ಮೂಡುಬಿದಿರೆ:ಹದಿನೆಂಟು ಮಾಗಣೆಗಳ ಒಡೆಯ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಾಲಯಕ್ಕೆ ಕೆ.ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಭೇಟಿ ನೀಡಿ,ದೇವಳದ ಜೀರ್ಣೋದ್ದಾರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು, ಜೊತೆಗೆ ಉತ್ತಮ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.




ಮೂಡುಬಿದಿರೆ:ಹದಿನೆಂಟು ಮಾಗಣೆಗಳ ಒಡೆಯ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಾಲಯಕ್ಕೆ ಕೆ.ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಭೇಟಿ ನೀಡಿ,ದೇವಳದ ಜೀರ್ಣೋದ್ದಾರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು, ಜೊತೆಗೆ ಉತ್ತಮ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.
ADVRTISEMENT



Leave a Reply