
ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ಪೈಕಿ ಅತೀ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿರುವ ಮತ್ತು ನೆರೆ ರಾಜ್ಯಗಳಾದ ಕೇರಳ, ಗೋವಾದಲ್ಲಿ ತನ್ನ ಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ಪ್ರಸಾದ್ ನೇತ್ರಾಲಯದ ಮೂಡುಬಿದಿರೆಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಮಾ. ೧೬ ರಂದು ಬೆಳಿಗ್ಗೆ ಮೂಡುಬಿದಿರೆಯ ಜೈನಪೇಟೆ ಬಡಗ ಬಸದಿ ಎದುರು ಇರುವ ಫಾರ್ಚೂನ್ -೨ ಕಟ್ಟಡದ ಮೊದಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕರಾದ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. […]
ಮೂಡುಬಿದಿರೆ: ಯಾರೂ ಹರಿನಾಮ ಸಂಕೀರ್ತನೆಯನ್ನು ಭಕ್ತಿ, ಪ್ರೀತಿ, ಭಾವುಕತೆಯಿಂದ ಸಮರ್ಪಣಿಯನ್ನು ಮಾಡುತ್ತಾರೋ ಅವರಿಗೆ ಅರಿವಿಗೆ ಬರುತ್ತದೆ ಯಾವುದೂ ನಾ ಮಾಡುವುದಲ್ಲ. ಆಡಿಸುವವ ಮೇಲೊಬ್ಬನಿದ್ದಾನೆ ಎಂಬ ಸತ್ಯ ಅರಿಯುತ್ತಾನೆ. ಭಜನೆಯು ಎಷ್ಟು ಪ್ರಭಾವವನ್ನು ಹೊಂದಿದೆ ಎಂದು ತಿಳಿದಿದ್ದರೂ, ಅದನ್ನು ಅರಿತುಕೊಂಡಿರುವವರ ಸಂಖ್ಯೆ ತೀರಾ ಕಡಿಮೆ ಎಂದೆ ನಿಸುತ್ತದೆ. ಆದರೆ ಭಜನೆ ವ್ಯಾಪ್ತಿಗೆ ಅಂತ್ಯವೆಂಬುದಿಲ್ಲ. ಭಜನೆಯ ಪ್ರಭಾವ ಪ್ರಬಲವಾಗಿದೆ. ಅದನ್ನು ಕರಾವಳಿ ಭಜನಾ ಸಂಸ್ಕಾರ ವೇದಿಕೆಯು ಭಜನೆಗೆ ಇರುವ ಆಯಾಯ ಕಟ್ಟುಪಾಡುಗಳನ್ನು ಪ್ರತಿಯೊಂದು ಮನೆ ಮನೆಗೂ ತಲುಪಿಸಬೇಕು ಸುಸಂಸ್ಕೃತವಾದ ಭಜನೆಯನ್ನು […]