ಹಿಂದೂಗಳು ನಾವೆಲ್ಲ ಒಂದು ಎಂಬ ಭಾವನೆ ನಮ್ಮಲ್ಲಿ ಇಲ್ಲದೇ ಹೋದರೆ ದೇಶಕ್ಕೂ ಅಪಾಯ, ಧರ್ಮಕ್ಕೂ ಅಪಾಯ: ಯುವ ವಕೀಲ ಶರತ್ ಶೆಟ್ಟಿ

Tag: #umanathkotian

  • ಹಿಂದೂಗಳು ನಾವೆಲ್ಲ ಒಂದು ಎಂಬ ಭಾವನೆ ನಮ್ಮಲ್ಲಿ ಇಲ್ಲದೇ ಹೋದರೆ ದೇಶಕ್ಕೂ ಅಪಾಯ, ಧರ್ಮಕ್ಕೂ ಅಪಾಯ: ಯುವ ವಕೀಲ ಶರತ್ ಶೆಟ್ಟಿ

    ಹಿಂದೂಗಳು ನಾವೆಲ್ಲ ಒಂದು ಎಂಬ ಭಾವನೆ ನಮ್ಮಲ್ಲಿ ಇಲ್ಲದೇ ಹೋದರೆ ದೇಶಕ್ಕೂ ಅಪಾಯ, ಧರ್ಮಕ್ಕೂ ಅಪಾಯ: ಯುವ ವಕೀಲ ಶರತ್ ಶೆಟ್ಟಿ

    ಮೂಡುಬಿದಿರೆ: ವೇದಗಳಲ್ಲಿ ಎಲ್ಲಿಯೂ ಜಾತಿ ವ್ಯವಸ್ಥೆಯೆಂಬುದಿರಲಿಲ್ಲ. ವೇದಗಳಲ್ಲಿ ಇದದ್ದು ವರ್ಣ ವ್ಯವಸ್ಥೆ ಮಾತ್ರ. ಹಾಗಾಗಿ ಜಾತಿ ವ್ಯವಸ್ಥೆ ನಮಗೆ ಬೇಡ. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂಬ ಭಾವನೆ ನಮ್ಮಲ್ಲಿ ಮೂಡಬೇಕು. ಅಂತಹ ಭಾವನೆ ನಮ್ಮಲ್ಲಿ ಬಾರದೇ ಹೋದರೆ ದೇಶಕ್ಕೂ ಅಪಾಯ ಧರ್ಮಕ್ಕೂ ಅಪಾಯವಿದೆ ಎಂದು ಖ್ಯಾತ ಯುವ ವಕೀಲ ಶರತ್ ಶೆಟ್ಟಿ ತಿಳಿಸಿದರು.ಅವರು ಶನಿವಾರ ದರೆಗುಡ್ಡೆ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ  ನಡೆದ ಕರಾವಳಿ ಕೇಸರಿ ಸೇವಾ ಟ್ರಸ್ಟ್ ರಿ. ಬೆದ್ರ ಕರಾವಳಿ ಕೇಸರಿ ಮಹಿಳಾ […]

    Continue Reading

  • ಎಲ್ಲಿಯೂ ಕಾಣಸಿಗದ ಅಪರೂಪದ ಬ್ರಹ್ಮನ ದೇವಸ್ಥಾನ ಲಾಡಿಯಲ್ಲಿದೆ – ಡಾ. ಡಿ. ವಿರೇಂದ್ರ ಹೆಗ್ಗಡೆ

    ಎಲ್ಲಿಯೂ ಕಾಣಸಿಗದ ಅಪರೂಪದ ಬ್ರಹ್ಮನ ದೇವಸ್ಥಾನ ಲಾಡಿಯಲ್ಲಿದೆ – ಡಾ. ಡಿ. ವಿರೇಂದ್ರ ಹೆಗ್ಗಡೆ

    ಮೂಡುಬಿದಿರೆ: ಬ್ರಹ್ಮನಿಗೆ ಎಲ್ಲಿಯೂ ದೇವಸ್ಥಾನವಿಲ್ಲ.ಆದರೆ ಇಲ್ಲಿ ಅಪರೂಪದ ಬ್ರಹ್ಮಸ್ಥಾನವನ್ನು ನಿಮಿ೯ಸಿ ಎಲ್ಲರಿಗೂ ಅನುಗ್ರಹ ಸಿಗುವಂತೆ ಮಾಡಿರುವುದು ಈ ಕ್ಷೇತ್ರದ ವಿಶೇಷ. ಸೃಷ್ಠಿ ಮಾಡುವುದು ಸುಲಭ ಆದರೆ ಅದನ್ನು ರಕ್ಷಣೆ ಮಾಡುವುದು ಕಷ್ಟ ಆದರೆ ಇಲ್ಲಿನ ದೇವಸ್ಥಾನವನ್ನು  ಶ್ರದ್ಧೆ, ಏಕಾಗ್ರತೆ, ಭಕ್ತಿ ಮತ್ತು ಉತ್ಸಾಹದಿಂದ ಶಾಶ್ವತವಾಗಿ ನಿಮಿ೯ಸಲಾಗಿದೆ.ಎಂದು ಶ್ರೀ ಕ್ಷೇತ್ರ ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.   ಅವರು ಶ್ರೀ ಚತುಮು೯ಖ ಬ್ರಹ್ಮ ದೇವಸ್ಥಾನ (ನಾಗಬ್ರಹ್ಮ ಸ್ಥಾನ) ಲಾಡಿ ಮೂಡುಬಿದಿರೆ ಇದರ ನೂತನ ಶಿಲಾಮಯ ದೇವಳದ ಅನಾವರಣ […]

    Continue Reading

  • ಬಡ ಮಕ್ಕಳು, ಮಧ್ಯಮವರ್ಗದ ವಿದ್ಯಾರ್ಥಿಗಳು ವಿದ್ಯಾರ್ಜನೆಯಿಂದ ವಂಚಿತರಾಗಬಾರದು-ಶಾಸಕ ಕೋಟ್ಯಾನ್

    ಬಡ ಮಕ್ಕಳು, ಮಧ್ಯಮವರ್ಗದ ವಿದ್ಯಾರ್ಥಿಗಳು ವಿದ್ಯಾರ್ಜನೆಯಿಂದ ವಂಚಿತರಾಗಬಾರದು-ಶಾಸಕ ಕೋಟ್ಯಾನ್

    ಮೂಡುಬಿದಿರೆ: ಆಗಿನ ಸಚಿವರಾಗಿದ್ದ ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ಸಂದರ್ಭದಲ್ಲಿ ನಮ್ಮ ಕ್ಷೇತ್ರಕ್ಕೆ ೪೦ ರಿಂದ ೪೫ ಕೊಠಡಿಗಳನ್ನು ತಂದಿದ್ದು, ೩೦ ಕೊಠಡಿಗಳನ್ನು ಪ್ರಾಥಮಿಕ ಶಾಲೆಗೆ, ಹಾಗೂ ಮುಲ್ಕಿ, ಅಳಿಯೂರು, ಮಿಜಾರು ಭಾಗದಲ್ಲಿ ತಲಾ ೧ ಕೋಟಿಯಂತೆ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. ಶ್ರೀಮಂತ ವರ್ಗದ ಮಕ್ಕಳಿಗೂ, ಮಧ್ಯಮ ವರ್ಗದ ಮಕ್ಕಳಿಗೂ ಯಾವುದೇ ರೀತಿಯ ಭೇದ ಇರಬಾರದೆಂಬ ಉದ್ದೇಶದಿಂದ ಸರಕಾರಿ ಶಾಲೆÀಯ ಮಕ್ಕಳಿಗೂ ಉತ್ತಮ ಸೌಲಭ್ಯಗಳನ್ನು ಸಿಗಬೇಕು. ಇಂದು ಬಡ ಮಕ್ಕಳು, ಮಧ್ಯಮವರ್ಗದ ಮಕ್ಕಳು ವಿದ್ಯಾರ್ಜನೆಯಿಂದ ವಂಚಿತರಾಗಬಾರದೆAಬ ನಿಟ್ಟಿನಲ್ಲಿ […]

    Continue Reading

  • ನಿಡ್ಡೋಡಿ ಮಂಜನಬೈಲು ಪ್ರದೇಶದಲ್ಲಿ  ಮತ್ತೆ 400 KV ವಿದ್ಯುತ್ ಮಾರ್ಗ ಕಾಮಗಾರಿ ನಡೆಸಲು ಯತ್ನ- ಕಂಪೆನಿಯವರಿಗೆ ಖಡಕ್ ಎಚ್ಚರಿಕೆ ನೀಡಿದ ಸ್ಥಳೀಯರು

    ನಿಡ್ಡೋಡಿ ಮಂಜನಬೈಲು ಪ್ರದೇಶದಲ್ಲಿ  ಮತ್ತೆ 400 KV ವಿದ್ಯುತ್ ಮಾರ್ಗ ಕಾಮಗಾರಿ ನಡೆಸಲು ಯತ್ನ- ಕಂಪೆನಿಯವರಿಗೆ ಖಡಕ್ ಎಚ್ಚರಿಕೆ ನೀಡಿದ ಸ್ಥಳೀಯರು

    ಮೂಡುಬಿದಿರೆ: ಉಡುಪಿ -ಕಾಸರಗೋಡು 400 KV ವಿದ್ಯುತ್ ಮಾರ್ಗ ಕಾಮಗಾರಿ ನಡೆಸಲು UKTL -STERLITE ಕಂಪನಿಯವರು ಈ ದಿನ ಮತ್ತೆ ನಿಡ್ಡೋಡಿ ಮಂಜನಬೈಲು ಪ್ರದೇಶದ ಖಾಸಗಿ ಜಾಗಕ್ಕೆ  ಮಂಗಳೂರಿನಿಂದ ಕರೆದುಕೊಂಡು ಬಂದ ಪೊಲೀಸ್ ಸಿಬ್ಬಂದಿಯೊಂದಿಗೆ ಅತಿಕ್ರಮಣ ಪ್ರವೇಶ ಮಾಡಿದ್ದು, ಇದನ್ನು ಪ್ರಶ್ನಿಸಿ ವಿರೋಧ ವ್ಯಕ್ತಪಡಿಸಿದ ಭೂಮಾಲಕರು ಮತ್ತು ಸ್ಥಳೀಯ ಜನರೊಂದಿಗೆ ಅಮಾನವೀಯ ರೀತಿಯಲ್ಲಿ ವರ್ತಿಸಿದ ಕಂಪನಿಯವರನ್ನು ಕಾಮಗಾರಿ ನಡೆಸದಂತೆ ತಡೆಯಲಾಯಿತು.ಈ ಸಂದರ್ಭದಲ್ಲಿ ಮೂಡಬಿದ್ರೆ ಪೊಲೀಸ್ ವೃತ್ತ ನಿರೀಕ್ಷಕರು ಸ್ಥಳಕ್ಕೆ ಆಗಮಿಸಿ ಕಂಪನಿಯವರಿಗೆ ಕಾನೂನು ರೀತಿಯಾಗಿ ಮುಂದುವರಿಯುವಂತೆ ಎಚ್ಚರಿಕೆ […]

    Continue Reading

  • ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ೭೬ ನೇ ಗಣರಾಜ್ಯೋತ್ಸವ ಆಚರಣೆ

    ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ೭೬ ನೇ ಗಣರಾಜ್ಯೋತ್ಸವ ಆಚರಣೆ

    ಮೂಡುಬಿದಿರೆ :ದೇಶ ಇಂದು ಜಾಗತಿಕ ಮಟ್ಟದಲ್ಲಿ ಎತ್ತರಕ್ಕೆ ಬೆಳೆಯುತ್ತಿದೆ. ನಮ್ಮ ದೇಶದ ಸಂವಿಧಾನವು ಅತ್ಯುನ್ನತವಾದುದು ಆದ್ದರಿಂದ ದೇಶ ಮತ್ತು ಸಂವಿಧಾನವನ್ನು ಗೌರವಿಸೋಣ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮೂಡುಬಿದಿರೆ ಇದರ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ೭೬ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಪಥಸಂಚಲನದ ಗೌರವ ರಕ್ಷೆಯನ್ನು ಸ್ವೀಕರಿಸಿ ಮಾತನಾಡಿದರು.ಮೂಡುಬಿದಿರೆಯಲ್ಲಿ ೭೭ ಕೋಟಿ ರೂಪಾಯಿ ವೆಚ್ಚದಲ್ಲಿ ಮನೆಮನೆಗೆ ಶುದ್ಧ ಕುಡಿಯುವ ನೀರು ಯೋಜನೆಯ ಕಾಮಗಾರಿಯು ಪ್ರಗತಿಯಲ್ಲಿದೆ. ೪.೫ಕೋಟಿ […]

    Continue Reading

  • 22 ನೇ ವರುಷದ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

    22 ನೇ ವರುಷದ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

    ವಾಸ್ತು ತಜ್ಞ, ಚಂದ್ರಶೇಖರ ಸ್ವಾಮೀಜಿಯವರಿಗೆ ರಾಜ್ಯಮಟ್ಟದ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ಶನಿವಾರ ನಡೆದ ೨೨ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಆಧ್ಯಾತ್ಮಿಕ ಗುರು ಅಂತರಾಷ್ಟ್ರೀಯ ವಾಸ್ತು ತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ, ಅವರಿಗೆ ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ […]

    Continue Reading

  • ತಾಲೂಕಿನ 334 ಫಲಾನುಭವಿಗಳಿಗೆ 94C 94CC ಹಕ್ಕುಪತ್ರ ವಿತರಣೆ

    ತಾಲೂಕಿನ 334 ಫಲಾನುಭವಿಗಳಿಗೆ 94C 94CC ಹಕ್ಕುಪತ್ರ ವಿತರಣೆ

    ಮೂಡುಬಿದಿರೆ: ದೇವರಾಜ ಅರಸು ಕಾಲದಲ್ಲಿ ಜಾರಿಗೆ ಬಂದ ಭೂ ಮಸೂದೆಯನ್ನು ಪರಿಣಾಮ ಅನುಷ್ಠಾನಗೊಳಿಸಿದ್ದರಿಂದ ಪರಿಣಾಮವಾಗಿ ಗೇಣಿದಾರರು ಸ್ವಂತ ಹಿಡುವಳಿ ದಾರರಾದದ್ದು ಕ್ರಾಂತಿಕಾರಿ ಬದಲಾವಣೆ ಆದರೆ, ಯಾವುದೇ ಭೂಮಿ ಇಲ್ಲದೆ ಸರಕಾರಿ ಜಮೀನಿನಲ್ಲಿ ಮನೆಕಟ್ಟಿ ಕುಳಿತಮಗೆ ನಿವೇಶನದ ಹಕ್ಕುಪತ್ರ ನೀಡುವ ಪ್ರಕ್ರಿಯೆ ನಡೆಯ ತೊಡಗಿದ ಬಳಿಕ ಸ್ವಂತದ್ದಾದ ನಿವೇಶನದಲ್ಲಿ ಮನೆಕಟ್ಟಿ ವಾಸವಾಗುವ ಕನಸು ನನಸಾಗತೊಡಗಿದೆ. ಈ ದಿಸೆಯಲ್ಲಿ ಜನಪ್ರತಿನಿಧಿಗಳ ಜತೆಗೆ ಕಂದಾಯ ಅಧಿಕಾರಿಗಳು, ಸಿಬಂದಿಗಳ ಸಹಕಾರ ಶ್ಲಾಘನೀಯ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು […]

    Continue Reading

  • ಬಡಜನರಿಗೆ ಹಕ್ಕು ಪತ್ರ ವಿತರಣೆಯಲ್ಲಿ ಕಾಂಗ್ರೆಸ್ ರಾಜಕಾರಣ-ಶಾಸಕ ಕೋಟ್ಯಾನ್ ಆರೋಪ

    ಬಡಜನರಿಗೆ ಹಕ್ಕು ಪತ್ರ ವಿತರಣೆಯಲ್ಲಿ ಕಾಂಗ್ರೆಸ್ ರಾಜಕಾರಣ-ಶಾಸಕ ಕೋಟ್ಯಾನ್ ಆರೋಪ

    ಮೂಡುಬಿದಿರೆ: ಕ್ಷೇತ್ರದಲ್ಲಿ ಟೆಂಟ್ ಹಾಕಿ, ಸಣ್ಣ-ಪುಟ್ಟ ಮನೆ ಕಟ್ಟಿ ಕುಳಿತಿರುವವರಿಗೆ ಡೀಮ್ಡ್ ಫಾರೆಸ್ಟ್ನ್ನು ತೆಗೆದುಹಾಕಿ, ತಹಶೀಲ್ದಾರ, ವಿ.ಎ ಹಾಗೂ ಆರ್.ಐ ಸಭೆ ಮಾಡಿ ಮೂಡುಬಿದಿರೆ ತಾಲೂಕಿನಲ್ಲಿ ಪ್ರತಿಯೊಬ್ಬರಿಗೂ ಹಕ್ಕುಪತ್ರ ಸಿಗಬೇಕೆಂಬುದು ಅವರಿಗೆ ಸ್ಪಷ್ಟ ಸೂಚನೆಯನ್ನು ಕೊಟ್ಟ ಪ್ರಕಾರ , ತಹಶೀಲ್ದಾರ, ವಿ.ಎ ಹಾಗೂ ಆರ್.ಐ ಗಳು ಮನೆ ಮನೆಗೆ ಹೋಗಿ ಸರ್ವೇ ಮಾಡಿ ೩೧೦ ಜನರಿಗೆ ಹಕ್ಕುಪತ್ರವನ್ನು ವಿತರಿಸುವುದೆಂದು ದಾಖಲೆಗಳನ್ನು ತಯಾರಿಸಿದ್ದು, ಆದರೆ ಇದೀಗ ನಾಳೆ ಮಂಗಳವಾರದಂದು ೩೧೦ ಮಂದಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ದಿನ […]

    Continue Reading

  • ಕೋಟಿ ಚೆನ್ನಯ ಜೋಡುಕರೆ ಕಂಬಳ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಟಿ ಚೆನ್ನಯ ಜೋಡುಕರೆ ಕಂಬಳ ಆಮಂತ್ರಣ ಪತ್ರಿಕೆ ಬಿಡುಗಡೆ

    ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಜ. 25ರಂದು ಕಡಲಕೆರೆ ನಿಸರ್ಗ ಧಾಮದಲ್ಲಿ ನಡೆಯುವ ಬೆದ್ರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಡುಗಡೆ ಗೊಳಿಸಿದರು.ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ಗುಣಪಾಲ ಕಡಂಬ, ದ ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ಪಿ ಸುಚರಿತ ಶೆಟ್ಟಿ, ಪುರಸಭೆ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಂಜಿತ್ […]

    Continue Reading

  • ಮಹಿಳೆಯರು ಟೈಲರಿಂಗ್ ತರಬೇತಿ ಪಡೆದು ಸ್ವ ಉದ್ಯಮ ಆರಂಭಿಸಿ-ಶಾಸಕ ಕೋಟ್ಯಾನ್

    ಮಹಿಳೆಯರು ಟೈಲರಿಂಗ್ ತರಬೇತಿ ಪಡೆದು ಸ್ವ ಉದ್ಯಮ ಆರಂಭಿಸಿ-ಶಾಸಕ ಕೋಟ್ಯಾನ್

    ಮೂಡುಬಿದಿರೆ: ಮಹಿಳೆಯರು ಟೈಲರಿಂಗ್ ತರಬೇತಿಯನ್ನು ಪಡೆದು, ಸ್ವಂತ ಉದ್ಯಮವನ್ನು ಆರಂಭಿಸಿ. ಇದೀಗ ಟೈಲರಿಂಗ್ ಉದ್ಯಮಕ್ಕೆ ಸಾಕಷ್ಟು ಬೇಡಿಕೆಯಿದ್ದು, ನಿಮಗೆ ನೀಡುವ ಹೊಲಿಗೆ ಯಂತ್ರದಿಂದ ನೀವುಗಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಒಳ್ಳೆಯ ಉದ್ಯಮ. ಹಾಗಾಗಿ ಟೈಲರಿಂಗ್‌ನಲ್ಲಿ ತರಬೇತಿಯನ್ನು ಪಡೆದು ಸ್ವ ಉದ್ಯಮ ಆರಂಭಿಸಿ ಎಂದು ಮೂಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರುಅವರು ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ನಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ […]

    Continue Reading