Tag: #umanathkotian

  • ಮೂಡುಬಿದಿರೆ ಮೈನ್ ಶಾಲೆಯಲ್ಲಿ ವಿವೇಕ ಶಾಲಾ ಕೊಠಡಿ ಉದ್ಘಾಟನೆ

    ಮೂಡುಬಿದಿರೆ ಮೈನ್ ಶಾಲೆಯಲ್ಲಿ ವಿವೇಕ ಶಾಲಾ ಕೊಠಡಿ ಉದ್ಘಾಟನೆ

    ಮೂಡುಬಿದಿರೆ:  ತಾಲೂಕಿನ ದ.ಕ.ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈನ್ ಮೂಡುಬಿದಿರೆ ಇಲ್ಲಿ ವಿವೇಕ ಶಾಲಾ ಯೋಜನೆಯಡಿಯಲ್ಲಿ ನಿರ್ಮಾಣವಾಗಿರುವ ಎರಡು ವಿವೇಕ ಕೊಠಡಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಿಗೆ  ಕೀಳರಿಮೆ ಬೇಡ. ಕನ್ನಡ ಮಾಧ್ಯಮದಲ್ಲಿ ಕಲಿತ ಹೆಚ್ಚಿನವರು ಉತ್ತಮ ಹುದ್ದೆಗಳನ್ನು ಅಲಂಕರಿಸಿ ಯಶಸ್ಸನ್ನು ಕಂಡವರಿದ್ದಾರೆ ಎಂದು ಹೇಳಿದರು.ವಿವೇಕ ಶಾಲಾ ಯೋಜನೆಯಡಿ ತಾಲೂಕಿನ ಕೆಲವು ಶಾಲೆಗಳಿಗೆ ಈಗಾಗಲೇ ಹೆಚ್ಚುವರಿ ಕೊಠಡಿಗಳನ್ನು ನೀಡಲಾಗಿದೆ. ಇನ್ನೂ ಹೆಚ್ಚಿನ ಕೊಠಡಿಗಳ ಅಗತ್ಯವಿದ್ದು […]

    Continue Reading

  • ರಾ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ : ಬೈಕ್ ಸವಾರ  ಸಾವು

    ರಾ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ : ಬೈಕ್ ಸವಾರ  ಸಾವು

    ಮೂಡುಬಿದಿರೆ: ರಾಷ್ಟ್ರೀಯ ‌ಹೆದ್ದಾರಿಯ 169 ರಲ್ಲಿ ಹಾದು ಹೋಗುವ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜ್ ಪಕ್ಕದಲ್ಲಿ  ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯ ಪರಿಣಾಮವಾಗಿ ಬೈಕ್ ಸವಾರನೊಬ್ಬ ನಿನ್ನೆ ರಾತ್ರಿ ಬಲಿಯಾದ ಘಟನೆ ನಡೆದಿದೆ.ಗಂಜಿಮಠದ ನಿವಾಸಿ ಅಬ್ದುಲ್ ಖಾದರ್ (69) ಮೃತಪಟ್ಟ ವ್ಯಕ್ತಿ.ಮಿಜಾರಿನಲ್ಲಿ ರಾ. ಹೆ. ಕಾಮಗಾರಿಯು ಅಪೂಣ೯ ಸ್ಥಿತಿಯಲ್ಲಿದ್ದು ಅಲ್ಲಿ ಮೋರಿಯ ದೊಡ್ಡ ಚರಂಡಿಗೆ ಅಡ್ಡವಾಗಿ ಹೊಂಡ ತೋಡಿ ಅದಕ್ಕೆ ಕಾಂಕ್ರೀಟ್ ಬೆಡ್ಡಿಂಗ್  ಹಾಕಲಾಗಿದ್ದು ಅಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸಲಿಲ್ಲ. ಅಲ್ಲಿ ಹೊಂಡ ಇರುವುದು ರಾತ್ರಿ ಯಾರ […]

    Continue Reading

  • ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ – ಡಾ.ಡಿ ವಿರೇಂದ್ರ ಹೆಗ್ಗಡೆ

    ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ – ಡಾ.ಡಿ ವಿರೇಂದ್ರ ಹೆಗ್ಗಡೆ

    ಮೂಡುಬಿದಿರೆ : ಭಕ್ತರು ತಮಗೆ ಸೇರಿದ ದೇವಾಲಯಗಳನ್ನು ಸುಸಜ್ಜಿತವಾಗಿಸಿಕೊಳ್ಳಬೇಕು. ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ದರೆಗುಡ್ಡೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ದೇವರು ಎಲ್ಲೆಡೆಯೂ ಇದ್ದಾನೆ. ಆದರೆ ದೇವರ ಸಾನಿಧ್ಯವಿದ್ದರೆ ಅಲ್ಲಿ ಎಲ್ಲರೂ ಒಗ್ಗೂಡಲು ಸಾಧ್ಯ. ದೇವರ ಸಾನಿಧ್ಯವನ್ನು […]

    Continue Reading

  • ಇಟಲ ಮಹತೋಭಾರ ಸೋಮನಾಥೇಶ್ವರ ಬ್ರಹ್ಮಕಲಶ : ವೈಭವದ ಹೊರೆಕಾಣಿಕೆ ಮೆರವಣಿಗೆ

    ಇಟಲ ಮಹತೋಭಾರ ಸೋಮನಾಥೇಶ್ವರ ಬ್ರಹ್ಮಕಲಶ : ವೈಭವದ ಹೊರೆಕಾಣಿಕೆ ಮೆರವಣಿಗೆ

    ಮೂಡುಬಿದಿರೆ : ಮಹತೋಭಾರ  ಸೋಮನಾಥೇಶ್ವರ ದೇವಸ್ಥಾನ ಇಟಲ ದರೆಗುಡ್ಡೆ, ಸೋಮನಾಥೇಶ್ವರ ದೇವರ ಕ್ಷೇತ್ರವು ಸಂಪೂರ್ಣ  ಶಿಲಾಮಯವಾಗಿ ಪುನರ್‌ ನಿರ್ಮಿಸಿ ಇದೀಗ  ಬ್ರಹ್ಮಕಲಶೋತ್ಸವವು ಮೆ.೨ರಂದು ನಡೆಯಲಿದ್ದು ಆ ಪ್ರಯುಕ್ತ ವೈಭವದ ಹೊರೆಕಾಣಿಕೆ ಮೆರವಣಿಗೆಯು ಭಾನುವಾರ ಸಂಜೆ ನಡೆಯಿತು.ಅಳಿಯೂರು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮೈದಾನದಿಂದ ಹೊರಟ ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ  ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.ಬಳಿಕ ಸುಮಾರು ೨.ಕಿ.ಮೀ ದೂರದ ದರೆಗುಡ್ಡೆ ಇಟಲ ದೇವಸ್ಥಾನದವರೆಗೆ ನಡೆದ ಮೆರವಣಿಗೆಯಲ್ಲಿ […]

    Continue Reading

  • ಭಗವಾನ್ ಮಹಾವೀರರ ಅಹಿಂಸೋ ಪರಮೋ ಧರ್ಮ  ಸಂದೇಶ ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ-ಚಾರುಕೀರ್ತಿ ಭಟ್ಟಾರಕ  ಸ್ವಾಮೀಜಿ

    ಭಗವಾನ್ ಮಹಾವೀರರ ಅಹಿಂಸೋ ಪರಮೋ ಧರ್ಮ  ಸಂದೇಶ ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ-ಚಾರುಕೀರ್ತಿ ಭಟ್ಟಾರಕ  ಸ್ವಾಮೀಜಿ

    ಮೂಡುಬಿದಿರೆ: ತಾಲೂಕಿನ ರಾಷ್ಟೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರದೆದುರು ದೀಪ ಬೆಳಗಿಸಿ ಮೂಡುಬಿದಿರೆ ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉದ್ಘಾಟಿಸಿದರು.ನಂತರ ಸಂದೇಶ ನೀಡಿದ ಸ್ವಾಮೀಜಿಭಗವಾನ್ ಮಹಾವೀರರು ಬದುಕು ಬದುಕಲು ಬಿಡು ಎಂಬ  ತತ್ವ ಸಾರಿದವರು. ಇವತ್ತಿಗೂ ಭಗವಾನ್ ಮಹಾವೀರರ ಸಂದೇಶಗಳು ಪ್ರಸ್ತುತವಾಗಿದೆ‌. ಅಹಿಂಸೋ ಪರಮೋ ಧರ್ಮ ಎಂಬ ಸಂದೇಶವನ್ನು ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ ಎಂದ ಅವರು  […]

    Continue Reading

  • ಮೂಡುಬಿದಿರೆಯಲ್ಲಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ “ಪ್ರಸಾದ್ ನೇತ್ರಾಲಯ” ಉದ್ಘಾಟನೆ

    ಮೂಡುಬಿದಿರೆಯಲ್ಲಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ “ಪ್ರಸಾದ್ ನೇತ್ರಾಲಯ” ಉದ್ಘಾಟನೆ

    ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ದೊಡ್ಡ ನೆಟ್‌ವರ್ಕ್ ಹೊಂದಿರುವ ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ 10ನೇ ಸುಸಜ್ಜಿತ ಚಿಕಿತ್ಸಾ ಕೇಂದ್ರ ಆಸ್ಪತ್ರೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹಾಗೂ ಸಭಾ ಕಾರ್ಯಕ್ರಮವನ್ನು  ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಭಾನುವಾರ ಮೂಡುಬಿದಿರೆಯ ಬಡಗ ಬಸದಿ ಎದುರಿನ ಫಾರ್ಚೂನ್-2 ಕಟ್ಟಡದಲ್ಲಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಾಚಿಸಿ ಮಾತನಾಡಿದ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ, ಆಧ್ಯಾತ್ಮಿಕ ಕೇಂದ್ರವಾದ ಮೂಡುಬಿದಿರೆಯಲ್ಲಿ […]

    Continue Reading

  • ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ಪೈಕಿ ಅತೀ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿರುವ ಮತ್ತು ನೆರೆ ರಾಜ್ಯಗಳಾದ ಕೇರಳ, ಗೋವಾದಲ್ಲಿ ತನ್ನ ಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ಪ್ರಸಾದ್ ನೇತ್ರಾಲಯದ ಮೂಡುಬಿದಿರೆಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಮಾ. ೧೬ ರಂದು ಬೆಳಿಗ್ಗೆ ಮೂಡುಬಿದಿರೆಯ ಜೈನಪೇಟೆ ಬಡಗ ಬಸದಿ ಎದುರು ಇರುವ ಫಾರ್ಚೂನ್ -೨ ಕಟ್ಟಡದ ಮೊದಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕರಾದ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. […]

    Continue Reading

  • ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಮೂಡುಬಿದಿರೆ : ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕದಂಗವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆಯು ಶುಕ್ರವಾರ ನಡೆಯಿತು.ಅನುವಂಶೀಯ ಆಡಳಿತ ಮೊಕ್ತೇಸರ, ಚೌಟರ ಅರಮನೆಯ ಕುಲದೀಪ ಎಂ. ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಅರಮನೆಯ ಅಂಗಣದಲ್ಲಿ ಎಡಪದವು ಮುರಳೀಧರ ತಂತ್ರಿಗಳು ಹಾಗೂ ಬಸದಿಗಳ ಇಂದ್ರರು ಪ್ರಾರ್ಥನೆ ನೆರವೇರಿಸಿ ದೀಪ ಪ್ರಜ್ವಲಿಸಿದರು.ಚೌಟರ ಅರಮನೆಗೆ ಸಂಬಂದಪಟ್ಟ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಗೈದರು.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ […]

    Continue Reading

  • ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ : ದ.ಕ.ಜಿ. ಪಂಚಾಯತ್ ಮಂಗಳೂರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆರ್. ಐ. ಡಿ. ಎಫ್ -೨೮ರಲ್ಲಿ ಮಂಜೂರಾದ ತಾಲೂಕಿನ ಮೂಡುಬಿದಿರೆ ಮತ್ತು ಶಿತಾ೯ಡಿಯಲ್ಲಿ ತಲಾ ಐವತ್ತಮೂರುವರೆ ಲಕ್ಷ ವೆಚ್ಚದಲ್ಲಿ ನಿಮಾ೯ಣಗೊಳ್ಳಲಿರುವ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ ಎ. ಕೋಟ್ಯಾನ್ ಶುಕ್ರವಾರ ಶಿಲಾನ್ಯಾಸಗೈದರು.ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಪಶು ಚಿಕಿತ್ಸಾ ಆಸ್ಪತ್ರೆಗೆ ೫೩.೧೬ ಲಕ್ಷ ವೆಚ್ಚದಲ್ಲಿ ಅನುದಾನ ಬಿಡುಗಡೆಗೊಂಡಿದ್ದು, ಇದೀಗ ಹಳೆಯ ಕಟ್ಟಡವನ್ನು ದುರಸ್ತಿಗೊಳಿಸಿ […]

    Continue Reading

  • ನಾಳೆ ಬೆದ್ರ ಕೆಫೆ ಆರಂಭ: ಮೂರು ದಿನ “ಟೀ” ದರ ಕೇವಲ ೧ ರೂ

    ನಾಳೆ ಬೆದ್ರ ಕೆಫೆ ಆರಂಭ: ಮೂರು ದಿನ “ಟೀ” ದರ ಕೇವಲ ೧ ರೂ

    ಮೂಡುಬಿದಿರೆ: ತಾಲೂಕಿನ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಚಾ,ಕಾಫಿ, ಬರ್ಗರ್,ಪಿಝ್ಝಾ, ಶವರ್ಮ, ಜ್ಯೂಸ್, ಚಾಟ್ಸ್ ಮುಂತಾದ ಐಟಮ್‌ಗಳನ್ನೊಳಗೊಂಡ ನೂತನ ಉಪಹಾರ ಕೇಂದ್ರ ‘ ಬೆದ್ರ ಕೆಫೆ’ಯು ನಾಳೆ ಸಂಜೆ ೪-೩೦ ಉದ್ಘಾಟನೆಗೊಳ್ಳಲಿದೆ.ವಿನೂತನ ಶೈಲಿಯ ಪರಿಕಲ್ಪನೆಯ ಈ ಬೆದ್ರ ಕೆಫೆ ಉದ್ಘಾಟನಾ ಸಮಾರಂಭದಲ್ಲಿ ಡಾ.ಎಂ.ಮೋಹನ ಆಳ್ವ,ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ, ಮಿಥುನ್ ರೈ, ಪುರಸಭಾಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಪುರಸಭಾ ಸದಸ್ಯರಾದ ಶಕುಂತಲಾ ಹರೀಶ್ ಹಾಗೂ ರಾಜೇಶ್ ನಾಯ್ಕ್, ಪುರಸಭಾ ಮುಖ್ಯಾಧಿಕಾರಿ […]

    Continue Reading