Tag: #Abhayachandrajain

  • ರಾ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ : ಬೈಕ್ ಸವಾರ  ಸಾವು

    ರಾ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ : ಬೈಕ್ ಸವಾರ  ಸಾವು

    ಮೂಡುಬಿದಿರೆ: ರಾಷ್ಟ್ರೀಯ ‌ಹೆದ್ದಾರಿಯ 169 ರಲ್ಲಿ ಹಾದು ಹೋಗುವ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜ್ ಪಕ್ಕದಲ್ಲಿ  ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯ ಪರಿಣಾಮವಾಗಿ ಬೈಕ್ ಸವಾರನೊಬ್ಬ ನಿನ್ನೆ ರಾತ್ರಿ ಬಲಿಯಾದ ಘಟನೆ ನಡೆದಿದೆ.ಗಂಜಿಮಠದ ನಿವಾಸಿ ಅಬ್ದುಲ್ ಖಾದರ್ (69) ಮೃತಪಟ್ಟ ವ್ಯಕ್ತಿ.ಮಿಜಾರಿನಲ್ಲಿ ರಾ. ಹೆ. ಕಾಮಗಾರಿಯು ಅಪೂಣ೯ ಸ್ಥಿತಿಯಲ್ಲಿದ್ದು ಅಲ್ಲಿ ಮೋರಿಯ ದೊಡ್ಡ ಚರಂಡಿಗೆ ಅಡ್ಡವಾಗಿ ಹೊಂಡ ತೋಡಿ ಅದಕ್ಕೆ ಕಾಂಕ್ರೀಟ್ ಬೆಡ್ಡಿಂಗ್  ಹಾಕಲಾಗಿದ್ದು ಅಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸಲಿಲ್ಲ. ಅಲ್ಲಿ ಹೊಂಡ ಇರುವುದು ರಾತ್ರಿ ಯಾರ […]

    Continue Reading

  • ಇನ್ಮುಂದೆ ಮೂಡುಬಿದಿರೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಊಟ, ತಿಂಡಿ

    ಇನ್ಮುಂದೆ ಮೂಡುಬಿದಿರೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಊಟ, ತಿಂಡಿ

    ಮೂಡುಬಿದಿರೆ: ತಾಲೂಕಿನಾದ್ಯಾಂತ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಬಡಜನರಿಗೆ ಇನ್ಮುಂದೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟವುಳ್ಳ ಊಟ, ತಿಂಡಿ ದೊರೆಯಲಿದೆ. ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ದಿನಂಪ್ರತಿ ವಿವಿಧ ಬಗೆಯ ತಿಂಡಿಗಳಿಗೆ ಕೇವಲ ೫ ರೂ ಮೊತ್ತದಲ್ಲಿ ಹಾಗೂ ಊಟವೂ ೧೦ ರೂ ದರದಲ್ಲಿ ಸಿಗಲಿದೆ. ಯಾವ್ಯಾವ ದಿನ ಯಾವೆಲ್ಲಾ ಬಗೆಯ ಊಟ ತಿಂಡಿಗಳು ಸಿಗುತ್ತದೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

    Continue Reading

  • ಮೂಡುಬಿದಿರೆಯಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

    ಮೂಡುಬಿದಿರೆಯಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

    ಮೂಡುಬಿದಿರೆ: ಅಸಂಘಟಿತ ಕಾರ್ಮಿಕರು, ಬಡವರು ಹಸಿವಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನನ್ನು ಆರಂಭಿಸಿದ್ದಾರೆ. ಇದು ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಇಲ್ಲಿನ ಆಡಳಿತ ಸೌಧದ ಎದುರು ಅವರು ಬುಧವಾರ ಇಂದಿರಾ ಕ್ಯಾಂಟೀನನ್ನು ಉದ್ಘಾಟಿಸಿ ಮಾತನಾಡಿದರು. ಅಗ್ಗದ ದರದಲ್ಲಿ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟ ಸಿಗುತ್ತದೆ. ಬಡವರ ಹಸಿವು ನೀಗಿಸುವ ಇಂತಹ ಉತ್ತಮ ಸೌಲಭ್ಯ ದೇಶದ ಬೇರೆ ಯಾವ ರಾಜ್ಯಗಳಲ್ಲು ಇಲ್ಲ. […]

    Continue Reading

  • ಭಗವಾನ್ ಶ್ರೀ ಮಹಾವೀರ ಸ್ವಾಮಿಯ, 2624ನೇ ಜನ್ಮ ಕಲ್ಯಾಣ ಮಹೋತ್ಸವ

    ಭಗವಾನ್ ಶ್ರೀ ಮಹಾವೀರ ಸ್ವಾಮಿಯ, 2624ನೇ ಜನ್ಮ ಕಲ್ಯಾಣ ಮಹೋತ್ಸವ

    ಮೂಡುಬಿದಿರೆ: ಭಗವಾನ್ ಶ್ರೀ ಮಹಾವೀರ ಸ್ವಾಮಿಯ, 2624ನೇ ಜನ್ಮ ಕಲ್ಯಾಣ ಮಹೋತ್ಸವ, ಮಹಾವೀರ ಜಯಂತಿಯ ದಿನವಾದ ಗುರುವಾರ ಸಂಜೆ ಬೆಟ್ಕೇರಿಯಿಂದ ಸಾವಿರ ಕಂಬದ ಬಸದಿ ವರೆಗೆ ಮಹಾವೀರ ಸ್ವಾಮಿಯ ವೈ ಭವದ ಮೆರವಣಿಗೆಯು  ನಡೆಯಿತು.  ಜೈನ ಮಠದ ಭಟ್ಟಾರಕ ಚಾರುಕೀತಿ೯ ಪಂಡಿತಾಚಾಯ೯ವಯ೯ ಸ್ವಾಮೀಜಿ ಮೆರವಣಿಗೆಗೆ ಚಾಲನೆಯನ್ನು ನೀಡಿದರು. ಮಹಾವೀರ ಸ್ವಾಮಿಯ ಮೂತಿ೯ ಮತ್ತು ಧವಳಗ್ರಂಥಗಳನ್ನು ಮೆರವಣಿಗೆಯಲ್ಲಿ ಹೊತ್ತು ತರಲಾಯಿತು.ನಂತರ 125 ಮಂದಿಯಿಂದ ಸಾಮೂಹಿಕ ಅಷ್ಟ ವಿಧಾಚ೯ನೆ ಸೇವೆ ನಡೆಯಿತು.ವಕೀಲ ಎಂ. ಬಾಹುಬಲಿ ಪ್ರಸಾದ್, ಪಟ್ಣಶೆಟ್ಟಿ ಎಂ. ಸುದೇಶ್ […]

    Continue Reading

  • ಭಗವಾನ್ ಮಹಾವೀರರ ಅಹಿಂಸೋ ಪರಮೋ ಧರ್ಮ  ಸಂದೇಶ ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ-ಚಾರುಕೀರ್ತಿ ಭಟ್ಟಾರಕ  ಸ್ವಾಮೀಜಿ

    ಭಗವಾನ್ ಮಹಾವೀರರ ಅಹಿಂಸೋ ಪರಮೋ ಧರ್ಮ  ಸಂದೇಶ ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ-ಚಾರುಕೀರ್ತಿ ಭಟ್ಟಾರಕ  ಸ್ವಾಮೀಜಿ

    ಮೂಡುಬಿದಿರೆ: ತಾಲೂಕಿನ ರಾಷ್ಟೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರದೆದುರು ದೀಪ ಬೆಳಗಿಸಿ ಮೂಡುಬಿದಿರೆ ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉದ್ಘಾಟಿಸಿದರು.ನಂತರ ಸಂದೇಶ ನೀಡಿದ ಸ್ವಾಮೀಜಿಭಗವಾನ್ ಮಹಾವೀರರು ಬದುಕು ಬದುಕಲು ಬಿಡು ಎಂಬ  ತತ್ವ ಸಾರಿದವರು. ಇವತ್ತಿಗೂ ಭಗವಾನ್ ಮಹಾವೀರರ ಸಂದೇಶಗಳು ಪ್ರಸ್ತುತವಾಗಿದೆ‌. ಅಹಿಂಸೋ ಪರಮೋ ಧರ್ಮ ಎಂಬ ಸಂದೇಶವನ್ನು ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ ಎಂದ ಅವರು  […]

    Continue Reading

  • ಮೂಡುಬಿದಿರೆಯಲ್ಲಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ “ಪ್ರಸಾದ್ ನೇತ್ರಾಲಯ” ಉದ್ಘಾಟನೆ

    ಮೂಡುಬಿದಿರೆಯಲ್ಲಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ “ಪ್ರಸಾದ್ ನೇತ್ರಾಲಯ” ಉದ್ಘಾಟನೆ

    ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ದೊಡ್ಡ ನೆಟ್‌ವರ್ಕ್ ಹೊಂದಿರುವ ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ 10ನೇ ಸುಸಜ್ಜಿತ ಚಿಕಿತ್ಸಾ ಕೇಂದ್ರ ಆಸ್ಪತ್ರೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹಾಗೂ ಸಭಾ ಕಾರ್ಯಕ್ರಮವನ್ನು  ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಭಾನುವಾರ ಮೂಡುಬಿದಿರೆಯ ಬಡಗ ಬಸದಿ ಎದುರಿನ ಫಾರ್ಚೂನ್-2 ಕಟ್ಟಡದಲ್ಲಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಾಚಿಸಿ ಮಾತನಾಡಿದ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ, ಆಧ್ಯಾತ್ಮಿಕ ಕೇಂದ್ರವಾದ ಮೂಡುಬಿದಿರೆಯಲ್ಲಿ […]

    Continue Reading

  • ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ಪೈಕಿ ಅತೀ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿರುವ ಮತ್ತು ನೆರೆ ರಾಜ್ಯಗಳಾದ ಕೇರಳ, ಗೋವಾದಲ್ಲಿ ತನ್ನ ಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ಪ್ರಸಾದ್ ನೇತ್ರಾಲಯದ ಮೂಡುಬಿದಿರೆಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಮಾ. ೧೬ ರಂದು ಬೆಳಿಗ್ಗೆ ಮೂಡುಬಿದಿರೆಯ ಜೈನಪೇಟೆ ಬಡಗ ಬಸದಿ ಎದುರು ಇರುವ ಫಾರ್ಚೂನ್ -೨ ಕಟ್ಟಡದ ಮೊದಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕರಾದ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. […]

    Continue Reading

  • ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಮೂಡುಬಿದಿರೆ : ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕದಂಗವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆಯು ಶುಕ್ರವಾರ ನಡೆಯಿತು.ಅನುವಂಶೀಯ ಆಡಳಿತ ಮೊಕ್ತೇಸರ, ಚೌಟರ ಅರಮನೆಯ ಕುಲದೀಪ ಎಂ. ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಅರಮನೆಯ ಅಂಗಣದಲ್ಲಿ ಎಡಪದವು ಮುರಳೀಧರ ತಂತ್ರಿಗಳು ಹಾಗೂ ಬಸದಿಗಳ ಇಂದ್ರರು ಪ್ರಾರ್ಥನೆ ನೆರವೇರಿಸಿ ದೀಪ ಪ್ರಜ್ವಲಿಸಿದರು.ಚೌಟರ ಅರಮನೆಗೆ ಸಂಬಂದಪಟ್ಟ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಗೈದರು.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ […]

    Continue Reading

  • ಎಲ್ಲಿಯೂ ಕಾಣಸಿಗದ ಅಪರೂಪದ ಬ್ರಹ್ಮನ ದೇವಸ್ಥಾನ ಲಾಡಿಯಲ್ಲಿದೆ – ಡಾ. ಡಿ. ವಿರೇಂದ್ರ ಹೆಗ್ಗಡೆ

    ಎಲ್ಲಿಯೂ ಕಾಣಸಿಗದ ಅಪರೂಪದ ಬ್ರಹ್ಮನ ದೇವಸ್ಥಾನ ಲಾಡಿಯಲ್ಲಿದೆ – ಡಾ. ಡಿ. ವಿರೇಂದ್ರ ಹೆಗ್ಗಡೆ

    ಮೂಡುಬಿದಿರೆ: ಬ್ರಹ್ಮನಿಗೆ ಎಲ್ಲಿಯೂ ದೇವಸ್ಥಾನವಿಲ್ಲ.ಆದರೆ ಇಲ್ಲಿ ಅಪರೂಪದ ಬ್ರಹ್ಮಸ್ಥಾನವನ್ನು ನಿಮಿ೯ಸಿ ಎಲ್ಲರಿಗೂ ಅನುಗ್ರಹ ಸಿಗುವಂತೆ ಮಾಡಿರುವುದು ಈ ಕ್ಷೇತ್ರದ ವಿಶೇಷ. ಸೃಷ್ಠಿ ಮಾಡುವುದು ಸುಲಭ ಆದರೆ ಅದನ್ನು ರಕ್ಷಣೆ ಮಾಡುವುದು ಕಷ್ಟ ಆದರೆ ಇಲ್ಲಿನ ದೇವಸ್ಥಾನವನ್ನು  ಶ್ರದ್ಧೆ, ಏಕಾಗ್ರತೆ, ಭಕ್ತಿ ಮತ್ತು ಉತ್ಸಾಹದಿಂದ ಶಾಶ್ವತವಾಗಿ ನಿಮಿ೯ಸಲಾಗಿದೆ.ಎಂದು ಶ್ರೀ ಕ್ಷೇತ್ರ ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.   ಅವರು ಶ್ರೀ ಚತುಮು೯ಖ ಬ್ರಹ್ಮ ದೇವಸ್ಥಾನ (ನಾಗಬ್ರಹ್ಮ ಸ್ಥಾನ) ಲಾಡಿ ಮೂಡುಬಿದಿರೆ ಇದರ ನೂತನ ಶಿಲಾಮಯ ದೇವಳದ ಅನಾವರಣ […]

    Continue Reading

  • ಮಾಕೆ೯ಟ್ ನಲ್ಲಿ ಅನಧಿಕೃತ ಸೀಯಾಳ ಅಂಗಡಿ : ಮಾಜಿ ಸಚಿವ ಅಭಯಚಂದ್ರ ಜೈನ್ ತೆರವಿಗೆ ಸೂಚನೆ

    ಮಾಕೆ೯ಟ್ ನಲ್ಲಿ ಅನಧಿಕೃತ ಸೀಯಾಳ ಅಂಗಡಿ : ಮಾಜಿ ಸಚಿವ ಅಭಯಚಂದ್ರ ಜೈನ್ ತೆರವಿಗೆ ಸೂಚನೆ

    ಮೂಡುಬಿದಿರೆ: ಇಲ್ಲಿನ ಮಾರ್ಕೆಟ್ ನಲ್ಲಿ ನಿನ್ನೆ ರಾತ್ರಿಯಿಂದ ಅನಧಿಕೃತವಾಗಿ ವ್ಯಾಪಾರ ಮಾಡಲು ಸಿದ್ಧಗೊಂಡಿದ್ದ ಸೀಯಾಳದ ಅಂಗಡಿಯನ್ನು ಮಾಜಿ ಸಚಿವ ಕೆ. ಅಭಯಚಂದ್ರ ಅವರು ತೆರವುಗೊಳಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಪುರಸಭೆಯ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ತೆರವುಗೊಳಿಸಿದ ಘಟನೆ  ನಡೆದಿದೆ.ಕಳೆದ ಹಲವು ವರ್ಷಗಳಿಂದ ದಿನೇಶ್  ಅವರು ಸೀಯಾಳದ ವ್ಯಾಪಾರ ಮಾಡುತ್ತಾ ಬಂದಿದ್ದು ದಿನಕ್ಕೆ 150 ರೂ ಬಾಡಿಗೆಯನ್ನು ಸುಂಕವಸೂಲಿ ಗುತ್ತಿಗೆದಾರರಿಗೆ ನೀಡುತ್ತಿದ್ದರು.ಇತ್ತೀಚೆಗೆ ಮಾರ್ಕೆಟ್ ನ ಸುಂಕ ವಸೂಲಿ ಗುತ್ತಿಗೆ ಬೇರೊಬ್ಬರ ಪಾಲಾಗಿದ್ದು ಹೊಸ ಗುತ್ತಿಗೆದಾರರು ದಿನಕ್ಕೆ ರೂ 600 ಸುಂಕ […]

    Continue Reading