Subscriber Content
Add content here that will only be visible to your subscribers.

Add content here that will only be visible to your subscribers.


ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಉನ್ನತಿಕರಿಸಿದ ಶಾಲೆ ಆರಂಬೋಡಿ ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಹಾಗೂ ಸಮಾಜ ಸೇವಕ ಕಿರಣ್ ಕುಮಾರ್ ಮಂಜಿಲ ಇವರು ಕೊಡುಗೆಯಾಗಿ ನೀಡಿದ ಶಾಲಾ ಮಕ್ಕಳ ಸಮವಸ್ತ್ರ ಕಾರ್ಯಕ್ರಮ ವು ಆರಂಬೋಡಿ ಶಾಲೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು ಈ ಸಂದರ್ಭದಲ್ಲಿ ಕಿರಣ್ ಮಂಜಿಲರವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು
ADVRTISEMENT



Leave a Reply