Category: Moodabidire

  • ತಾಕೋಡೆಯಲ್ಲಿ ರಸ್ತೆಗುರುಳಿದ ಬೃಹತ್ ಮರ ಸಂಚಾರ ಅಸ್ತವ್ಯಸ್ತ

    ತಾಕೋಡೆಯಲ್ಲಿ ರಸ್ತೆಗುರುಳಿದ ಬೃಹತ್ ಮರ ಸಂಚಾರ ಅಸ್ತವ್ಯಸ್ತ

    ಮೂಡುಬಿದರೆ: ಇಲ್ಲಿಗೆ ಸಮೀಪದ ತಾಕೊಡೆ ಹಾಗೂ ಪುಚ್ಚೇರಿಯ ನಡುವೆ ಬೃಹತ್ ಮರ ಒಂದು ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ತೀವ್ರತೊಡಕು ಉಂಟಾಗಿದೆಇದರಿಂದಾಗಿ ಬಂಟ್ವಾಳ ಭಾಗಕ್ಕೆ ತೆರಳುವ ವಾಹನಗಳು ಸರತಿಯ ಸಾಲಿನಲ್ಲಿ ನಿಲ್ಲುವಂತಾಗಿದೆ.. ಮರ ಬೀಡುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಹಾನಿ ಉಂಟಾಗಿದೆ ಅದೃಷ್ಟ ವಿಷಾದ್ ಯಾವುದೇ ದೊಡ್ಡ ಅನಾಹುತಗಳು ಸಂಭವಿಸಿಲ್ಲ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಸ್ಥಳೀಯರ ಸಹಕಾರದೊಂದಿಗೆ ಮರತೆರವುಗೊಳಿಸುವ ಕಾರ್ಯ ನಡೆಯುತ್ತಿದೆ

    Continue Reading

  • ಮಳೆ ಹಾನಿ ಪ್ರದೇಶಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ

    ಮಳೆ ಹಾನಿ ಪ್ರದೇಶಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ

    ಮೂಡುಬಿದಿರೆ ಬಡಗು ಬಸದಿ ಬಳಿಯ ರಸ್ತೆ ಅಂಚಿನ ಮಣ್ಣು ಕುಸಿತಕ್ಕೊಳಗಾಗಿ ಅಪಾಯಕಾರಿ ಸ್ಥಿತಿಯಲ್ಲಿರುವ ಸೇತುವೆ ಹಾಗೂ ವಿವಿಧ ರೀತಿಯ ಹಾನಿ ಪ್ರಮಾಣಗಳನ್ನು ಶಾಸಕರಾದ ಉಮಾನಾಥ ಎ. ಕೋಟ್ಯಾನ್ ಪರಿಶೀಲಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಅವರು ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಹಾಗೂ ವಿವಿಧ ಸಂಬಂಧಿತ ಇಂಜಿನಿಯರ್‌ಗಳೊಂದಿಗೆ ಚರ್ಚೆ ನಡೆಸಿ ಪರಿಹಾರ ರೂಪವನ್ನು ನೀಡುವಲ್ಲಿ ಸರಕಾರಕ್ಕೆ ಬೇಡಿಕೆ ಸಲ್ಲಿಸಲು ಸಮಾಲೋಚನೆ ನಡೆಸಿದರು. ಬಿಜೆಪಿ ಮಂಡಲ ಕಾರ್ಯದರ್ಶಿ ರಂಜಿತ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ, ಉದ್ಯಮಿಗಳಾದ ಮಹೇಂದ್ರವರ್ಮ ಜೈನ್, […]

    Continue Reading

  • ಡೆಂಜಾರು: ವಿಪರೀತ ಮಳೆಗೆ ಕೊಚ್ಚಿಕೊಂಡು ಹೋದ 5 ದನಗಳು, ಒಂದು ದನ ಬಲಿ

    ಡೆಂಜಾರು: ವಿಪರೀತ ಮಳೆಗೆ ಕೊಚ್ಚಿಕೊಂಡು ಹೋದ 5 ದನಗಳು, ಒಂದು ದನ ಬಲಿ

    ಮೂಡುಬಿದಿರೆ: ಕಳೆದ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರು ನಿವಾಸಿ ಪ್ರಕಾಶ್ ಅವರ ಮನೆಯ ಬಳಿ ಇರುವ ಕೊಟ್ಟಿಗೆಯಲ್ಲಿ 5 ದನಗಳು ಕೊಚ್ಚಿಕೊಂಡು ಹೋಗಿವೆ. ಈ ದುರ್ಘಟನೆಯಲ್ಲಿ 1 ದನ ದುರ್ಮರಣ ಹೊಂದಿದೆ. 2 ದನಗಳು ವಾಪಸು ಬಂದು, ಉಳಿದ 2 ದನಗಳು ಇನ್ನೂ ಕಾಣೆಯಾಗಿವೆ. ಘಟನಾ ಸ್ಥಳಕ್ಕೆ ತಕ್ಷಣ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಬಿ., ಸಹಾಯಕ ನಿರ್ದೇಶಕರು (ಗ್ರಾ.ಉ), ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, […]

    Continue Reading

  • ಮೂಡುಬಿದಿರೆ | ಭಾರಿ ಮಳೆಯ ರೌದ್ರ: ಪಣಪಿಲ ಸೇತುವೆ ಕೊಚ್ಚಿಹೋಗಿದ್ದು, ಮತ್ತೊಂದು ಸೇತುವೆ ಅಪಾಯದ ಅಂಚಿನಲ್ಲಿ

    ಮೂಡುಬಿದಿರೆ | ಭಾರಿ ಮಳೆಯ ರೌದ್ರ: ಪಣಪಿಲ ಸೇತುವೆ ಕೊಚ್ಚಿಹೋಗಿದ್ದು, ಮತ್ತೊಂದು ಸೇತುವೆ ಅಪಾಯದ ಅಂಚಿನಲ್ಲಿ

    ಮೂಡುಬಿದಿರೆ: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೂಡುಬಿದಿರೆ ಪ್ರದೇಶದಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಪಣಪಿಲ ಬಳಿಯ ಒಂದು ಸೇತುವೆ ಕೊಚ್ಚಿಕೊಂಡು ಹೋಗಿದ್ದು, ಮತ್ತೊಂದು ಸೇತುವೆ ಅಪಾಯದ ಸ್ಥಿತಿಯಲ್ಲಿದೆ. ತಾಲೂಕಿನ ಪಣಪಿಲ ಗ್ರಾಮದಲ್ಲಿರುವ ಆಯರೆಗುಡ್ಡೆ-ಬೋರುಗುಡ್ಡೆಯನ್ನು ಸಂಪರ್ಕಿಸುವ ಬಿರ್ಮೆರಬೈಲು ಸೇತುವೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ಅಲ್ಲದೆ, ಪಣಪಿಲ ಶಾಲೆಗೆ ಹೋಗುವ ಪ್ರಮುಖ ರಸ್ತೆ上的ಕಲ್ಲೇರಿ ಸೇತುವೆಯ ಭಾಗದಲ್ಲಿ ನೀರು ಚಿಮ್ಮಿಕೊಂಡು ರಸ್ತೆ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಸ್ಥಳೀಯರ ಪ್ರಕಾರ, ಈ ಪ್ರದೇಶದ ರಸ್ತೆ ಮತ್ತು ಸೇತುವೆಗಳು ಅಪಾಯದ ಅಂಚಿನಲ್ಲಿವೆ. ಮಳೆಯಿಂದ […]

    Continue Reading

  • ನಿರಂತರ ಮಳೆಯಿಂದಾಗಿ ಮನೆ ಕುಸಿತ: ಬೋರುಗುಡ್ಡೆಯಲ್ಲಿ ವೃದ್ಧೆ ಮೃತ್ಯು

    ನಿರಂತರ ಮಳೆಯಿಂದಾಗಿ ಮನೆ ಕುಸಿತ: ಬೋರುಗುಡ್ಡೆಯಲ್ಲಿ ವೃದ್ಧೆ ಮೃತ್ಯು

    ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಬೋರುಗುಡ್ಡೆ ಪ್ರದೇಶದಲ್ಲಿ ನಿನ್ನೆ ರಾತ್ರಿ ಒಂದು ಮನೆ ಸಂಪೂರ್ಣವಾಗಿ ಕುಸಿದ ಪರಿಣಾಮ ವೃದ್ಧೆಯೋರ್ವರು ದುರ್ಮರಣ ಹೊಂದಿದ ದುಃಖದ ಘಟನೆ ನಡೆದಿದೆ. ಮೃತಳು ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆ ಜನತಾ ಕಾಲನಿಯ ನಿವಾಸಿ ಪರಿಶಿಷ್ಟ ಜಾತಿಯ ಗೋಪಿ (80ವ) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೋಪಿ ಅವರ ಮನೆಯು ಸೋರುತ್ತಿತ್ತು. ಇದನ್ನು ತಡೆಯಲು, ಮಕ್ಕಳನ್ನು ತರ್ಪಾಲು ಹಾಕಲು ಹೊರಗಡೆ ಕಳುಹಿಸಿದಾಗ, ಮನೆಯನ್ನು ಅಡ್ಡಗಟ್ಟಿದ ಮಳೆಯ ಕಾರಣದಿಂದ ಮನೆಯು […]

    Continue Reading

  • ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ, ನಾಳೆ ಗುರುವಾರ (ಆಗಸ್ಟ್ 1) ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ, ನಾಳೆ ಗುರುವಾರ (ಆಗಸ್ಟ್ 1) ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ (ಪಿಯು) ನಾಳೆ ಆಗಸ್ಟ್ 1ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ […]

    Continue Reading

  • ಮೂಡುಬಿದಿರೆ: ಅತಿವೃಷ್ಠಿಯಿಂದ ಹಲವೆಡೆ ಜಲಾವೃತ

    ಮೂಡುಬಿದಿರೆ: ಅತಿವೃಷ್ಠಿಯಿಂದ ಹಲವೆಡೆ ಜಲಾವೃತ

    ಮೂಡುಬಿದಿರೆ: ಜಿಲ್ಲೆಯಲ್ಲಿ ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಕೆಲವು ಭಾಗಗಳು ಜಲಾವೃತಗೊಂಡಿವೆ. ಪುರಸಭಾ ವ್ಯಾಪ್ತಿಯ ಕೆಲವು ಮುಖ್ಯ ರಸ್ತೆಗಳು ನೀರಿನಿಂದ ತುಂಬಿಕೊಂಡಿದ್ದು, ಇದು ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡಿದೆ. ಕೋಟೆಬಾಗಿಲು ಮಾರಿಗುಡಿಯ ದ್ವಾರದ ಸಮೀಪದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದ ಕಾರಣದಿಂದ, ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಸಂಬಂಧಿಸಿದ ಅಧಿಕಾರಿಗಳು ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ವಿನಂತಿಸಲಾಗಿದೆ.

    Continue Reading

  • ಮೂಡುಬಿದಿರೆ: ಭಾರಿ ಮಳೆಗೆ ಕಿರು ಸೇತುವೆ ಮತ್ತು ಆವರಣಗೋಡೆ ಕುಸಿತ

    ಮೂಡುಬಿದಿರೆ: ಭಾರಿ ಮಳೆಗೆ ಕಿರು ಸೇತುವೆ ಮತ್ತು ಆವರಣಗೋಡೆ ಕುಸಿತ

    ಮೂಡುಬಿದಿರೆ: ಪಟ್ಟಣದ ವಿವಿಧ ಭಾಗಗಳಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರದ ಭಾರಿ ಮಳೆಯಿಂದ ಬಡಗ ಬಸದಿ ಸಮೀಪ, ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕಿರು ಸೇತುವೆ ಕುಸಿದು, ಸ್ಥಳೀಯರಿಗೆ ಸಮಸ್ಯೆ ಉಂಟಾಗಿದೆ. ಇದೆ ಸಮಯದಲ್ಲಿ, ಕಾಳಿಕಾಂಬ ದೇವಾಲಯದ ಪರಿಸರದಲ್ಲಿರುವ ಜಿ. ಮೋಹನ ಶೆಣೈ ಅವರ ಆವರಣಗೋಡೆ ಸಹ ಕುಸಿದಿದೆ. ಈ ಘಟನೆಯಿಂದ ತೀವ್ರ ತೊಂದರೆ ಉಂಟಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

  • ಭಾರಿ ಮಳೆಗೆ ಮುನ್ನೆಚ್ಚರಿಕಾ ಕ್ರಮ: ದ.ಕ. ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಜು. 31

    ಭಾರಿ ಮಳೆಗೆ ಮುನ್ನೆಚ್ಚರಿಕಾ ಕ್ರಮ: ದ.ಕ. ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಜು. 31

    ದಕ್ಷಿಣ ಕನ್ನಡ: ಭಾರಿ ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ (12 ನೇ ತರಗತಿವರೆಗೆ) ಜುಲೈ 31ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಾಕೃತಿಕ ಆಪತ್ತನ್ನು ತಡೆಯಲು ಸರ್ಕಾರದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ, ಈ ಅವಧಿಯಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಎಚ್ಚರಿಕೆ ವಹಿಸುವಂತೆ ಕೇಳಿಕೊಳ್ಳಲಾಗಿದೆ. ಸರ್ಕಾರದ […]

    Continue Reading

  • ಸಿಎ ಫೌಂಡೇಶನ್ ಪರೀಕ್ಷೆ : ಆಳ್ವಾಸ್ ಕಾಲೇಜಿನ 100 ವಿದ್ಯಾರ್ಥಿಗಳು ಉತ್ತೀರ್ಣ

    ಸಿಎ ಫೌಂಡೇಶನ್ ಪರೀಕ್ಷೆ : ಆಳ್ವಾಸ್ ಕಾಲೇಜಿನ 100 ವಿದ್ಯಾರ್ಥಿಗಳು ಉತ್ತೀರ್ಣ

    ವಿದ್ಯಾಗಿರಿ: ಪ್ರಸಕ್ತ ವರ್ಷದಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಶೇಕಡಾ ೧೪.೯೬% ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ ಶೇಕಡ ೬೮.೦೩ ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ ೧೪೭ ವಿದ್ಯಾರ್ಥಿಗಳಲ್ಲಿ ೧೦೦ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷದಲ್ಲಿ ಆಳ್ವಾಸ್‌ನ ೪೨ ವಿದ್ಯಾರ್ಥಿಗಳು ಸಿಎ ಫೈನಲ್‌ನಲ್ಲಿ, ೩೦ ವಿದ್ಯಾರ್ಥಿಗಳು ಸಿಎ ಇಂಟರ್ ಮಿಡಿಯೇಟ್ […]

    Continue Reading