Subscriber Content
Add content here that will only be visible to your subscribers.

Add content here that will only be visible to your subscribers.


ವಾಸ್ತು ತಜ್ಞ, ಚಂದ್ರಶೇಖರ ಸ್ವಾಮೀಜಿಯವರಿಗೆ ರಾಜ್ಯಮಟ್ಟದ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ಶನಿವಾರ ನಡೆದ ೨೨ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಆಧ್ಯಾತ್ಮಿಕ ಗುರು ಅಂತರಾಷ್ಟ್ರೀಯ ವಾಸ್ತು ತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ, ಅವರಿಗೆ ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ […]

ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ.ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ಬಗ್ಗೆ ಮಾತನಾಡಿದ ದೇವಿ ಪ್ರಸಾದ್ ಶೆಟ್ಟಿ ಅವರು ತೀರ್ಪುಗಾರರು ನೀಡುವ ತೀರ್ಪಿನ ಬಗ್ಗೆ ಕಂಬಳ ಆಯೋಜಕರು, ಕೋಣಗಳ […]

ಮೂಡುಬಿದಿರೆ: ಇಲ್ಲಿನ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಸಮಿತಿಯಿಂದ ಒಂಟಿಕಟ್ಟೆಯ ರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ 22 ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ನಡೆಯುವ ಕುದಿ ಕಂಬಳವು ಬುಧವಾರ ಆರಂಭಗೊಂಡಿತು.ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಕುದಿ ಕಂಬಳಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.ಪುರಸಭಾ ಉಪಾಧ್ಯಕ್ಷ ನಾಗರಾಜ ಫೂಜಾರಿ, ಕಂಬಳ ಸಮಿತಿಯ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು ಮತ್ತಿತರರು ಈ ಸಂದರ್ಭದಲ್ಲಿದ್ದರು.