತು ನೀರಳಿಕೆ ಖಿಳ್ರಿಯ್ಯ ಮಸೀದಿ ಆಶ್ರಯದಲ್ಲಿ 78ನೇ ಸ್ವಾತಂತ್ರೋತ್ಸವದ ಆಚರಣೆ: ಶ್ರೀಪತಿ ಬಟ್ ಇವರು ಮದರಸ ಮಕ್ಕಳಿಗೆ ಧನಸಹಾಯ”

    “ಗಂಟಾಲ್ಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ಮತ್ತು ನೀರಳಿಕೆ ಖಿಳ್ರಿಯ್ಯ ಮಸೀದಿ ಆಶ್ರಯದಲ್ಲಿ 78ನೇ ಸ್ವಾತಂತ್ರೋತ್ಸವದ ಆಚರಣೆ: ಶ್ರೀಪತಿ ಬಟ್ ಇವರು ಮದರಸ ಮಕ್ಕಳಿಗೆ ಧನಸಹಾಯ”

    ಬದ್ರಿಯಾ ಜುಮ್ಮಾ ಮಸೀದಿ ಗಂಟಾಲ್ಕಟ್ಟೆ ಹಾಗೂ ಖಿಳ್ರಿಯ್ಯ ಮಸೀದಿ ನೀರಳಿಕೆ ಆಶ್ರಯದಲ್ಲಿ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯಿತು ಗಂಟಾಲ್ ಕಟ್ಟೆ ಖತಿಬಾರದ ಬಸೀರ್ ದಾರಿಮಿ, ನೀರಳಿಕೆ ಸದರ್ ಉಸ್ತಾದ್ ಅಬೂಬಕ್ಕರ್ ಫೈಝಿ, ಹನೀಫ್ ಯಮನಿ, ಜಮಾಲ್ ಉಸ್ತಾದ್ ಶರೀಫ್ ಉಸ್ತಾದ್ ಹಾಗೂ ಗಣ್ಯ ವ್ಯಕ್ತಿಗಳಾದ ಗಂಟಾಲ್ ಕಟ್ಟೆ ಮಸೀದಿಯ ಅಧ್ಯಕ್ಷರು ಹಾಜಿ ಹಮೀದ್ ಗೊಗುಡ್ಡೆ, ಬದ್ರುಲ್ ಹುದಾ ಯೆಂಗ್ ಮೆನ್ಸ್ ಗಂಟಾಲ್ ಕಟ್ಟೆ ಇದರ ಅಧ್ಯಕ್ಷರು ಇಲ್ಲೀಯಾಜ್ ಗಂಟಾಲ್ ಕಟ್ಟೆ, ಹಾಗೂ SKSSF ಯುನಿಟ್ ಗಂಟಾಲ್ಕಟ್ಟೆ ಇದರ […]

    Continue Reading