



ಬೆಂಗಳೂರು, 21 ಜೂನ್ 2024: ರಾಜ್ಯದ ಜನತೆ ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿದ್ದಾಗ, ಕರ್ನಾಟಕ ಸರ್ಕಾರದಿಂದ ಮತ್ತೊಂದು ಹೊಡೆತ ಬಿದ್ದಿದೆ. ಮೊನ್ನೆ ಮಾತ್ರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ದರವನ್ನು ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಹಾಲಿನ ದರವನ್ನು ಕೂಡ ಹೆಚ್ಚಿಸಿ ಆದೇಶ ಹೊರಡಿಸಿದೆ. ಕರ್ನಾಟಕ ದೂಧ ಉತ್ಪಾದಕರ ಒಕ್ಕೂಟ (ಕೆಎಂಎಫ್) ಪ್ರತಿ ಲೀಟರ್ ಹಾಲಿನ ದರವನ್ನು 2.10 ರೂಗೆ ಹೆಚ್ಚಿಸುವ ಆದೇಶ ಹೊರಡಿಸಿದೆ

ಬೆಂಗಳೂರು : ‘ವೆಜ್, ಚಿಕನ್, ಫಿಶ್ ಸೇರಿ ಇತರೆ ಕಬಾಬ್ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸಬಾರದು’ ಎಂದು ಆರೋಗ್ಯ ಇಲಾಖೆಯು ಸೋಮವಾರ ಆದೇಶ ಹೊರಡಿಸಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಕಬಾಬ್ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯ ವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷ ರೂ.ಗಳ ವರೆಗೆ ದಂಡವನ್ನು ವಿಧಿಸಲಾಗುತ್ತದೆ. ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ನ ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಿಂದ […]

ಮೂಡುಬಿದಿರೆ, ಜೂ.೨೩: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಮೂಡುಬಿದಿರೆ ಘಟಕದ ವತಿಯಿಂದ ಶ್ರೀ ನಾರಾಯಣ ಗುರುಗಳ ಜೀವನ-ಸಂದೇಶ ಗೋಷ್ಠಿ: ಅರಿವು ೨೦೨೪, ಸಮ್ಮಾನ, ಯುವಸಿರಿ ಪುರಸ್ಕಾರ ಪ್ರದಾನ ಕಾರ್ಯಕ್ರಮ ಯುವವಾಹಿನಿ ಅಧ್ಯಕ್ಷ ಶಂಕರ ಎ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ರವಿವಾರ ಜರಗಿತು. ಭಾನುಮತಿ ಶೀನಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ಮುಖ್ಯ ಆತಿಥಿ, ರಾಜ್ಯ ಹೈಕೋರ್ಟ್ ನಿರ್ದೇಶಿತ ಹಿರಿಯ ನ್ಯಾಯವಾದಿ ಇರುವೈಲು ತಾರಾನಾಥ ಪೂಜಾರಿ ಅವರು ಜೀವನ ಮೌಲ್ಯ, […]

ಭಾರತೀಯ ಜನತಾ ಪಾರ್ಟಿ ಯುವ ಮೊರ್ಚ ಮುಲ್ಕಿ–ಮೂಡಬಿದಿರೆ ಮಂಡಲದ ಸಭೆಯು ಮಂಡಲ ಯುವ ಮೊರ್ಚ ಕುಮಾರ್ ಪ್ರಸಾದ್ ಇವರ ಅಧ್ಯಕ್ಷ ಯಲ್ಲಿ ನಡೆಯಿತು ರಾಷ್ಟ್ರ ನಾಯಕರಾದ ಜನಸಂಘದ ಸಂಸ್ಥಾಪಕರಾದ ದಿವಂಗತ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಪುಣ್ಯ ಸ್ಮರಣೆಯ ದಿನದಂದು ಅವರಿಗೆ ಪುಪ್ಪರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು, ಈ ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್ ,ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ,ಹಾಗೂ ಹರಿಪ್ರಸಾದ್ ಶೆಟ್ಟಿ ಯುವ ಮೊರ್ಚ ಪ್ರಭಾರಿಗಳಾದ ಪ್ರಮೋದ್ ದಿಡುಪೆ ಹಾಗೂ ಸಹಾ ಪ್ರಭಾರಿ ನಿತಿನ್ […]

ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ನಡೆದ ದಕ್ಷಿಣ ಭಾರತ ವಲಯ ಮಟ್ಟದ ಚಾಂಪಿಯನ್ಶಿಪ್ -2024 ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ನಮ್ಮ ಮೂಲ್ಕಿ – ಮೂಡುಬಿದಿರೆ ಕ್ಷೇತ್ರದ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರುವಿನ ಖೋ-ಖೋ ತಂಡ ದ್ವಿತೀಯ ಸ್ಥಾನ ಪಡೆದು ಮಹತ್ವದ ಸಾಧನೆ ಮಾಡಿದಾರೆ ಅವರ ಈ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳು. ಕರ್ನಾಟಕವನ್ನು ಗೌರವದಿಂದ ಪ್ರತಿನಿಧಿಸಿದ ಈ ಯುವ ಕ್ರೀಡಾಪಟುಗಳು ತಮ್ಮ ಶ್ರಮ, ಸಮರ್ಪಣೆ ಮತ್ತು ಕ್ರೀಡಾ ಮನೋಭಾವದಿಂದ ಮಾತ್ರವಲ್ಲದೆ, ರಾಜ್ಯದ ಕ್ರೀಡಾ ಸಾಮರ್ಥ್ಯವನ್ನು ಮೆರೆಯುವಲ್ಲಿ ಸಫಲರಾಗಿದ್ದಾರೆ.

ಮೂಡುಬಿದಿರೆ, 21 ಜೂನ್ 2024: ಕಲ್ಲಬೆಟ್ಟು ಸಹಕಾರಿ ಹಿ.ಪ್ರಾಥಮಿಕ ಶಾಲೆಯು ಈ ವರ್ಷದ ಯೋಗ ಡೇಯನ್ನು ಅತ್ಯಂತ ಉತ್ಸಾಹ ಮತ್ತು ಶ್ರದ್ಧೆಯೊಂದಿಗೆ ಆಚರಿಸಿತು. ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯರು ಬೃಹತ್ ಪ್ರಮಾಣದಲ್ಲಿ ಭಾಗವಹಿಸಿ, ವಿವಿಧ ಯೋಗಾಸನಗಳನ್ನು ಮಾಡಿ ಯೋಗದ ಮಹತ್ವವನ್ನು ಜಾಗೃತಿಗೊಳಿಸಿದರು. ವಿದ್ಯಾರ್ಥಿಗಳು ಸುಲಭ ಮತ್ತು ಅತಿರೋಧದ ಅಸನಗಳಿಂದ ಆರಂಭಿಸಿ, ಮುಂದೆ ಹೆಚ್ಚು ಸವಾಲಿನ ಯೋಗಾಸನಗಳನ್ನು ಸಹ ನಿರ್ವಹಿಸಿದರು. ಪ್ರಾತಃಕಾಲ 6 ಗಂಟೆಗೆ ಆರಂಭಗೊಂಡು 8 ಗಂಟೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರೂ ಯೋಗದ ತತ್ತ್ವಗಳು […]

ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ, ಮೂಡಬಿದ್ರೆಯ ಶ್ರೀ ಮಹಾವೀರ ಕಾಲೇಜಿನ NCC ಘಟಕವು ಮಾನವೀಯತೆಗೆ ಪೂರಕವಾದ ಜಾತಾವನ್ನು ಹಮ್ಮಿಕೊಂಡಿತ್ತು. ಈ ಜಾತೆಗೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಚಾಲನೆ ನೀಡಿದರು. ಅವರು ತಮ್ಮ ಉದ್ಬೋಧನೆಯಲ್ಲಿ, ಸ್ವಸ್ಥ ಸಮಾಜವನ್ನು ನಿರ್ಮಿಸುವಲ್ಲಿ NCC ಕೆಡೆಟ್ಗಳ ಪಾತ್ರ ಮಹತ್ವದ್ದಾಗಿದ್ದು, ದೇಶವನ್ನು ಕಾಯುವ ಕರ್ತವ್ಯವನ್ನು ನಿಭಾಯಿಸುವಂತಾಗಬೇಕು ಮತ್ತು ಮಾದಕ ವಸ್ತುಗಳ ಸೇವನೆಯ ಪರಿಣಾಮವನ್ನು ಸಮಾಜಕ್ಕೆ ತಿಳಿಸುವ ಜವಾಬ್ದಾರಿಯು ನಮ್ಮದಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ […]

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯಮಟ್ಟ) ಕಬಡ್ಡಿ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಚಾಂಪಿಯನ್ ಪಟ್ಟವನ್ನು ಗಳಿಸಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ನಡೆದ ಪುರುಷರ ಫೈನಲ್ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ […]

ಭಾರತೀಯ ಜನತಾ ಪಾರ್ಟಿ, ಮೂಲ್ಕಿ – ಮೂಡುಬಿದಿರೆ ಮಂಡಲದ ವತಿಯಿಂದ ಆಯೋಜಿಸಲಾಗಿದ್ದ “ವಿಶ್ವ ಯೋಗ ದಿನಾಚರಣೆ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಯೋಗದ ಮಹತ್ವವನ್ನು ವಿವರಿಸಿ, ವಿವಿಧ ಯೋಗಾಸನಗಳ ಪ್ರದರ್ಶನ ಹಾಗೂ ತರಗತಿಗಳನ್ನು ಆಯೋಜಿಸಲಾಗಿತ್ತು. ಎಲ್ಲ ವಯಸ್ಸಿನ ಹಾಗೂ ಹಿನ್ನಲೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಗದ ಆಧ್ಯಾತ್ಮಿಕ ಹಾಗೂ ಶಾರೀರಿಕ ಪ್ರಯೋಜನಗಳ ಬಗ್ಗೆ ಜ್ಞಾನಾರ್ಜನೆ ಮಾಡಿದರು. ಈ ದಿನದ ವಿಶೇಷ ಆಕರ್ಷಣೆಯಾಗಿ, ಜನರು ಜಮಾಯಿಸಿ ಹತ್ತಿರದ ಪ್ರಕೃತಿಯಲ್ಲಿ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ಎಲ್ಲಾ […]