ಕೃಷ್ಣೋತ್ಸವಕ್ಕೆ ಶುಭ ಹಾರೈಸಿದ ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

Category: Moodabidire

  • ಕೃಷ್ಣೋತ್ಸವಕ್ಕೆ ಶುಭ ಹಾರೈಸಿದ ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

    ಕೃಷ್ಣೋತ್ಸವಕ್ಕೆ ಶುಭ ಹಾರೈಸಿದ ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

    ಕೃಷ್ಣೋತ್ಸವಕ್ಕೆ ಶುಭ ಹಾರೈಸಿದ ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜವನೆರ್ ಬೆದ್ರ ಫೌಂಡೇಶನ್ ವತಿಯಿಂದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108 ನೇ ವರ್ಷದ ಮೊಸರು ಕುಡಿಕೆ ಪ್ರಯುಕ್ತ ನಡೆಯುವ ಕೃಷ್ಣೋತ್ಸವ 2024 ಗೆ ಬಿಜೆಪಿಯ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಭ ಹಾರೈಸಿದರೆ ನಳಿನ್ ಕುಮಾರ್ ಕಟೀಲ್ ಅವರಿಗೆ ಸಂಘಟನೆಯ ಪ್ರಮುಖರು ಕ್ಷಷ್ಣೋತ್ಸವ ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದು ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆಪಿ ಜಗದೀಶ ಅಧಿಕಾರಿ ,ಜವನೆರ್ […]

    Continue Reading

  • ಜು. 20 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆ – ಪಿಯುಸಿ ಗಳಿಗೆ ರಜೆ

    ಜು. 20 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆ – ಪಿಯುಸಿ ಗಳಿಗೆ ರಜೆ

    ಉಡುಪಿ ಹಾಗೂ ದಕ್ಷಿಣ ಜಿಲ್ಲೆಯಾದ್ಯಂತ ತೀವ್ರ ಮಳೆ ಹಿನ್ನಲೆ ಜುಲೈ 20 ರಂದು ಜಿಲ್ಲೆಯ ಶಾಲೆ, ಪಿಯುಸಿ ತರಗತಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

    Continue Reading

  • ನೆಲ್ಲಿಕಾರು ಗ್ರಾ.ಪಂನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    ನೆಲ್ಲಿಕಾರು ಗ್ರಾ.ಪಂನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಮೂಡುಬಿದಿರೆ : ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮತ್ತು ಪೌಷ್ಟಿಕ ಆಹಾರ ಕಿಟ್ ವಿತರಣಾ ಸಮಾರಂಭವು ನೆಲ್ಲಿಕಾರು ಗ್ರಾಮ ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.ಶಿಬಿರವನ್ನು ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ ಉದ್ಘಾಟಿಸಿ ಮಾತನಾಡಿ ವರ್ಷವಿಡೀ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕರಿಗೆ ಆರೋಗ್ಯ ಭದ್ರತೆಯ ಜತೆಗೆ ಪೌಷ್ಟಿಕಾಂಶ ಉಳ್ಳ ಆಹಾರ ಧಾನ್ಯ ನೀಡುತ್ತಿರುವ ಸರಕಾರದ ಈ ಯೋಜನೆ ಉತ್ತಮವಾಗಿದೆ ಎಂದರು.ಉಪಾಧ್ಯಕ್ಷೆ ಸುಶೀಲಾ ಸದಸ್ಯರಾದ ಜಯಂತ ಹೆಗ್ಡೆ , ಆಶಾಲತ […]

    Continue Reading

  • ಪವರ್ ಫ್ರೆಂಡ್ಸ್ ಬೆದ್ರದಿಂದ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ

    ಪವರ್ ಫ್ರೆಂಡ್ಸ್ ಬೆದ್ರದಿಂದ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ

    ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಹಾಗೂ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ) ಕಾರ್ಕಳ ಇವುಗಳ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಮತ್ತು ಪ್ರಧಾನ ಮಂತ್ರಿ ಜನಸೇವಾ ಸೌಲಭ್ಯಗಳ ಅಭಿಯಾನವು ಸಮಾಜ ಮಂದಿರದಲ್ಲಿ ಶುಕ್ರವಾರ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೂಡುಬಿದಿರೆ ಇದರ ಅಧ್ಯಕ್ಷ ಕೆ.ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಭಾರತೀಯ ಅಂಚೆ ಇಲಾಖೆಗೆ ಸುಮಾರು […]

    Continue Reading

  • ಮೂಡುಬಿದಿರೆಯಲ್ಲಿ ಶ್ರೀರಾಮನಾಮ ಜಪ ಅಭಿಯಾನ

    ಮೂಡುಬಿದಿರೆಯಲ್ಲಿ ಶ್ರೀರಾಮನಾಮ ಜಪ ಅಭಿಯಾನ

    ಮೂಡುಬಿದಿರೆ: ಗೌಡ ಸಾರಸ್ವತ ಬ್ರಾಹ್ಮಣ ( ಜಿ.ಎಸ್.ಬಿ) ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಪರ್ತಗಾಳಿ ಗೋವಾ ಇದರ ಸಾರ್ಧ ಪಂಚಶತಮಾನೋತ್ಸವ (550ವರ್ಷ) ಅಂಗವಾಗಿ 550 ದಿನಗಳ ( 2024ರ ಎಪ್ರಿಲ್ 17ರಿಂದ 2025ರ ಅಕ್ಟೋಬರ್ 18) 550 ಕೋಟಿ ಶ್ರೀ ರಾಮ ನಾಮ ಜಪ ಅಭಿಯಾನ ಸಂಸ್ಥಾನದ ಶಾಖಾ ಮಠ ಸಹಿತ ಹಲವೆಡೆ ದೇವಸ್ಥಾನಗಳಲ್ಲಿ ಈಗಾಗಲೇ ನಡೆಯುತ್ತಿದೆ.ಕಳೆದ ಜೂನ್ 15ರಿಂದ ಮೂಡುಬಿದಿರೆಯ ಮೂಡುವೇಣುಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಪುನಃ […]

    Continue Reading

  • ನಕಲಿ ರಜೆ ಆದೇಶ: FIR ದಾಖಲಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

    ನಕಲಿ ರಜೆ ಆದೇಶ: FIR ದಾಖಲಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

    ಮಂಗಳೂರು: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜುನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    Continue Reading

  • ಮುಂದಿನ 7 ದಿನಗಳಿಗೆ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯ ಎಚ್ಚರಿಕೆ

    ಮುಂದಿನ 7 ದಿನಗಳಿಗೆ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯ ಎಚ್ಚರಿಕೆ

    ಬೆಂಗಳೂರು : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್‌ ಕೂಡ ಜಾರಿಗೆ ಇರುತ್ತದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, […]

    Continue Reading

  • ಮೂಡುಬಿದಿರೆ : ಪೌರ ಕಾರ್ಮಿಕರಿಗೆ ಅಭಿನಂದನೆ,ಯಶಸ್ವೀ ಮಹಿಳೆಯ ಹಿಂದೆ ಕುಟುಂಬವಿದ್ದಾಗ ಅಭಿವೃದ್ಧಿ: ಡಾ. ಆಶಾ ಪಿ.ಹೆಗ್ಡೆ

    ಮೂಡುಬಿದಿರೆ : ಪೌರ ಕಾರ್ಮಿಕರಿಗೆ ಅಭಿನಂದನೆ,ಯಶಸ್ವೀ ಮಹಿಳೆಯ ಹಿಂದೆ ಕುಟುಂಬವಿದ್ದಾಗ ಅಭಿವೃದ್ಧಿ: ಡಾ. ಆಶಾ ಪಿ.ಹೆಗ್ಡೆ

    ಮೂಡುಬಿದಿರೆ : ಪೌರ ಕಾರ್ಮಿಕರಿಗೆ ಅಭಿನಂದನೆ,ಯಶಸ್ವೀ ಮಹಿಳೆಯ ಹಿಂದೆ ಕುಟುಂಬವಿದ್ದಾಗ ಅಭಿವೃದ್ಧಿ: ಡಾ. ಆಶಾ ಪಿ.ಹೆಗ್ಡೆ ಮೂಡುಬಿದಿರೆ : ಪೌರ ಕಾರ್ಮಿಕರಿಗೆ ಅಭಿನಂದನೆ,ಯಶಸ್ವೀ ಮಹಿಳೆಯ ಹಿಂದೆ ಕುಟುಂಬವಿದ್ದಾಗ ಅಭಿವೃದ್ಧಿ: ಡಾ. ಆಶಾ ಪಿ.ಹೆಗ್ಡೆ ಮೂಡುಬಿದಿರೆ : ಪೌರ ಕಾರ್ಮಿಕರಿಗೆ ಅಭಿನಂದನೆ,ಯಶಸ್ವೀ ಮಹಿಳೆಯ ಹಿಂದೆ ಕುಟುಂಬವಿದ್ದಾಗ ಅಭಿವೃದ್ಧಿ: ಡಾ. ಆಶಾ ಪಿ.ಹೆಗ್ಡೆ ಮೂಡುಬಿದಿರೆ: ಕರ್ನಾಟಕ ರಾಜ್ಯದ ಶೇ 50ಕ್ಕೂ ಅಧಿಕ ಮಹಿಳೆಯರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ.65ರಿಂದ 68 ಶೇ ಮಹಿಳೆಯರಲ್ಲಿ ರಕ್ತಹೀನತೆಯ ಸಮಸ್ಯೆಯಿದೆ. ಮಹಿಳಾ ಸಬಲೀಕರಣವೆಂದರೆ ಮಹಿಳೆಯರಿಗೆ ಬರೇ ಶಿಕ್ಷಣ, […]

    Continue Reading

  • ಮೂಡುಬಿದಿರೆ 38ನೇ ವರ್ಷದ ಮೊಸರುಕುಡಿಕೆ ಆಮಂತ್ರಣ ಪತ್ರಿಕೆ ಬಿಡುಗಡೆ ದೇಶೀಯ ಸಾಂಸ್ಕೃತಿಕ ಪರಂಪರೆ ಉಳಿಸಿ ಬೆಳೆಸಲು ಕರೆ

    ಮೂಡುಬಿದಿರೆ 38ನೇ ವರ್ಷದ ಮೊಸರುಕುಡಿಕೆ ಆಮಂತ್ರಣ ಪತ್ರಿಕೆ ಬಿಡುಗಡೆ ದೇಶೀಯ ಸಾಂಸ್ಕೃತಿಕ ಪರಂಪರೆ ಉಳಿಸಿ ಬೆಳೆಸಲು ಕರೆ

    ಮೂಡುಬಿದಿರೆ, ಜು. 16: ಧಾರ್ಮಿಕ ಉತ್ಸವಗಳಲ್ಲಿ ದೇಶೀಯ ಸಾಂಸ್ಕೃತಿಕ ಪರಂಪರೆಯ ಮೂಲಸತ್ವ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಉದ್ಯಮಿ, ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್ ಗೌರವಾಧ್ಯಕ್ಷ ಕೆ. ಶ್ರೀಪತಿ ಭಟ್ ಹೇಳಿದರು.ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವಕ್ಕೆ ಪೂರಕವಾಗಿ ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಆ.27ರಂದು‌ ಮೂಡುಬಿದಿರೆ ಶ್ರೀ ಕೃಷ್ಣ ಕಟ್ಟೆ ಎದುರು ನಡೆಯಲಿರುವ 38ನೇ ವರ್ಷದ ಮೊಸರುಕುಡಿಕೆ ಮತ್ತು ಸಾಂಸ್ಕೃತಿಕ ಉತ್ಸವ ಕುರಿತಾದ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿಮಾತನಾಡಿದ ಅವರು ಧಾರ್ಮಿಕ, ಸಾಂಸ್ಕೃತಿಕ ಕಲಾಪರಂಪರೆಯನ್ನು […]

    Continue Reading

  • ಮೂಡುಬಿದಿರೆ ಟೌನ್‌ ಜುಮ್ಮಾ ಮಸೀದಿಯಲ್ಲಿ ಅಬೂಬಕ್ಕರ್ ಹಾಜಿ ಅನುಸ್ಮರಣೆ

    ಮೂಡುಬಿದಿರೆ ಟೌನ್‌ ಜುಮ್ಮಾ ಮಸೀದಿಯಲ್ಲಿ ಅಬೂಬಕ್ಕರ್ ಹಾಜಿ ಅನುಸ್ಮರಣೆ

    ಅಬೂಬಕ್ಕ‌ರ್ ಮುಸ್ಲಿಯಾರ್ ಅವರ ಅನುಸ್ಮರಣೆ, ಕುರ್ ಆನ್, ತಹೀಲ್ ಸಮರ್ಪಣೆ ಕಾರ್ಯಕ್ರಮವು ಮೂಡುಬಿದಿರೆ ಬದ್ರಿಯಾ ಟೌನ್ ಜುಮ್ಮಾ ಮಸೀದಿಯಲ್ಲಿ ಶುಕ್ರವಾರ ಜುಮ್ಮಾ ನಮಾಝ್ ಬಳಿಕ ನಡೆಯಿತು. ಮಸೀದಿಯ ಖತೀಬರಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬೂಬಕ್ಕರ್ ಹಾಜಿ ಅವರು ಈ ಮಸೀದಿಯಲ್ಲಿ ಸುಮಾರು ಎರಡು ದಶಕಗಳ ಕಾಲ ಖತೀಬರಾಗಿ,ಬಳಿಕ ಸುತ್ತಮುತ್ತಲ ಮಸೀದಿಗಳ ಖಾಝಿಯಾಗಿ ಸಲ್ಲಿಸಿದ ದೀನೀ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲಾಯಿತು. ಮಸೀದಿ ಕಮಿಟಿಯ ಅಧ್ಯಕ್ಷರಾದ ಅಬ್ದುರ್ರಹ್ಮಾನ್ (ಅಬ್ಬಾಕ), ಉಪಾಧ್ಯಕ್ಷ ಖಾದರ್ ಜ್ಯೋತಿನಗರ, […]

    Continue Reading